• ಮೇಷ

    ವಿದ್ಯಾ ಜ್ಞಾನ ವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಸರ್ವಜನರಿಂದ ಗೌರವ. ಭಾತೃ ಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಭೂಮಿ, ಭವನಾದಿ ವ್ಯವಹಾರಗಳಿಗೆ ಅನುಕೂಲಕರ ಸಮಯ.

  • ವೃಷಭ

    ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸುವ ಕಾಲ. ಆಹಾರೋ ದ್ಯಮ, ಪಾಲುದಾರಿಕಾ ವ್ಯವಹಾರಸ್ಥರಿಗೆ, ಕೃಷಿ, ಹೈನುಗಾರರಿಗೆ, ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ, ಶುಭ ಫ‌ಲ.

  • ಮಿಥುನ

    ಸಂಚಾರದಿಂದ ನಿರೀಕ್ಷಿತ ಸಫ‌ಲತೆ. ಉತ್ತಮ ಧನಾರ್ಜನೆ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ. ಆರೋಗ್ಯದಲ್ಲಿ ಸುಧಾರಣೆ. ದೇವತಾ ಕಾರ್ಯಗಳಿಂದ ನೆಮ್ಮದಿ.

  • ಕಟಕ

    ಧಾರ್ಮಿಕ, ಸಾಮಾಜಿಕ, ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೇ ತಾಳ್ಮೆ ಸಮಧಾನದಿಂದ ವ್ಯವಹರಿಸಿ. ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಧನಾರ್ಜನೆಗೆ ಕೊರತೆ ಇರದು.

  • ಸಿಂಹ

    ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯ ಕ್ಷೇತ್ರದಲ್ಲಿ ಸಫ‌ಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕ ರಿಂದಲೂ ಸುಖ ಲಭಿಸುವ ಸಮಯ. ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ.

  • ಕನ್ಯಾ

    ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫ‌ಲಿತಾಂಶ ಲಭಿಸುವ ಅವಕಾಶ. ವಿದ್ಯಾರ್ಥಿಗಳಿಗೆ ಶುಭ ದಿನ.

  • ತುಲಾ

    ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆ ಗಳಲ್ಲಿ ಭಾಗಿ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು.

  • ವೃಶ್ಚಿಕ

    ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೆರ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ.

  • ಧನು

    ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ, ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

  • ಮಕರ

    ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರ ಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

  • ಕುಂಭ

    ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು.

  • ಮೀನ

    ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತ ವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ, ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ.

Personalized Reports

Udayavani
Career & Business Horoscope Report @ Rs.2499/- Buy Now!!
Udayavani
Education Horoscope Report @ Rs.999/- Buy Now!!
Udayavani
Gem Recommendation Report @ Rs.499/- Buy Now!!
Udayavani
In-depth Combo Horoscope Report @ Rs.1299/- Buy Now!!
Udayavani
In-depth Horoscope Report @ Rs.999/- Buy Now!!
Udayavani
Jupiter Transit Report @ Rs.1499/- Buy Now!!
Udayavani
Marriage Horoscope Report @ Rs.520/- Buy Now!!
Udayavani
Numerology Report @ Rs.499/- Buy Now!!
Udayavani
Rahu-Ketu Transit Report @ Rs.699/- Buy Now!!
Udayavani
Saturn Transit Report @ Rs.1099/- Buy Now!!
Udayavani
Super Horoscope Report @ Rs.1500/- Buy Now!!
Udayavani
Wealth Horoscope Report @ Rs.350/- Buy Now!!
Udayavani
2020 Yearly Horoscope Report @ Rs.699/- Buy Now!!

ಹೊಸ ಸೇರ್ಪಡೆ

tejasvi surya

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

5-gangavathi

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ