ಅತ್ತಾವರದ ಯಲ್ಲಪ್ಪ, ನೇತಾಜಿ ಸೇನೆಯ ವಿತ್ತ ಮಂತ್ರಿ


Team Udayavani, Jan 23, 2022, 5:55 AM IST

ಅತ್ತಾವರದ ಯಲ್ಲಪ್ಪ, ನೇತಾಜಿ ಸೇನೆಯ ವಿತ್ತ ಮಂತ್ರಿ

ನೇತಾಜಿಯ ಆಪ್ತವಲಯದಲ್ಲಿ ಇದ್ದವರ ಪೈಕಿ ನನ್ನ ಮಾವ ಯಲ್ಲಪ್ಪ ಅವರೂ ಪ್ರಮುಖರು. ಮಂಗಳೂರಿನ ಅತ್ತಾವರ ಮೂಲದ ಯಲ್ಲಪ್ಪ ಅವರು ಬ್ಯಾರಿಸ್ಟರ್‌ ಪದವಿ ಪಡೆದು, ಆಗ ಸಿಂಗಾಪುರದಲ್ಲಿದ್ದರು. ಅಲ್ಲಿ ನೇತಾಜಿಯ ಸ್ವಾತಂತ್ರ್ಯ ಹೋರಾಟದ ಚಟುವಟಿಕೆಗಳಿಂದ ಪ್ರೇರಿತರಾಗಿ, ಐಎನ್‌ಎಗೆ ಸೇರಿಕೊಂಡರು.

ಹಣಕಾಸು ವಿಚಾರದಲ್ಲಿ ಜ್ಞಾನಿಯಾಗಿದ್ದ ಯಲ್ಲ ಪ್ಪನವರು “ಆಜಾದ್‌ ಹಿಂದ್‌ ಸರಕಾರ’ದ ಮಂತ್ರಿ ಮಂಡ ಲದಲ್ಲೂ ಪ್ರಭಾವಿ ಸಚಿವರಾಗಿ ಕೆಲಸ ಮಾಡಿದರು. ಸರಕಾರ ಕಟ್ಟುವ ಸಮಯದಲ್ಲಿ ಹಣಕಾಸಿನ ತೊಂದರೆ ಉದ್ಭವಿಸಿದಾಗ, “ಆಜಾದ್‌ ಹಿಂದ್‌ ಬ್ಯಾಂಕ್‌’ ಸ್ಥಾಪಿಸಿ ನೇತಾಜಿಗೆ ನೆರವಾದರು. “ಭಾರತದ ಕುಬೇರ’ ಅಂತಲೇ ಇವರಿಗೆ ಹೆಸರಿತ್ತು.

ಒಮ್ಮೆ ಯಲ್ಲಪ್ಪ ಅವರು ನೇತಾಜಿಯ ಜತೆಗೂಡಿ ಸನ್ಯಾಸಿ ವೇಷದಲ್ಲಿ ಮಂಗಳೂರಿನ ಅತ್ತಾವರದ ಮನೆಗೆ ಬಂದಿದ್ದರು ಅಂತಲೂ ನನ್ನ ತಾಯಿ ಹೇಳುತ್ತಿದ್ದರು. ಆದರೆ, ಯಲ್ಲಪ್ಪ ಅವರ ಅಂತ್ಯ ನೇತಾಜಿಯ ಸಾವಿನಂತೆಯೇ ನಿಗೂಢ. ಆಜಾದ್‌ ಹಿಂದ್‌ನ ಮಹಿಳಾ ಘಟಕದ ಮುಖ್ಯಸ್ಥೆ ಲಕ್ಷ್ಮೀ ಸೆಹಗಲ್‌ ಒಂದು ಪತ್ರದಲ್ಲಿ ಉಲ್ಲೇಖಿಸಿದಂತೆ, “ಮ್ಯಾನ್ಮಾರ್‌ನ ಒಂದು ಕಾಡಿನ ಮೇಲೆ ಬ್ರಿಟಿಷ್‌ ಸೈನ್ಯ ದಾಳಿ ಮಾಡಿತ್ತು. ಈ ವೇಳೆ ಯಲ್ಲಪ್ಪ ಹಾಗೂ ಮುತ್ತು ಅವರನ್ನು ಹೊರತುಪಡಿಸಿ, ಮಿಕ್ಕವರೆಲ್ಲರೂ ಬ್ರಿಟಿಷರಿಗೆ ಶರಣಾದರು. ಮರುದಿನ ಮತ್ತೆ ಬ್ರಿಟಿಷ್‌ ತುಕಡಿ ಅದೇ ಕಾಡಿನ ಮೇಲೆ ದಾಳಿ ಮಾಡಿ, ಯಲ್ಲಪ್ಪ ಅವರನ್ನು ಸೆರೆಹಿಡಿಯಿತು’ ಎಂದಿದ್ದಾರೆ. ಆದರೆ ಅನಂತರದ ದಿನಗಳಲ್ಲಿ ಯಲ್ಲಪ್ಪನವರ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ.

-ಡಾ| ಪ್ರಭಾಕರ್‌

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.