ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ


Team Udayavani, Sep 24, 2021, 3:25 PM IST

ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಶಿರಸಿ: ಶುಕ್ರವಾರ‌ ನಗರದ ಅಂಚೆ ವೃತ್ತದಲ್ಲಿ ಅಗತ್ಯ ವಸ್ತುಗಳ ಬೆಲೆ‌ ಏರಿಕೆ, ಖಾಸಗೀಕರಣ, ನಿರುದ್ಯೋಗ ಸಮಸ್ಯೆ ಪ್ರಶ್ನಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರೀಯ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಯಾದ ಅನಿಲ್‌ ಯಾದವ್,
ಕಾರ್ಯದರ್ಶಿ ಸುರಭಿ ತ್ರಿವೇದಿ, ರಾಜ್ಯ ಯುವಕಾಂಗ್ರೆಸ್ ಉಪಾಧ್ಯಕ್ಷ ಭವ್ಯಾ, ಪ್ರಧಾನ ಕಾರ್ಯದರ್ಶಿ ಆರಿಫ್, ಕಾರ್ಯದರ್ಶಿ ದಿಲೀಪ್, ಪ್ರ ಕಾರ್ಯದರ್ಶಿ ಅಬ್ದುಲ್ ದೇಸಾಯಿ, ದೀಪಿಕಾ ಹಾಗೂ ಸಯೇದ್ ಖಾಲಿದ ಅಹ್ಮದ್, ಜಿಲ್ಲಾ ಯುವ ಅಧ್ಯಕ್ಷ ಸಂತೋಷ ಶೆಟ್ಟಿ, ಕುಮಾರ ಜೋಶಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಕ್ಷೇತ್ರ ಉಸ್ತುವಾರಿ ಸುಷ್ಮಾ ರಾಜಗೋಪಾಲ, ಏ.ರವೀಂದ್ರ ನಾಯ್ಕ, ಜಿ.ಎನ್.ಹೆಗಡೆ‌ ಮುರೇಗಾರ, ಜಿಲ್ಲಾ ವಕ್ತಾರ ದೀಪಕ ದೊಡ್ಡೂರು, ಜಗದೀಶ ಗೌಡ, ಇತರರು ಇದ್ದರು.

ಪ್ರತಿಭಟನೆಯಲ್ಲಿ ತಳ್ಳುಗಾಡಿಯಲ್ಲಿ ಖಾಲಿ‌ ಸಿಲೆಂಡರ್, ಬೈಕ್ ಇಟ್ಟು ಪ್ರತಿಭಟಿಸಿದರೆ, ಮೆರವಣಿಗೆಯಲ್ಲಿ ಎತ್ತಿನ ಗಾಡಿ ಬಳಸಿದರು.

ಇದನ್ನೂ ಓದಿ :ಕನಸು ನನಸಾಗಿಸಲು ವಯಸ್ಸಿನ ಹಂಗೇಕೆ?82ನೇ ವಯಸ್ಸಿನಲ್ಲಿ ಬಾಹ್ಯಾಕಾಶ ಪ್ರಯಾಣ…

ಟಾಪ್ ನ್ಯೂಸ್

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

hiremutt

ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ; ಪಕ್ಷ ತೊರೆದ ಜಿಲ್ಲಾ ಅಧ್ಯಕ್ಷ!

tdy-13

ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

dambula

ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

tdy-15

ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.