ಆಟಿಸಂ ಮಕ್ಕಳ ಸಮಸ್ಯೆ ಬಗ್ಗೆ ಸರಕಾರವನ್ನು ಎಚ್ಚರಿಸಬೇಕಿದೆ: ಡಾ| ಭಂಡಾರಿ

ವಿಶ್ವ ಆಟಿಸಂ ಆರಿವು ದಿನಾಚರಣೆ

Team Udayavani, Mar 31, 2023, 1:58 PM IST

7-shirwa

ಶಿರ್ವ: ಆಟಿಸಂ ಕಾಯಿಲೆಯಲ್ಲ, ಬದಲಾಗಿ ಮಕ್ಕಳು ಹುಟ್ಟುವಾಗಲೇ ಪ್ರಾರಂಭವಾಗುವ ಸಮಸ್ಯೆ. ಸರಕಾರಿ ಅಧಿಕಾರಿಗಳು ಆಟಿಸಂ ಸಮಸ್ಯೆಯ ಬಗ್ಗೆ ಯೋಚನೆ ಮಾಡದೇ ಇರುವುದರಿಂದ ರಾಜ್ಯದಲ್ಲಿ ಹೆಚ್ಚಿನ ಜಿಲ್ಲಾ ಪುನರ್ವಸತಿ ಕೇಂದ್ರಗಳು ಕೆಲಸ ಮಾಡುವುದಿಲ್ಲ. ಈ ನಿಟ್ಟಿನಲ್ಲಿ ಆಟಿಸಂ ಮಕ್ಕಳ ಹೆತ್ತವರು ತಮ್ಮ ಹಕ್ಕುಗಳ ಬಗ್ಗೆ ಸರಕಾರವನ್ನು ಎಚ್ಚರಿಸುವ ಕೆಲಸ ನಡೆಯಬೇಕಿದೆ ಎಂದು ಉಡುಪಿ ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ,ಉಡುಪಿ ಆಟಿಸಂ ಸೊಸೈಟಿಯ ಸ್ಥಾಪಕಾಧ್ಯಕ್ಷ ಡಾ| ಪಿ. ವಿ. ಭಂಡಾರಿ ಹೇಳಿದರು.

ಅವರು ಮಾ. 30 ರಂದು ಮಾನಸ ಆಟಿಸಂ ಸೆಂಟರ್‌, ಉಡುಪಿ ಆಟಿಸಂ ಸೊಸೈಟಿ ಮತ್ತು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಜಂಟಿ ಆಶ್ರಯದಲ್ಲಿ ಪಾಂಬೂರು ಮಾನಸ ಪುನರ್ವಸತಿ ತರಬೇತಿ ಕೇಂದ್ರದಲ್ಲಿ ನಡೆದ ವಿಶ್ವ ಆಟಿಸಂ ಅರಿವು ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ಅನಿವೇದಾ ರಿಸೋರ್ಸ್‌ ಸೆಂಟರ್‌ ಫಾರ್‌ ಸೈಕೋಲಾಜಿಕಲ್‌ ವೆಲ್‌ಬೀಯಿಂಗ್‌ನ ನಿರ್ದೇಶಕಿ ಡಾ| ಕೆ.ಟಿ. ಶ್ವೇತಾ, ಮಣಿಪಾಲ ಮಾಹೆಯ ಡಾ| ವೀಣಾ ರಾವ್‌ ಮತ್ತು ಲಕ್ಷ್ಮೀ ಪ್ರಭು ಆಟಿಸಂ ಸಮಸ್ಯೆ ಮತ್ತು ಥೆರಪಿಯ ಬಗ್ಗೆ ಮಾಹಿತಿ ನೀಡಿದರು.

ಮಾನಸ ಸಂಸ್ಥೆಯ ಡಾ| ಎಡ್ವರ್ಡ್‌ ಲೋಬೋ ಮತ್ತು ಉಡುಪಿ ಆಟಿಸಂ ಸೊಸೈಟಿಯ ಕೀತೇìಶ್‌ ಆತಿಥಿಗಳ ಪರಿಚಯ ಮಾಡಿದರು. ಉಡುಪಿ ಆಟಿಸಂ ಸೊಸೈಟಿಯ ಅಧ್ಯಕ್ಷೆ ಅಮಿತಾ ಪೈ, ಸಂಸ್ಥೆಯ ಪ್ರಾಂಶುಪಾಲೆ ಸಿ| ಅನ್ಸಿಲ್ಲಾ ಫೆರ್ನಾಂಡಿಸ್‌ ವೇದಿಕೆಯಲ್ಲಿದ್ದರು. ಮಾನಸ ಸಂಸ್ಥೆಯ ಕಾರ್ಯದರ್ಶಿ ಜೋಸೆಫ್‌ ನೊರೊನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆಯ ಟ್ರಸ್ಟಿಗಳಾದ ಡಾ| ಜೆರಾಲ್ಡ್‌ ಪಿಂಟೋ, ರೆಮೇಡಿಯಾ ಡಿಸೋಜಾ, ಕೆಥೋಲಿಕ್‌ ಸಭೆಯ ಅಧ್ಯಕ್ಷರು,ಪದಾಧಿಕಾರಿಗಳು,ಮಕ್ಕಳ ಹೆತ್ತವರು,ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾನಸ ಸಂಸ್ಥೆಯ ಅಧ್ಯಕ್ಷ ಹೆನ್ರಿ ಫೆರ್ನಾಂಡಿಸ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಶಿಕ್ಷಕಿಯರಾದ ಜ್ಯೋತಿ ಮತ್ತು ಪ್ರಭಾ ಕಾರ್ಯಕ್ರಮ ನಿರೂಪಿಸಿ, ಟ್ರಸ್ಟಿ ಜೋನ್‌ ಮಾರ್ಟಿಸ್‌ ವಂದಿಸಿದರು.

ಟಾಪ್ ನ್ಯೂಸ್

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

2-kaup-leopard

Kaup News: ಅದಮಾರು – ಎರ್ಮಾಳಿನಲ್ಲಿ ಚಿರತೆ ಪ್ರತ್ಯಕ್ಷ

karಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ,ಲಾರಿ ಪೊಲೀಸ್‌ ವಶ

ಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ,ಲಾರಿ ಪೊಲೀಸ್‌ ವಶ

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್