ಯೋಗಿ ಕೈ ತುಂಬಾ ಸಿನಿಮಾ

ಹುಟ್ಟುಹಬ್ಬಕ್ಕೆ ಅಕಟಕಟ

Team Udayavani, Jul 10, 2020, 4:52 AM IST

ogi-movies

ನಟ ಯೋಗಿ ಅಭಿನಯದ ಒಂದೆರೆಡು ಸಿನಿಮಾಗಳು ಈಗ ಬಿಡುಗಡೆಗೆ ಸಜ್ಜಾಗಿವೆ. ಇದರ ನಡುವೆಯೇ ಯೋಗಿ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಅಕಟಕಟ. ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ಯೋಗಿ ಹುಟ್ಟುಹಬ್ಬಕ್ಕೆ ಅನೌನ್ಸ್‌ ಆಗಿದ್ದು,  ಚಿತ್ರ ಪೋಸ್ಟರ್‌ ಕೂಡಾ ರಿಲೀಸ್‌ ಆಗಿದೆ. ಈ ಸಿನಿಮಾದ ಕಥೆ ಯೋಗಿಗೆ ತುಂಬಾನೇ ಇಷ್ಟವಾಗಿದೆಯಂತೆ.

ಅದೇ ಕಾರಣ ದಿಂದ ಕಥೆ ಕೇಳಿ ಹತ್ತೇ ನಿಮಿಷದಲ್ಲಿ ಓಕೆ  ಮಾಡಿದ್ದಾರಂತೆ. ದಿ ಬೆಸ್ಟ್‌ ಆ್ಯಕ್ಟರ್‌ ಎಂಬ ಕಿರು ಚಿತ್ರ ಮಾಡಿ ಪ್ರಶಂಸೆ ಪಡೆದಿದ್ದ ನಿರ್ದೇಶಕ ನಾಗರಾಜ್‌ ಸೋಮಯಾಜಿಯವರ ಕಥೆ ಅಕಟಕಟ. ನಿರ್ದೇಶಕ ನಾಗರಾಜ್‌ ಕಥೆ ಹೇಳಿದ ಶೈಲಿಗೆ ನಿಮಿಷಗಳಲ್ಲಿ ಯೋಗೀಶ್‌ ಸಿನಿಮಾ ಮಾಡೋ ದಕ್ಕೆ ಸಹಿ ಹಾಕಿದ್ದಾರೆ. ಅಕಟಕಟ ಕಥಾವಸ್ತು ಮತ್ತು ನಿರೂಪಣೆ ತಾಜಾನದಿಂದ ಕೂಡಿದೆ ಎಂಬುದು ಚಿತ್ರತಂಡದ ಮಾತು.

ಅಕಟಕಟ ಯೋಗಿ ವೃತ್ತಿ ಬದುಕಿನ ವಿಭಿನ್ನ ಚಿತ್ರವಾಗಲಿದೆಯಂತೆ. ಸೌಂಡ್‌ ಆಫ್ ಅಬ್‌ನಾರ್ಮಲ್‌  ಸೋಲ್‌ ಅಂಡ್‌ ಮೈಂಡ್‌ ಅನ್ನೋ ಟ್ಯಾಗ್‌ಲೈನ್‌ ಅಕಟಕಟ ಚಿತ್ರದ ಪೋಸ್ಟರ್‌ ನಲ್ಲಿದೆ. ಈಗಾಗಲೇ ಯೋಗಿ ನಟಿಸಿರುವ “ಒಂಬತ್ತನೇ ದಿಕ್ಕು’  ಚಿತ್ರದ ಸೆನ್ಸಾರ್‌ ಆಗಿದೆ. ಯೋಗಿ ಅಭಿನಯದ ಮತ್ತೂಂದು ಬಿಗ್‌ ಸಿನಿಮಾಗೆ ರೆಡಿಯಾಗುತ್ತಿದ್ದಾರೆ. ಹೌದು,  ತಮ್ಮದೇ ಬ್ಯಾನರ್‌ನಲ್ಲಿ “ಕಂಸ’ ಎಂಬ ಚಿತ್ರದಲ್ಲಿ ನಟಿಸುವ ಬಗ್ಗೆ ಈಗಾಗಲೇ ಸುದ್ದಿಯೂ ಆಗಿದೆ.

ಆದರೆ, ಆ ಚಿತ್ರ ಸೆಟ್ಟೇರುವ ಮುನ್ನವೇ ಯೋಗಿ ಅವರು, ಮತ್ತೂಂದು ಹೊಸ ಚಿತ್ರದಲ್ಲಿ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹೌದು,  ಯೋಗಿ ಹೊಸ ಚಿತ್ರ ಒಪ್ಪಿದ್ದು, ಅನಂತ್‌ರಾಜು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಅದೊಂದು ಪಕ್ಕಾ ದೇಸಿ ಕಥೆ. ಅದರಲ್ಲೂ ಈಗಿನ ಮಾಡರ್ನ್ ಹುಡುಗರ ಲವ್‌ಸ್ಟೋ ಇಲ್ಲಿರಲಿದೆ. ನಾಲ್ವರು ಹುಡುಗರು ಹುಡುಗಿಯೊಬ್ಬಳ ಹಿಂದೆ  ಹೋದಾಗ, ಏನೆಲ್ಲಾ ಆಗುತ್ತೆ ಅನ್ನೋದು ಒನ್‌ಲೈನ್‌.

ಆ ಹುಡುಗರ ಬದುಕಲ್ಲಿ ಹುಡುಗಿ ಎಂಟ್ರಿ ಕೊಟ್ಟಾಗ, ಹೇಗೆಲ್ಲಾ ಬದಲಾಗು ತ್ತಾರೆ ಎಂಬುದನ್ನು, ಹಾಸ್ಯದ ರೂಪದಲ್ಲಿ ಹೇಳುವ ಪ್ರಯತ್ನ ಮಾಡಲಿದ್ದಾರೆ ನಿರ್ದೇಶಕರು. ಜೊತೆಗೆ ಈಗ  “ಲಂಕೆ’ ಚಿತ್ರ ದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರದ ಚಿತ್ರೀಕರಣ ಮುಗಿದ ಬಳಿಕ ಬೇರೆ ಸಿನಿಮಾದತ್ತ ಮುಖ ಮಾಡಲಿದ್ದಾರೆ. ಒಟ್ಟಾರೆಯಾಗಿ ಯೋಗಿ ಮುಂದಿನ ವರ್ಷ ಕಂಬ್ಯಾಕ್‌ ಆಗಲಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.