ವನಿತಾ ವಿಶ್ವಕಪ್‌: ಸತತ 2 ಪಂದ್ಯ ಗೆದ್ದ ಆಸ್ಟ್ರೇಲಿಯ


Team Udayavani, Mar 8, 2022, 10:39 PM IST

ವನಿತಾ ವಿಶ್ವಕಪ್‌: ಸತತ 2 ಪಂದ್ಯ ಗೆದ್ದ ಆಸ್ಟ್ರೇಲಿಯ

ಮೌಂಟ್‌ ಮೌಂಗನುಯಿ: ವನಿತಾ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನೆಚ್ಚಿನ ಆಸ್ಟ್ರೇಲಿಯ ಸತತ ಎರಡು ಪಂದ್ಯಗಳನ್ನು ಜಯಿಸಿದೆ. ಇನ್ನೊಂದೆಡೆ ಪಾಕಿಸ್ಥಾನ ಸತತ ಎರಡನೇ ಸೋಲನುಭವಿಸಿದೆ.\

ಮಂಗಳವಾರದ ಮುಖಾಮುಖಿಯಲ್ಲಿಬಲಿಷ್ಠ ಆಸ್ಟ್ರೇಲಿಯ 7 ವಿಕೆಟ್‌ಗಳಿಂದ ಪಾಕಿಸ್ಥಾನವನ್ನು ಕೆಡವಿತು. ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನಕ್ಕೆ ಗಳಿಸಲು ಸಾಧ್ಯವಾದದ್ದು 6ಕ್ಕೆ 190 ರನ್‌ ಮಾತ್ರ. ಆಸ್ಟ್ರೇಲಿಯ ಕೇವಲ 34.4 ಓವರ್‌ಗಳಲ್ಲಿ 3 ವಿಕೆಟಿಗೆ 193 ರನ್‌ ಬಾರಿಸಿ ಗೆದ್ದು ಬಂದಿತು. ಪಾಕಿಸ್ಥಾನ ಮೊದಲ ಪಂದ್ಯದಲ್ಲಿ ಭಾರತಕ್ಕೆ 107 ರನ್ನುಗಳಿಂದ ಶರಣಾಗಿತ್ತು. ಆಸ್ಟ್ರೇಲಿಯ 12 ರನ್ನುಗಳಿಂದ ಇಂಗ್ಲೆಂಡನ್ನು ಮಣಿಸಿತ್ತು.

ಈ ಜಯದೊಂದಿಗೆ ಆಸ್ಟ್ರೇಲಿಯ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದೆ. ಕೂಟದಲ್ಲಿ 2 ಪಂದ್ಯ ಗೆದ್ದ ಮೊದಲ ತಂಡವೆಂಬಂದು ಕಾಂಗರೂ ಪಡೆಯ ಹೆಗ್ಗಳಿಕೆ.

ಮರೂಫ್‌, ಅಲಿಯಾ ಹೋರಾಟ
ಆಸ್ಟ್ರೇಲಿಯದ ದಾಳಿಯನ್ನು ತಡೆದು ನಿಲ್ಲಲು ಸಾಧ್ಯವಾದದ್ದು ಇಬ್ಬರಿಗೆ ಮಾತ್ರ. ನಾಯಕಿ ಬಿಸ್ಮಾ ಮರೂಫ್‌ ಅಜೇಯ 78 ರನ್‌ ಹಾಗೂ ಅಲಿಯಾ ರಿಯಾಜ್‌ 53 ರನ್‌ ಹೊಡೆದರು. ಆದರೆ ಇಬ್ಬರ ಆಟವೂ ನಿಧಾನ ಗತಿಯಿಂದ ಕೂಡಿತ್ತು. ಬಿಸ್ಮಾ 122 ಎಸೆತ ನಿಭಾಯಿಸಿದರೆ, ಅಲಿಯಾ 109 ಎಸೆತ ಎದುರಿಸಿದರು. ಕ್ರಮವಾಗಿ 8 ಮತ್ತು 4 ಬೌಂಡರಿ ಹೊಡೆದರು. ಕಾಂಗರೂ ಪಡೆ ಸಾಂಘಿಕ ಬೌಲಿಂಗ್‌ ಮೂಲಕ ಪಾಕಿಸ್ಥಾನವನ್ನು ಕಟ್ಟಿಹಾಕಿತು.

ಚೇಸಿಂಗ್‌ ವೇಳೆ ಕೀಪರ್‌ ಕಂ ಓಪನರ್‌ ಅಲಿಸ್ಸಾ ಹೀಲಿ 72 ರನ್‌ ಬಾರಿಸಿ ತಂಡಕ್ಕೆ ನಿರಾಯಾಸ ಗೆಲುವನ್ನು ತಂದಿತ್ತರು. ರಶೆಲ್‌ ಹೇನ್ಸ್‌ 34, ನಾಯಕಿ ಮೆಗ್‌ ಲ್ಯಾನಿಂಗ್‌ 35, ಎಲ್ಲಿಸ್‌ ಪೆರ್ರಿ ಅಜೇಯ 26 ಹಾಗೂ ಬೆತ್‌ ಮೂನಿ ಅಜೇಯ 23 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರ್‌
ಪಾಕಿಸ್ಥಾನ-7 ವಿಕೆಟಿಗೆ 190 (ಬಿಸ್ಮಾ 78, ಅಲಿಯಾ 53, ಅಲಾನಾ ಕಿಂಗ್‌ 24ಕ್ಕೆ 2). ಆಸ್ಟ್ರೇಲಿಯ-34.4 ಓವರ್‌ಗಳಲ್ಲಿ 3 ವಿಕೆಟಿಗೆ 193 (ಹೀಲಿ 72, ಲ್ಯಾನಿಂಗ್‌ 35, ಹೇನ್ಸ್‌ 34, ಒಮೈಮಾ ಸೊಹೈಲ್‌ 39ಕ್ಕೆ 2).

ಪಂದ್ಯಶ್ರೇಷ್ಠ: ಅಲಿಸ್ಸಾ ಹೀಲಿ.

ಇಂದಿನ ಪಂದ್ಯ
ಇಂಗ್ಲೆಂಡ್‌-ವೆಸ್ಟ್‌ ಇಂಡೀಸ್‌
ಸ್ಥಳ: ಡ್ಯುನೆಡಿನ್‌, ಆರಂಭ: ಬೆಳಗ್ಗೆ 3.30
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.