ಚಂಡೀಗಢ ಕ್ರಿಕೆಟ್‌ ಕೂಟದ ಹಿಂದೆ ಬೆಟ್ಟಿಂಗ್‌ ಶಂಕೆ


Team Udayavani, Jul 4, 2020, 5:34 AM IST

ಚಂಡೀಗಢ ಕ್ರಿಕೆಟ್‌ ಕೂಟದ ಹಿಂದೆ ಬೆಟ್ಟಿಂಗ್‌ ಶಂಕೆ

ಮೊಹಾಲಿ: ಪಂಜಾಬ್‌ನ ಚಂಡೀಗಢದಲ್ಲಿ ಟಿ20 ಕ್ರಿಕೆಟ್‌ ಕೂಟವೊಂದು ನಡೆದು ಅದು ಆನ್‌ಲೈನ್‌ ಮೂಲಕ ಶ್ರೀಲಂಕಾದಲ್ಲಿ ನೇರ ಪ್ರಸಾರಗೊಂಡಿದೆ. ಈ ಕೂಟದ ಮೂಲಕ ಬೆಟ್ಟಿಂಗ್‌ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಬಿಸಿಸಿಐ ಹಾಗೂ ಪಂಜಾಬ್‌ ಪೊಲೀಸ್‌ ತನಿಖೆ ಆರಂಭಿಸಿವೆ.

ಜೂ. 29ರಂದು ಚಂಡೀಗಢದಿಂದ 16 ಕಿ.ಮೀ. ದೂರದಲ್ಲಿರುವ ಸವಾರ ಗ್ರಾಮದಲ್ಲಿ ಕೂಟವನ್ನು ಆಯೋಜಿಸಲಾಗಿತ್ತು. ಇದು ಯುವಿಎ ಟಿ20 ಲೀಗ್‌ ಹೆಸರಲ್ಲಿ ಲಂಕಾದಲ್ಲಿ ಆನ್‌ಲೈನ್‌ನಲ್ಲಿ ನೇರ ಪ್ರಸಾರಗೊಂಡಿದೆ.

ಬೆಟ್ಟಿಂಗ್‌ ಉದ್ದೇಶಕ್ಕೆ ಕೂಟವನ್ನು ಆಯೋಜಿಸಿರುವ ಸಾಧ್ಯತೆ ಇದೆ ಎಂದು ಪಂಜಾಬ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ತನಿಖಾ ತಂಡದ ಮುಖ್ಯಸ್ಥ ಅಜಿತ್‌ ಸಿಂಗ್‌ ಪ್ರತಿಕ್ರಿಯಿಸಿ, “ಬಿಸಿಸಿಐ ಅನುಮೋದನೆ ಪಡೆದುಕೊಂಡಿರುವ ಲೀಗ್‌ ಆಗಿದ್ದರೆ ಅಥವಾ ಇದರಲ್ಲಿ ಬಿಸಿಸಿಐ ವ್ಯಾಪ್ತಿಗೆ ಒಳಪಟ್ಟ ಆಟಗಾರರು ಭಾಗವಹಿಸಿದ್ದರೆ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದು. ಒಂದು ವೇಳೆ ಇದನ್ನು ಬೆಟ್ಟಿಂಗ್‌ ಉದ್ದೇಶಕ್ಕಾಗಿಯೇ ನಡೆಸಿದ್ದರೆ ಪೊಲೀಸರೇ ಇದರ ಪೂರ್ಣ ತನಿಖೆಯನ್ನು ಮಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.