ಯಕ್ಸಂಬಾ ಈಗ ರಾಜಕೀಯ ಶಕ್ತಿ ಕೇಂದ್ರ

ಒಂದೇ ಪಟ rಣದ ಇಬ್ಬರು ಶಾಸಕರು, ಓರ್ವ ಸಂಸದ, ಓರ್ವ ವಿಧಾನ ಪರಿಷತ್‌ ಸದಸ್ಯ

Team Udayavani, Jun 17, 2022, 11:37 AM IST

5

ಚಿಕ್ಕೋಡಿ: ಗಡಿ ಭಾಗದ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣವು ಈಗ ರಾಜಕೀಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಿದೆ. ಈಗಾಗಲೇ ಪಟ್ಟಣದಲ್ಲಿ ಇಬ್ಬರು ಶಾಸಕರು ಮತ್ತು ಓರ್ವ ಸಂಸದರು ಇದ್ದರು. ಈಗ ವಿಧಾನ ಪರಿಷತ್‌ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಪ್ರಕಾಶ ಹುಕ್ಕೇರಿ ಸೇರಿ ನಾಲ್ಕು ಜನ ಪ್ರಭಾವಿ ನಾಯಕರು ಒಂದೇ ಪಟ್ಟಣದವರಾಗಿದ್ದು ವಿಶೇಷವಾಗಿದೆ.

ಚಿಕ್ಕೋಡಿ ನಗರದಿಂದ 10 ಕಿ.ಮೀ. ದೂರದಲ್ಲಿರುವ ಯಕ್ಸಂಬಾ ಪಟ್ಟಣ ಶೈಕ್ಷಣಿಕ, ಸಾಂಸ್ಕೃತಿಕ ಬೆಳವಣಿಗೆ ಜತೆಗೆ ರಾಜಕೀಯವಾಗಿ ಮೇಲುಗೈ ಸಾಧಿಸಿದೆ. ಬಹುಭಾಷಿಕರು ಇದ್ದರೂ ಸಹ ಯಕ್ಸಂಬಾ ಜನ ಕನ್ನಡವನ್ನು ಹೆಚ್ಚು ಪ್ರೀತಿಸುತ್ತಾರೆ. ಇಂತಹ ಅಪ್ಪಟ್ಟ ಗಡಿನಾಡಿನ ಪಟ್ಟಣದಲ್ಲಿ ಮೂವರು ಶಾಸಕರು ಮತ್ತು ಓರ್ವ ಸಂಸದರು ಇರುವುದು ಇತಿಹಾಸ.

ಯಕ್ಸಂಬಾ ಪಟ್ಟಣದ ಗಣೇಶ ಪ್ರಕಾಶ ಹುಕ್ಕೇರಿ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಶಾಸಕರಾಗಿದ್ದು, ಅಣ್ಣಾಸಾಹೇಬ ಶಂಕರ ಜೊಲ್ಲೆ ಸಂಸದ ಹಾಗೂ ಈಗ ಪ್ರಕಾಶ ಬಾಬಣ್ಣ ಹುಕ್ಕೇರಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಜನರು ಪ್ರತಿನಿಧಿಸುವ ಕ್ಷೇತ್ರ ಮತ್ತು ಪಕ್ಷ ಬೇರೆ ಬೇರೆಯಾದರೂ ಒಂದೇ ಪಟ್ಟಣದವರಾಗಿರುವುದು ವಿಶೇಷ. ಅದರಲ್ಲಿ ಶಶಿಕಲಾ ಜೊಲ್ಲೆ ಸಚಿವರೂ ಆಗಿದ್ದಾರೆ.

ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಶಾಸಕರಾಗಿರುವ ಗಣೇಶ ಪ್ರಕಾಶ ಹುಕ್ಕೇರಿ, ನಿಪ್ಪಾಣಿ ಕ್ಷೇತ್ರ ಪ್ರತಿನಿಧಿಸುವ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಲೋಕಸಭೆ ಸದಸ್ಯ ಅಣ್ಣಾಸಾಹೇಬ ಜೊಲ್ಲೆ, ಬುಧವಾರಷ್ಟೆ ನೂತನವಾಗಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ಪ್ರಕಾಶ ಹುಕ್ಕೇರಿ ನಾಲ್ವರೂ ಒಂದೇ ಪಟ್ಟಣದವರಾಗಿದ್ದರಿಂದ ಯಕ್ಸಂಬಾ ಪಟ್ಟಣ ಇಡೀ ರಾಜ್ಯದಲ್ಲಿ ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಜಾರಕಿಹೊಳಿ ಮನೆತನದಲ್ಲಿ ನಾಲ್ಕು ಜನ ಶಾಸಕರಾಗಿ ಆಯ್ಕೆಯಾಗಿದ್ದು ಇತಿಹಾಸವಾಗಿತ್ತು. ಈಗ ಇದೇ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯಕ್ಸಂಬಾ ಪಟ್ಟಣದಲ್ಲಿ ನಾಲ್ವರು ಪ್ರಭಾವಿ ನಾಯಕರಿಗೆ ಜನಾಶಿರ್ವಾದ ಲಭಿಸಿರುವುದು ಯಕ್ಸಂಬಾ ಪಟ್ಟಣದ ಗರಿಮೆ ಹಿರಿಮೆ ಹೆಚ್ಚಿಸಿದೆ.

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.