Blood donors day: ಜೀವವನ್ನು ಉಳಿಸೋ ನಿಜವಾದ ಹೀರೋಗಳು ರಕ್ತದಾನಿಗಳು

ಇಂತಹ ಸಂದರ್ಭಗಳಲ್ಲಿ ವೈದ್ಯರ ನೆರವು ಎಷ್ಟು ಅಗತ್ಯವೋ ಅಷ್ಟೇ ಪ್ರಮುಖವಾದವರು ರಕ್ತದಾನಿಗಳು.

Team Udayavani, Jun 14, 2020, 2:19 PM IST

Blood donors day: ಜೀವವನ್ನು ಉಳಿಸೋ ನಿಜವಾದ ಹೀರೋಗಳು ರಕ್ತದಾನಿಗಳು

ಹಲವಾರು ಜನರಲ್ಲಿ ಒಂದೊಂದು ಅಭಿಪ್ರಾಯಗಳಿದ್ದು, ಕೇವಲ ದುಡ್ಡಿದ್ದರಷ್ಟೇ ಮಾತ್ರ ನಾವು ಬೇರೆಯವರಿಗೆ ಸಹಕರಿಸಬಹುದು ಅಂದುಕೊಂಡಿರುತ್ತಾರೆ. ಆದರೆ ಅದು ಅವರಲ್ಲಿರುವ ಬಹುದೊಡ್ಡ ತಪ್ಪು ಅಭಿಪ್ರಾಯ. ಎಂದಿಗೂ ಕೂಡ ಹಣ ಒಂದೇ ಉಪಕರಿಸುವ ಮಾನದಂಡವಾಗುವುದಿಲ್ಲ. ಸಹಕರಿಸಲು ನಿಜವಾದ ಮನಸ್ಸೊಂದಿದ್ದರೆ ಸಾಕು, ನೆರವಾಗಲು ಸಾವಿರಾರು ದಾರಿಗಳಿವೆ.

ಹೌದು ಜೂನ್ 14 ವಿಶ್ವ ರಕ್ತದಾನಿಗಳ ದಿನ ಯಾವುದೇ ಸ್ವಾರ್ಥವನ್ನೂ ಬಯಸದೇ ಅಳಿವು -ಉಳಿವಿನಲ್ಲಿರುವ ಜೀವವನ್ನು ರಕ್ಷಿಸುವ ನಿಜವಾದ ಹೀರೋಗಳೇ ರಕ್ತದಾನಿಗಳು. ಪ್ರತಿಯೊಬ್ಬ ಮನುಷ್ಯನ ಜೀವಕ್ಕೆ ಅವಶ್ಯಕವಾದುದು ರಕ್ತ. ದೇಹದ ರಕ್ತದ ಪ್ರಮಾಣದಲ್ಲಿ ಸ್ವಲ್ಪ ಏರುಪೇರಾದರೂ ಕೂಡ ಅಂದು ಮನುಷ್ಯನ ಪ್ರಾಣಕ್ಕೆ ಕುತ್ತು ಬರುತ್ತದೆ. ಇಂತಹ ತುರ್ತು ಸಂದರ್ಭದಲ್ಲಿ ನೆರವಿಗೆ ಧಾವಿಸುವವ ಜೀವ ರಕ್ಷಕರೇ ರಕ್ತದಾನಿಗಳು.

ಇಂತಹ ಸಂದರ್ಭಗಳಲ್ಲಿ ವೈದ್ಯರ ನೆರವು ಎಷ್ಟು ಅಗತ್ಯವೋ ಅಷ್ಟೇ ಪ್ರಮುಖವಾದವರು ರಕ್ತದಾನಿಗಳು. ನಮ್ಮನ್ನು ರಕ್ಷಿಸುತ್ತಿರುವ ಕಣ್ಣಿಗೆ ಕಾಣದ ದೇವರಿದ್ದರೆ, ಕಣ್ಣಿಗೆ ಕಾಣುವ ದೇವರ ಸ್ವರೂಪದಲ್ಲಿರುವವರು ರಕ್ತದಾನಿಗಳು. ಪ್ರತಿಯೊಬ್ಬ ಆರೋಗ್ಯಕರ ವ್ಯಕ್ತಿಯೂ ಕೂಡ ವೈದ್ಯರ ಸಲಹೆಯ ಮೇರೆಗೆ ರಕ್ತದಾನ ಮಾಡಬಹುದಾಗಿದೆ. ಇದರಿಂದ ಒಂದು ಜೀವವನ್ನು ಉಳಿಸಬಹುದಾಗಿದೆ. ಹಾಗೆಯೇ ರಕ್ತದಾನದ ಬಗೆಗೆ ಇರುವ ತಪ್ಪು ಕಲ್ಪನೆಯನ್ನು ದೂರ ಮಾಡಬೇಕಾಗಿದೆ.

ಪ್ರಜ್ವಲ್ ಕುಮಾರ್
ದ್ವಿತೀಯ ಪತ್ರಿಕೋದ್ಯಮ ವಿದ್ಯಾರ್ಥಿ
ಎಂ. ಜಿ. ಎಂ. ಕಾಲೇಜು ಉಡುಪಿ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.