Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
ಮೇಷ
ಎಚ್ಚರಿಕೆಯಿಂದ ಹೆಜ್ಜೆಯಿಟ್ಟರೆ ಕ್ಷೇಮ. ಉದ್ಯೋಗ ಸ್ಥಾನದಲ್ಲಿ ತೋರುವ ಸಾಮರ್ಥ್ಯಕ್ಕೆ ಪ್ರಶಂಸೆ. ಸ್ವಂತ ಉದ್ಯಮ ದಾಖಲೆಯ ಪ್ರಗತಿಯಲ್ಲಿ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶ ಲಭ್ಯ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.
ವೃಷಭ
ಭಾರೀ ನಿರೀಕ್ಷೆ, ಭರವಸೆಗಳೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ವಿಭಾಗದ ಜವಾಬ್ದಾರಿ. ಉದ್ಯಮದ ವಿವಾದ ಪರಿಹಾರ. ಯಂತ್ರೋಪಕರಣ ಮಾರಾಟಗಾರರಿಗೆ ವ್ಯಾಪಾರ ವೃದ್ಧಿ.
ಮಿಥುನ
ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ. ಉದ್ಯೋಗದಲ್ಲಿ ಕಾರ್ಯದಕ್ಷತೆಗೆ ಗೌರವ. ದೂರ ದಲ್ಲಿರುವ ಬಂಧುಗಳ ಭೇಟಿ. ಸ್ವಂತ ಉದ್ಯಮದ ಪ್ರಗತಿ ಸ್ಥಿರ. ತಂದೆಯ ಕಡೆಯ ಬಂಧುಗಳ ಆಗಮನ.
ಕಟಕ
ಉದ್ಯೋಗ ಕ್ಷೇತ್ರದ ಆತಂಕ ದೂರ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಹೊಸ ಉದ್ಯಮ ಆರಂಭಿಸಲು ಸಮಾಲೋಚನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಪ್ರೋತ್ಸಾಹ.
ಸಿಂಹ
ಉದ್ಯೋಗದಲ್ಲಿ ಸ್ಥಾನಕ್ಕೆ ತಕ್ಕ ಪ್ರತಿಫಲ. ಉದ್ಯಮ ಸ್ಥಳದಲ್ಲಿ ದೇವತಾ ಕಾರ್ಯ. ನೆಂಟರ ಮನೆಯಲ್ಲಿ ಶುಭಕಾರ್ಯ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಧ್ಯಾನ, ಭಜನೆ, ಸತ್ಸಂಗಾದಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ.
ಕನ್ಯಾ
ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ. ವಸ್ತ್ರ , ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಸಾಮಗ್ರಿ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ.
ತುಲಾ
ಉದ್ಯೋಗದಲ್ಲಿ ಸಂತೃಪ್ತಿ. ಉದ್ಯಮ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ. ಗೃಹೋಪ ಯೋಗಿ ಸಾಮಗ್ರಿಗಳ ಖರೀದಿ ಗುರುಮಂದಿರ ದರ್ಶನ, ಅಪೂರ್ವ ಸಾಧಕರ ಭೇಟಿ. ವ್ಯವಹಾರದ ನಿಮಿತ್ತ ಸಣ್ಣ ಪ್ರವಾಸ. ಆರೋಗ್ಯ ಉತ್ತಮ.
ವೃಶ್ಚಿಕ
ಉದ್ಯೋಗದಲ್ಲಿ ಗೌರವದ ಸ್ಥಾನ. ಯಂತ್ರೋಪಕರಣ ವ್ಯಾಪಾರಿಗಳಿಗೆ ವ್ಯಾಪಾರ ವೃದ್ಧಿ. ಊರಿನ ದೇವಾಲಯ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಲಾಭದಾಯಕವಾಗಿ ಮುನ್ನಡೆ.
ಧನು
ಹಲವು ದಿನಗಳ ಪ್ರಯತ್ನಕ್ಕೆ ಫಲ ಲಭ್ಯ. ಉದ್ಯೋಗದಲ್ಲಿ ಹೊಸ ಬಗೆಯ ಹೊಣೆಗಾರಿಕೆ. ಆದಾಯ ವೃದ್ಧಿ ಯೋಜನೆಗಳ ಕುರಿತು ಸಹಚರರೊಡನೆ ಸಮಾಲೋಚನೆ. ಬಾಲ್ಯದ ಗುರುಗಳ ಭೇಟಿ. ಮನೆ ನವೀಕರಣಕ್ಕೆ ಸಣ್ಣಮಟ್ಟದ ಕಾರ್ಯಾರಂಭ.
ಮಕರ
ಹೊಸ ಜವಾಬ್ದಾರಿ ನಿರ್ವಹಣೆಯಲ್ಲಿ ಯಶಸ್ಸು ಪ್ರಾಪ್ತಿ. ಉದ್ಯಮ ಸಂಸ್ಥೆಗೆ ಗಣ್ಯರ ಭೇಟಿ. ವಧೂ ವರಾನ್ವೇಷಣೆಯಲ್ಲಿ ನಿರತರಾಗಿರುವ ವರಿಗೆ ಶುಭ ಸಮಾಚಾರ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ವಸ್ತ್ರ, ಸಿದ್ಧವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ.
ಕುಂಭ
ಉದ್ಯೋಗ ಸ್ಥಾನದಲ್ಲಿ ಮುಂದಿನ ವ್ಯವಸ್ಥೆಗಳ ಚಿಂತನೆ. ಉದ್ಯಮ ನಿರ್ವಹಣೆ ನಿರಾತಂಕ. ಮುದ್ರಣ ಸಾಮಗ್ರಿಗಳ ಮಾರಾಟ ವೃದ್ಧಿ. ಧಾರ್ಮಿಕ ಕ್ಷೇತ್ರದ ಸೇವಾಕಾರ್ಯಗಳಲ್ಲಿ ಪಾಲು ಗೊಳ್ಳುವಿಕೆಗೆ ಮನೆಮಂದಿಯ ಸಹಕಾರ. ಹಿರಿಯರ, ಮಕ್ಕಳ ಆರೋಗ್ಯ ಉತ್ತಮ.
ಮೀನ
ಸಪ್ತಾಹ ಮುಂದುವರಿಯುತ್ತಿದ್ದಂತೆ ಶುಭ ಸೂಚನೆಗಳು. ಸಹೋದ್ಯೋಗಿಗಳ ಉತ್ತಮ ಸಹಕಾರ. ಸರಕಾರಿ ಅಧಿಕಾರಿಗಳ ಪೂರ್ಣ ಸಹಾಯ. ಪ್ರಾಪ್ತವಯಸ್ಕರಿಗೆ ಶೀಘ್ರ ವಿವಾಹ ಯೋಗ. ಉದ್ಯೋಗ ಅರಸುತ್ತಿರುವವರಿಗೆ ಹೈನುಗಾರಿಕೆ ಕೈಗೊಳ್ಳಲು ಉತ್ತೇಜನ. ವ್ಯಾವಹಾರದ ನಿಮಿತ್ತ ದೂರ ಪ್ರಯಾಣ ಸಂಭವ. ದೇವತಾ ಸ್ಥಳಕ್ಕೆ ಭೇಟಿ.
Personalized Reports