ದಿನವೂ ಯೋಗ ಮಾಡಿದರೆ ಏನು ಲಾಭ?


Team Udayavani, Jun 21, 2020, 11:00 AM IST

ದಿನವೂ ಯೋಗ ಮಾಡಿದರೆ ಏನು ಲಾಭ?

– ಸೂರ್ಯ ನಮಸ್ಕಾರ ಮತ್ತು ಕಪಾಲಭಾತಿ ಪ್ರಾಣಾಯಾಮ ತೂಕ ಕಳೆದುಕೊಳ್ಳಲು ಬಲು ಉಪಯುಕ್ತಕರ. ಯೋಗಾಭ್ಯಾಸದಿಂದ ನಾವು ನಮ್ಮ ದೇಹದ ಬಗ್ಗೆ ಹೆಚ್ಚು ಅರಿಯುತ್ತೇವೆ. ಇದರಿಂದ ನಮ್ಮ ಆಹಾರ ಹಾಗೂ ದೇಹದ ತೂಕದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ.

– ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನವು ಸರ್ವಾಂಗೀಣ ಸುಸ್ಥಿತಿಯನ್ನು ಉಂಟು ಮಾಡುವ ಅಂಶಗಳು. ಯೋಗದ ನಿತ್ಯಾಭ್ಯಾಸದಿಂದ ಅನೇಕ ಲಾಭಗಳಿವೆ. ಆರೋಗ್ಯ ದಲ್ಲಿ ಸುಧಾರಣೆ, ಮಾನಸಿಕ ಬಲವರ್ಧನೆ, ದೈಹಿಕ ಬಲ ಹೆಚ್ಚಳದ ಜತೆಗೆ ದೇಹದಲ್ಲಿನ ವಿಷಕಾರಿ ಅಂಶಗಳ ನಿವಾರಣೆ.

– ಪ್ರಸ್ತುತ ದಿನಗಳಲ್ಲಿ ಒತ್ತಡ ನಿವಾರಣೆ ಬಹಳ ದೊಡ್ಡ ಸಮಸ್ಯೆ. ನಿತ್ಯವೂ ಕೆಲವು ನಿಮಿಷಗಳ ಕಾಲ ಯೋಗ ಮಾಡಿದರೆ ದೇಹ ಮತ್ತು ಮನಸ್ಸಿನಲ್ಲಿ ನಿತ್ಯ ಶೇಖರಣೆಯಾಗುವ ಒತ್ತಡದ ಬಿಡುಗಡೆಯಾಗುತ್ತದೆ. ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನ ಒತ್ತಡ ನಿವಾರಣೆಗೆ ರಾಮಬಾಣ.

– ದೇಹದಲ್ಲಿ ಶಕ್ತಿ ವರ್ಧನೆಗೆ ಯೋಗ ಪೂರಕ. ಎಲ್ಲ ಕೆಲಸಗಳನ್ನೂ ಮಾಡಿ ಅಥವಾ ನಿರಂತರವಾಗಿ ಅನೇಕ ಕೆಲಸಗಳನ್ನು ಒಮ್ಮೆಲೇ ಮಾಡಿ ದಣಿಯುವುದು ಸಹಜ. ಪ್ರತಿದಿನ ಕೆಲವು ನಿಮಿಷಗಳ ಯೋಗಾಭ್ಯಾಸ ಮಾಡಿದರೆ ನಮ್ಮ ಶಕ್ತಿ ವರ್ಧಿಸುತ್ತದೆ, ನಮ್ಮನ್ನು ತಾಜಾ ಆಗಿ ಇಡುತ್ತದೆ.

– ಯೋಗದಿಂದ ಪ್ರೀತಿಪಾತ್ರರೊಡನೆ ನೀವು  ಹೊಂದಿರುವ ಸಂಬಂಧ ಸುಧಾರಿಸುತ್ತದೆ. ಸಂತೋಷದಿಂದಿರುವ ಮತ್ತು ತೃಪ್ತವಾಗಿರುವ ಮನಸ್ಸು ಸಂಬಂಧಗಳಲ್ಲಿನ ಸೂಕ್ಷ್ಮ ವಿಷಯಗಳನ್ನು ನಿರ್ವಹಿಸಬಲ್ಲುದು. ಯೋಗ ಮತ್ತು ಧ್ಯಾನವು ಮನಸ್ಸನ್ನು ಸಂತೋಷವಾಗಿರಿಸಿ, ಶಾಂತಿ ಒದಗಿಸುತ್ತದೆ.

– ದೇಹ, ಮನಸ್ಸು ಮತ್ತು ಆತ್ಮ ಒಂದಾಗಿ ಹೆಣೆಯಲ್ಪಟ್ಟಿದೆ. ದೇಹದಲ್ಲಿ ಅಸಮತೋಲನ ಉಂಟಾದರೆ ಅದು ಮನಸ್ಸನ್ನು ಬಾಧಿಸುತ್ತದೆ. ಮನಸ್ಸಿನಲ್ಲಿ ಅಹಿತ ಭಾವನೆ ಉಂಟಾದರೆೆ ಅದು ದೇಹ ದಲ್ಲಿ ರೋಗವಾಗಿ ಪ್ರಕಟವಾಗುತ್ತದೆ. ಯೋಗಾಸನಗಳು ಅವಯವ ಗಳನ್ನು ತೀಡುತ್ತವೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತವೆ.

– ಯೋಗ ಮತ್ತು ಧ್ಯಾನಕ್ಕೆ ನಿಮ್ಮ ಅಂತರ್‌ದೃಷ್ಟಿಯ ಸಾಮರ್ಥ್ಯವನ್ನು ಹೆಚ್ಚಿಸುವ ಶಕ್ತಿಯಿದೆ. ಏನು ಮಾಡಬೇಕು, ಯಾವಾಗ ಮಾಡಬೇಕು, ಹೇಗೆ ಮಾಡಬೇಕು ಎಂದು ನಿಮಗೆ ಸ್ವಯಂಸು#ರಿತವಾಗಿ ತಿಳಿಯುತ್ತದೆ. ಇದರಿಂದ ಸಕಾರಾತ್ಮಕವಾದ ಫ‌ಲಿತಾಂಶಗಳು ಸಿಗುತ್ತವೆ.

– ಮನಸ್ಸಿನ ನೆಮ್ಮದಿಗೂ ಯೋಗ ಸಹಕಾರಿ. ದಿನದ ಯಾವುದೇ ಸಮಯದಲ್ಲೂ ಕೈಗೊಳ್ಳಬಹುದು. ಪ್ರತಿನಿತ್ಯ ಸಣ್ಣ ಬಿಡುವು ಮಾಡಿಕೊಂಡು ಯೋಗ ಮತ್ತು ಧ್ಯಾನವನ್ನು ಮಾಡ ಬೇಕು. ಗೊಂದಲದ ಮನಸ್ಸನ್ನು ಪ್ರಶಾಂತಗೊಳಿಸಲು
ಇದು ಅತ್ಯುತ್ತಮ ದಾರಿ.

– ಬಲಿಷ್ಠ, ಮೃದು ಮತ್ತು ನಮ್ಯವಾದ ದೇಹ ನಿಮಗೆ ಬೇಕೆಂದರೆ ಯೋಗ ನಿಮ್ಮ ದಿನಚರಿಯ ಭಾಗವಾಗಬೇಕು. ನಿತ್ಯ ಯೋಗಾಭ್ಯಾಸ, ವ್ಯಾಯಾಮ ದೇಹದ ಸ್ನಾಯುಗಳನ್ನು ಸದೃಢಗೊಳಿಸಿ, ದೇಹವನ್ನು ಸುಸ್ಥಿತಿಯಲ್ಲಿಡುತ್ತದೆ.

– ಸಂಜೀವಣ್ಣ ಕುಂದಾಪುರ, ಯೋಗ ಗುರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kovid-yoga

ಕೋವಿಡ್‌ ವಿರುದ್ಧ ನಗರದಲ್ಲಿ ಯೋಗಾಯೋಗ

rogaa mukata

ಯೋಗ ಮಾಡಿ ರೋಗ ಮುಕ್ತರಾಗಿ

ಮಾಸ್ಕ್ ಧರಿಸಿ ಮನೆಯಲ್ಲಿಯೇ ಯೋಗ ಆಚರಣೆ

ಮಾಸ್ಕ್ ಧರಿಸಿ ಮನೆಯಲ್ಲಿಯೇ ಯೋಗ ಆಚರಣೆ

ಪೇಜಾವರ, ಪಲಿಮಾರು ಶ್ರೀಗಳಿಂದ ಯೋಗಾಸನ

ಪೇಜಾವರ, ಪಲಿಮಾರು ಶ್ರೀಗಳಿಂದ ಯೋಗಾಸನ

ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ : ಡಿವಿಎಸ್ 

ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ : ಡಿವಿಎಸ್ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.