
ಯಡಿಯೂರಪ್ಪ ಜೈಲಿಗೆ ಹೋಗಿದ್ದು ಅವರ ಪುತ್ರ ವಿಜಯೇಂದ್ರನಿಂದ : ಎಚ್. ವಿಶ್ವನಾಥ್
Team Udayavani, Jul 5, 2021, 7:23 PM IST

ಬೆಂಗಳೂರು : ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದೇ ಅವರ ಪುತ್ರ ವಿಜಯೇಂದ್ರ. ನಕಲಿ ಸಹಿ ಮಾಡಿ ಅವರನ್ನು ಜೈಲಿಗೆ ಕಳುಹಿಸಿದ್ದ. ಈಗ ಇಡೀ ಕುಟುಂಬವನ್ನು ಜೈಲಿಗೆ ಕಳುಹಿಸುತ್ತಾನೆ ಎಂದು ವಿಜಯೇಂದ್ರ ವಿರುದ್ದ ವಿಶ್ವನಾಥ್ ಗುಡುಗಿದ್ದಾರೆ.
ವಿಜಯೇಂದ್ರನ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಹಿಂದುಳಿದ ನಾಯರನ್ನು ತುಳಿಯುವ ಕೆಲಸ ಆಗುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ದು ವಿಜಯೇಂದ್ರ ಎಂದರು.
ರಮೇಶ್ ಜಾರಕಿಹೋಳಿ ಶ್ರೀರಾಮುಲು ಅವರನ್ನು ಮುಗಿಸಲು ಹೊರಟಿರುವುದು ವಿಜಯೇಂದ್ರ. ಜಾರಕಿಹೋಳಿ ಪ್ರಕರಣದಲ್ಲಿ ವಿಜಯೇಂದ್ರ ಪಾತ್ರ ಇದೆ. ಎಷ್ಟು ದಿನ ನಿಮ್ಮದು ನಡೆಯುತ್ತೇ ನಾವು ನಡೆಯುತ್ತೇವೆ. ಇದು ರಾಜಕಾರಣದಲ್ಲಿ ಸರಿಯಲ್ಲ ಎಂದು ವಿಜಯೇಂದ್ರ ವಿರುದ್ಧ ವಿಶ್ವನಾಥ್ ಕಿಡಿಕಾರಿದ್ದಾರೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಬಂಧನ ವೇಳೆ ಮಲ್ಯ, ನೀರಜ್ ಹೆಸರು ಹೇಳಿದ ವಂಚಕ!

ಅಪ್ರಾಪ್ತನಿಂದ ಶಿವಾಜಿ ಮಹಾರಾಜರಿಗೆ ಅಪಮಾನ: ವಿಚಾರಣೆ ನಡೆಸುತ್ತಿರುವ ಪೊಲೀಸರು

ಮೊದಲ ಬಾರಿ ಮಗಳ ಮುಖ ರಿವೀಲ್ ಮಾಡಿದ ಪಿಂಕಿ: ವೈರಲ್ ಆಯಿತು ಕ್ಯೂಟ್ ಮಾಲ್ತಿ ಫೋಟೋ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ