ಕರ ವಸೂಲಿಗಾರ್ತಿಗೆ ಸೀಮಂತ ಕಾರ್ಯ ನಡೆಸುವ ಮೂಲಕ ವಿಶ್ವ ಹೆಣ್ಣು ಮಕ್ಕಳ ದಿನ ಆಚರಣೆ
Team Udayavani, Jan 24, 2022, 4:40 PM IST
ಸಾಗರ: ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯನ್ನು ತಾಲೂಕಿನ ಆವಿನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಸೋಮವಾರ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಗ್ರಾಮ ಪಂಚಾಯ್ತಿಯ ಕರವಸೂಲಿಗಾರರಾದ ನಾಗರತ್ನ ಅವರಿಗೆ ಗ್ರಾಪಂ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿ ವಿವಿಧ ಹಣ್ಣು, ಸಿಹಿತಿನಿಸುಗಳನ್ನು ನೀಡಿ, ಆರತಿ ಬೆಳಗಿ ಸೀಮಂತ ಕಾರ್ಯಕ್ರಮವನ್ನೇ ನಡೆಸಿ ಹರಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಕಾಂತರಾಜ್, ಉಪಾಧ್ಯಕ್ಷರಾದ ಸಫಿಯಾ, ಸದಸ್ಯರಾದ ಶಶಿಕಲಾ, ಸುಜಾತ, ಸವಿತಾ, ಇಂದಿರಾ, ಅಶೋಕ್, ಎಂ. ರಾಜು ಪಟೇಲ್, ಸತೀಶ್ ಕೆ.ಟಿ., ಕುಮಾರ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಾದ ಜಯಮಾಲಾ, ಕಾರ್ಯದರ್ಶಿ ಶೇಖರಪ್ಪ, ಸಿಬ್ಬಂದಿಯಾದ ರಾಜೇಶ್, ಶಶಿಕುಮಾರ್, ಉಮೇಶ್ ಹಾಜರಿದ್ದು ಶುಭ ಹಾರೈಸಿದರು.
ಇದನ್ನೂ ಓದಿ : ಜಿಲ್ಲಾ ಉಸ್ತುವಾರಿ ಬದಲಾವಣೆ: ತವರು ಜಿಲ್ಲೆ ಬಹುತೇಕ ಸಚಿವರಿಗೆ ಇಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?