ಜ.6ರ ಬಳಿಕ ನಿಮ್ಮ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ: ಸೋಮಣ್ಣ
Team Udayavani, Dec 23, 2023, 12:31 AM IST
ಶಿರಾ(ತುಮಕೂರು): ತಾಲೂಕಿನ ಪಟ್ಟನಾಯಕನಹಳ್ಳಿಯ ಐತಿಹಾಸಿಕ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಬೆಂಗಳೂರಿನ ಶಾಖಾಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ವಿ. ಸೋಮಣ್ಣ ಅವರು ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಸೋಮಣ್ಣ, ರಾಜ್ಯದ ಜನ ನನ್ನ ಮೇಲಿಟ್ಟಿದ್ದ ನಂಬಿಕೆಗೆ ತಕ್ಕಂತೆ ಜನಸೇವೆ ಮಾಡಿದ್ದೇನೆ. ಚುನಾವಣೆಯಲ್ಲಿ ಸೋಲಾಗಿರಬಹುದು. ಆದರೆ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದೇನೆ ಎಂದು ಹೇಳಿದರು.
ಮೌನಕ್ಕೆ ಶರಣು
ಕಾಂಗ್ರೆಸ್ ಸೇರುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೊಣವಿನಕೆರೆ ಅಜ್ಜಯ್ಯನವರ ಆಶೀ ರ್ವಾದದಂತೆ ಮೌನಕ್ಕೆ ಶರಣಾಗಿ ದ್ದೇನೆ. ಜ.6ರ ಬಳಿಕ ನಿಮ್ಮ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ ಎಂದು ಹೇಳಿದರು. ನಂಜಾವಧೂತ ಶ್ರೀಗಳಿಗಿರುವ ರೈತ ಮತ್ತು ನೀರಾವರಿ ಬಗ್ಗೆ ಕಾಳಜಿ ಮೆಚ್ಚುವಂಥದ್ದು, ರಾಜಕೀಯ ಮಾರ್ಗದರ್ಶನದ ಬಗ್ಗೆ ಶ್ರೀಗಳೊಂದಿಗೆ ಚರ್ಚಿಸಿದ್ದು, ಶ್ರೀಗಳ ಆಶೀರ್ವಾದದ ಮಾತು ಮನಸ್ಸಿಗೆ ನೆಮ್ಮದಿ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ