ವುಹಾನ್‌ ಮಾರುಕಟ್ಟೆ ಮೇಲೆ ಅನುಮಾನದ ಹುತ್ತ


Team Udayavani, May 9, 2020, 12:54 PM IST

ವುಹಾನ್‌ ಮಾರುಕಟ್ಟೆ ಮೇಲೆ ಅನುಮಾನದ ಹುತ್ತ

ಮಣಿಪಾಲ: ಕೋವಿಡ್ ವೈರಸ್‌ ಹರಡುವಲ್ಲಿ ಚೀನದ ವುಹಾನ್‌ ನಗರದ ಸಗಟು ಮಾರುಕಟ್ಟೆಯ ಪಾತ್ರ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ. ವೈರಸ್‌ ಹರಡುವಲ್ಲಿ ಈ ಮಾರುಕಟ್ಟೆ ಪ್ರಮುಖ ಪಾತ್ರ ವಹಿಸಿರುವ ಸಾಧ್ಯತೆ ಇದೆ. ವೈರಸ್‌ ಹರಡಲು ಮಾರುಕಟ್ಟೆ ಮೂಲವೇ ಕಾರಣವಾಗಿರಬಹುದು. ಈ ಕುರಿತಂತೆ ಹೆಚ್ಚಿನ ಸಂಶೋಧನೆಗಳು ನಡೆಯಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕಳೆದ ಜನವರಿಯಲ್ಲಿ ವುಹಾನ್‌ನಲ್ಲಿ ಕೋವಿಡ್ ಪ್ರಕರಣ ಹೆಚ್ಚಾದ ಕಾರಣ ಚೀನ ಸರಕಾರ ಆ ಮಾರುಕಟ್ಟೆಯನ್ನು ಮುಚ್ಚುವ‌ ಮೂಲಕ ವೈರಸ್‌ ಹರಡುವ ವೇಗಕ್ಕೆ ಕಡಿವಾಣ ಹಾಕಿತ್ತು. ವನ್ಯಜೀವಿ ಮಾಂಸ ಮಾರಾಟ ಮತ್ತು ಖರೀದಿಯನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ವೈರಸ್‌ ಹರಡುವಿಕೆ ಹಿನ್ನೆಲೆಯಲ್ಲಿ ಚೀನದ ಈ ಮಾರುಕಟ್ಟೆಯ ಪಾತ್ರವಿದೆಯೆಂಬ ಆರೋಪಕ್ಕೆ ಇದೀಗ ಜೀವ ಬಂದಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಇಂಥದೊಂದು ಅನುಮಾನ ವ್ಯಕ್ತಪಡಿಸಿರುವುದು ಆ ವಾದಕ್ಕೆ ಪುಷ್ಟಿ ಸಿಕ್ಕಂತಾಗಿದೆ.

ಜೀವಂತ ಪ್ರಾಣಿಗಳಿಂದ ಅಥವಾ ವ್ಯಾಪಾರಿಗಳು, ಅಂಗಡಿಗಳವರಿಂದ ವೈರಸ್‌ ಬಂದ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ ಎಂದು ವಿಶ್ವ ಸಂಸ್ಥೆ ಹೇಳಿದೆ. ಈ ಹಿಂದೆ ಕೋವಿಡ್ ವೈರಸ್‌ ವುಹಾನ್‌ನ ಪ್ರಯೋಗಾಲಯದಿಂದಲೇ ಹರಡಿದೆ ಎಂಬುದಕ್ಕೆ ಮಹತ್ವದ ಪುರಾವೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹಲವು ಬಾರಿ ಪುನರುಚ್ಚರಿಸಿದ್ದರು. ಆದರೆ ತಮ್ಮ ಅರೋಪಕ್ಕೆ ಸರಿಯಾಗಿ ವಿಶ್ವಸಂಸ್ಥೆಗೆ ಅವರು ಸಾಕ್ಷಿ ನೀಡಲು ವಿಫ‌ಲರಾಗಿದ್ದರು.

ವುಹಾನ್‌ನಲ್ಲಿರುವ ಈ ಮಾಂಸ ಮಾರುಕಟ್ಟೆಯಲ್ಲಿ ಮುಳ್ಳುಹಂದಿಗಳು ಮತ್ತು ಜಿಂಕೆಗಳಂತಹ ಕಾಡು ಪ್ರಾಣಿಗಳನ್ನು ಆಹಾರ ಮತ್ತು ಔಷಧಕ್ಕಾಗಿ ಮಾರಲಾಗುತ್ತಿತ್ತು. ಈ ವೆಟ್‌ ಮಾರ್ಕೆಟ್‌ಗಳಲ್ಲಿ ಪ್ರಾಣಿಗಳನ್ನೂ ತರಕಾರಿಗಳು, ಧಾನ್ಯ ಹಾಗೂ ಇತರೆ‌ ಗೃಹೋಪಯೋಗಿ ಉತ್ಪನ್ನಗಳೊಂದಿಗೆ ಮಾರಲಾಗುತ್ತದೆ. ಜೀವಂತ ಪ್ರಾಣಿಗಳನ್ನು ಮಾರುವುದೇ ಇಲ್ಲಿಯ ವಿಶೇಷವಾಗಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.