ಕೇವಲ ಫೋಟೋ ಕಷ್ಟೇ ಸೀಮಿತವಾದ ಭಾರತೀಯ ಪ್ರಾಕೃತಿಕ ಕೃಷಿ ಸಮ್ಮೇಳನ


Team Udayavani, Apr 26, 2022, 9:30 PM IST

PHOTO

ಗಂಗಾವತಿ : ಕೇಂದ್ರ ಸರ್ಕಾರ ಭಾರತೀಯ ಖುಷಿಯನ್ನು ಭಾರತೀಯ ಪ್ರಾಕೃತಿಕ ಕೃಷಿ ಪದ್ಧತಿಯಂತೆ ನಡೆಸಲು ಹಲವಾರು ಕಾರ್ಯಕ್ರಮಗಳನ್ನು ಪ್ರಾಂತೀಯ ಭಾಷೆಗಳಲ್ಲಿ ಆಯೋಜನೆ ಮಾಡಿದೆ .ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಸರ್ಕಾರ ಪುರಸ್ಕೃತ ಭಾರತೀಯ ಸಾಂಸ್ಕೃತಿಕ ಕೃಷಿ ಪದ್ದತಿ ಸಮ್ಮೇಳನ ಸಕ್ಕರೆಗೆ ರೈತರಿಗೆ ಮಾಧ್ಯಮದವರಿಗೆ ಮಾಹಿತಿ ನೀಡದೆ ಅಧಿಕಾರಿಗಳು ಮಂಗಳವಾರ ಆಯೋಜನೆ ಮಾಡಿದ್ದರು .

ಕೇಂದ್ರ ಸರ್ಕಾರ ದೇಶದ ಕೃಷಿಯನ್ನು ಸಮಗ್ರ ಕೃಷಿಪದ್ಧತಿ ಅನುಸಾರ ಹಾಗೂ ಹೈನುಗಾರಿಕೆ, ಪಶುಸಂಗೋಪನೆ,ಜೇನು ಸಾಕಾಣಿಕೆ, ರೇಷ್ಮೆ ಸಾಕಾಣಿಕೆ ಸೇರಿದಂತೆ ಕೃಷಿಗೆ ಸಂಬಂಧಿಸಿದಂತಹ ಉಪಕಸುಬುಗಳನ್ನು ಪ್ರೋತ್ಸಾಹಿಸುವ ಸಾಂಸ್ಕೃತಿಕ ಸಮ್ಮೇಳನವನ್ನು ಆಯೋಜನೆ ಮಾಡಲಾಗಿತ್ತು .ರೈತರ ಬದುಕನ್ನು ಬದಲಾವಣೆ ತರುವ ಇಂತಹ ಕಾರ್ಯಕ್ರಮಗಳನ್ನು ಕೃಷಿ ವಿಜ್ಞಾನ ಕೇಂದ್ರ ರಾಯಚೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆಯ ಆತ್ಮ ಯೋಜನೆಯಡಿಯಲ್ಲಿ ನಡೆಸುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಮೂಲಕ ಆದೇಶ ನೀಡಿತ್ತು .ಆದರೆ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ತರಾತುರಿಯಲ್ಲಿ ಕೆಲವೇ ಕೆಲವು ರೈತರನ್ನು ಆಹ್ವಾನಿಸುವ ಮೂಲಕ ಭಾರತೀಯ ಪ್ರಾಕೃತಿಕ ಕೃಷಿ ಸಮ್ಮೇಳನವನ್ನು ಆಯೋಜನೆ ಮಾಡಿತ್ತು .ಸಮ್ಮೇಳನದ ಶಾಸಕ ಪರಣ್ಣ ಮುನವಳ್ಳಿ ಅವರಿಗೂ ಅಧಿಕಾರಿಗಳು ಮಾಹಿತಿ ನೀಡಲಿಲ್ಲ ಇದರಿಂದ ಶಾಸಕರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದರು.

ಕೃಷಿಯನ್ನು ಸಮಗ್ರವಾಗಿ ಬೆಳೆಸುವ ಮೂಲಕ ರೈತರ ಆರ್ಥಿಕತೆಯನ್ನು ಸದೃಢ ಮಾಡಬೇಕಾದ ಈ ಕಾರ್ಯಕ್ರಮವನ್ನು ರೈತರಿಗೆ ಮಾಹಿತಿ ನೀಡದೆ ಮಾಡಿದ್ದು ಕಂಡುಬಂತು.

ಇದನ್ನೂ ಓದಿ : ನಶೆ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ! ಬಿಯರ್‌ ದರ ಶೇ. 10-15 ಹೆಚ್ಚಳ?

ಕೃಷಿ ಸಮ್ಮೇಳನ ಕುರಿತು ಮಾಹಿತಿ ಪಡೆದುಕೊಂಡ ಶಾಸಕ ಪರಣ್ಣ ಮುನವಳ್ಳಿ ಅವರು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಸರ್ಕಾರದ ಹಲವಾರು ಕೃಷಿ ಪರ ಯೋಜನೆಗಳನ್ನು ರೈತರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಭಾರತೀಯ ಪ್ರಾಕೃತಿಕ ಕೃಷಿ ಸಮ್ಮೇಳನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಆಯೋಜನೆ ಮಾಡಿದ್ದು ಇದನ್ನುರೈತರಿಗೆ ಬಹಿರಂಗವಾಗಿ ಮಾಹಿತಿ ನೀಡುವ ಮೂಲಕ ಸಮ್ಮೇಳನ ಆಯೋಜನೆ ಮಾಡಬೇಕು .ತಮ್ಮ ಗಮನಕ್ಕೂ ತಾರದೆ ಮಾಧ್ಯಮದ ಗಮನಕ್ಕೆ ತಾರದೆ ತಮ್ಮಳ್ಳ ಆಯೋಗ ಮಾಡಿದ್ದರ ಕುರಿತು ಆಕ್ಷೇಪವೆತ್ತಿದ್ದಾರೆ .ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಆದೇಶ ನೀಡಿದ್ದಾರೆ .

ನಾಮಕಾವಸ್ತೆ ಸಮ್ಮೇಳನ : ಪ್ರಸ್ತುತ ಭಾರತೀಯ ಕೃಷಿ ಪದ್ದತಿ ಯ ಪುನರುತ್ಥಾನಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತೀಯ ಪ್ರಾಕೃತಿಕ ಸಮ್ಮೇಳನದ ಮೂಲಕ ಸಮಗ್ರ ಕೃಷಿಯನ್ನು ಮಾರಲು ರೈತರಿಗೆ ಮನವರಿಕೆ ಮಾಡುವ ಸಮ್ಮೇಳನವನ್ನು ಶಾಸಕರಿಗೆ ರೈತರಿಗೆ ಮಾಧ್ಯಮದವರಿಗೆ ಮಾಹಿತಿ ನೀಡದೆ ಆಯೋಜನೆ ಮಾಡಲು ತಪ್ಪು ಆದ್ದರಿಂದ ಮತ್ತೊಮ್ಮೆ ಭಾರತೀಯ ಪ್ರಕಾಶಕರ ಸಮ್ಮೇಳನ ಆಯೋಜನೆ ಮಾಡಿ ಆರೋಗ್ಯ ಸಮಸ್ಯೆ ರೈತರನ್ನು ಆಹ್ವಾನಿಸಿ ಅವರಿಗೆ ಸಮಗ್ರ ಕೃಷಿ ಮತ್ತು ಪೂರಕ ಕೃಷಿ ಬಗ್ಗೆ ಮಾಹಿತಿ ನೀಡುವಂತೆ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಪ್ರಸಾದ್ ಕಲಗುಡಿ ಒತ್ತಾಯಿಸಿದ್ದಾರೆ .

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.