ಬ್ಯಾಂಕ್ ರಜಾ ದಿನಗಳಲ್ಲಿಯೂ ಕೂಡ ಎನ್.ಎ.ಸಿ.ಎಚ್ ಸೇವೆ ಲಭ್ಯ : ಆರ್ ಬಿ ಐ


Team Udayavani, Jun 6, 2021, 1:44 PM IST

your salary will be credited even on sundays holidays from aug

ಮುಂಬೈ :   ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೊಸದೊಂದು ಪ್ರಕಟಣೆಯೊಂದನ್ನು ಹೊರಡಿಸಿದೆ.

ಇನ್ಮುಂದೆ ಬ್ಯಾಂಕ್ ರಜಾ ದಿನಗಳು ಹಾಗೂ ಆದಿತ್ಯವಾರವನ್ನೊಳಗೊಂಡು ಎಲ್ಲಾ ದಿನಗಳಲ್ಲಿಯೂ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ (ಎನ್.ಎ.ಸಿ.ಎಚ್.)ವ್ಯವಸ್ಥೆ ಲಭ್ಯವಿರುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬರುವ ಆಗಸ್ಟ್ 1 ರಿಂದ ಭಾನುವಾರ ಮತ್ತು ಬ್ಯಾಂಕ್ ರಜಾದಿನಗಳು ಒಳಗೊಂಡು ಎಲ್ಲಾ ದಿನಗಳಲ್ಲಿ ರಾಷ್ಟ್ರೀಯ ಸ್ವಯಂಚಾಲಿತ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ. ಆರ್‌ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕೇಂದ್ರ ಬ್ಯಾಂಕಿನ ಎಂಪಿಸಿ ಪ್ರಕಟಣೆಯ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಸಿಂಪಲ್ ‍ಸ್ಟಾರ್ ಬರ್ತ್ ಡೇಗೆ ಬಂಪರ್ ಉಡುಗೊರೆ:’777 ಚಾರ್ಲಿ’ ಚಿತ್ರದ ಟೀಸರ್ ಇಲ್ಲಿದೆ ನೋಡಿ

ಸಾಲಗಳ ಆವರ್ತಕ ಕಂತುಗಳು, ಮ್ಯೂಚುವಲ್ ಫಂಡ್‌ ಗಳಲ್ಲಿನ ಹೂಡಿಕೆ, ವಿಮಾ ಪ್ರೀಮಿಯಂ ಇತ್ಯಾದಿಗಳನ್ನು ಒಳಗೊಂಡು ಇನ್ನು ಬ್ಯಾಂಕ್ ರಜಾದಿನಗಳಲ್ಲಿಯೂ ಕೂಡ ಕಾರ್ಯ ನಿರ್ವಹಿಸಬಹುದು  ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.

ಈ ಹಿಂದೆ ಬ್ಯಾಂಕ್ ರಜಾ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ (ಎನ್.ಎ.ಸಿ.ಎಚ್.)ವ್ಯವಸ್ಥೆ ಪ್ರಕ್ರಿಯೆಗೊಳಿಸಿರದಿದ್ದ ರಜಾದಿನಗಳಲ್ಲಿ ಸಂಬಳ ಖಾತೆಗೆ ಜಮೆ ಆಗುತ್ತಿರಲಿಲ್ಲ.

“ಎನ್‌ ಪಿ ಸಿ ಐ ನಿರ್ವಹಿಸುವ ಬೃಹತ್ ಪಾವತಿ ವ್ಯವಸ್ಥೆಯಾದ ಎನ್.ಎ.ಸಿ.ಎಚ್.ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ನೇರ ಮತ್ತು ಲಾಭದಾಯಕ ಡಿಜಿಟಲ್ ಮೋಡ್ (ಡಿಬಿಟಿ) ಯಾಗಿ ಹೊರಹೊಮ್ಮಿದೆ. ಇದು ಪ್ರಸ್ತುತ ಕೋವಿಡ್ -19ರ ಸಮಯದಲ್ಲಿ ಸರ್ಕಾರದ ಸಬ್ಸಿಡಿಗಳನ್ನು ವರ್ಗಾವಣೆ ಮಾಡಲು ಸಹಾಯ ಮಾಡಲಿದೆ. ಅದೂ ಸಮಯೋಚಿತ ಮತ್ತು ಪಾರದರ್ಶಕ ರೀತಿಯಲ್ಲಿರಲಿದೆ.” ಕೇಂದ್ರ ಬ್ಯಾಂಕ್ ಹೇಳಿದೆ.

ಇನ್ನು, ರಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರ ಅನುಕೂಲಕ್ಕಾಗಿ, ವರ್ಷದ ಎಲ್ಲಾ ದಿನಗಳಲ್ಲಿ ಆರ್‌ ಟಿ ಜಿ ಎಸ್ ಲಭ್ಯತೆಯ ಲಾಭವನ್ನು ಪಡೆಯಲು, 2021 ರ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ವರ್ಷದುದ್ದಕ್ಕೂ ವಾರದ ಎಲ್ಲಾ ದಿನಗಳಲ್ಲಿ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ ವ್ಯವಸ್ಥೆಯ ಸೇವೆ ಲಭ್ಯವಿರುವಂತೆ  ಮಾಡಲು ಪ್ರಕ್ರಿಯೆ ನಡೆಯುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ದಾಸನ ಕರೆಗೆ ಒಗೊಟ್ಟ ಅಭಿಮಾನಿಗಳು: ಪ್ರಾಣಿಗಳ ದತ್ತು ಪಡೆಯಲು ಮುಗಿಬಿದ್ದ ಜನ  

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.