• ಮೇಷ

    ದೇವತಾ ಕಾರ್ಯದಲ್ಲಿ ಭಕ್ತಿ ಶ್ರದ್ಧೆ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ.

  • ವೃಷಭ

    ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.

  • ಮಿಥುನ

    ಹೆಚ್ಚಿದ ದೇಹಾಯಾಸ ಪರಿಶ್ರಮ ದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯದಲ್ಲಿ ಧನವ್ಯಯ. ಹಣಕಾಸಿನ ವಿಚಾರಕ್ಕೆ ಸಾಹಸ ಪ್ರವೃತ್ತಿ ಸಲ್ಲದು. ಸಾಂಸಾರಿಕ ಸುಖ ತೃಪ್ತಿ.

  • ಕಟಕ

    ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯ ನಡೆ. ಆಸ್ತಿ ವಿಚಾರ ದಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

  • ಸಿಂಹ

    ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುದಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರ ಸಂತೋಷ ವೃದ್ಧಿ.

  • ಕನ್ಯಾ

    ದೈಹಿಕ ಮಾನಸಿಕ ಸಂತುಷ್ಠತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿ ದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ತೃಪ್ತಿ.

  • ತುಲಾ

    ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ದೂರ ಪ್ರಯಾಣ ಸಂಭವ. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಹಠಮಾರಿತನ ಸಲ್ಲದು. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ಪ್ರಗತಿ. ಅನಗತ್ಯ ಹಣಕಾಸಿನ ಖರ್ಚಿಗೆ ಆಸ್ಪದ ನೀಡದಿರಿ.

  • ವೃಶ್ಚಿಕ

    ದಂಪತಿಗಳಲ್ಲಿ ಪ್ರೇಮ ವೃದ್ಧಿ. ಮನೋರಂಜನೆ ಪಾಲುದಾರಿಕಾ ವ್ಯವಹಾರ ಗಳಲ್ಲಿ ಪ್ರಗತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉತ್ತಮ ಧನ ವೃದ್ಧಿ. ಮಿತ್ರರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

  • ಧನು

    ಧಾರ್ಮಿಕ ಕಾರ್ಯಗಳ ನೇತೃತ್ವ. ಅನ್ಯರಿಗೆ ಉತ್ತಮ ಮಾರ್ಗದರ್ಶನ ಮಾಡುವಲ್ಲಿ ಸಫ‌ಲತೆ. ಪ್ರಶಂಸೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ. ಮಕ್ಕಳ ನಿಮಿತ್ತ ಹೆಚ್ಚಿದ ಪರಿಶ್ರಮ.

  • ಮಕರ

    ದೂರ ಪ್ರಯಾಣ. ಧಾರ್ಮಿಕ ಸ್ಥಳ ಸಂದರ್ಶನದಿಂದ ಮನಃ ಸಂತೋಷ. ಉತ್ತಮ ಧನ ಸಂಚಯನ. ಗುರು ಹಿರಿಯರಿಂದ ಸಂದರ್ಭಕ್ಕೆ ಸರಿಯಾದ ಮಾರ್ಗದರ್ಶನ. ದೂರದ ಊರುಗಳಲ್ಲಿ ಉಳಿತಾಯದ ಆಲೋಚನೆ. ಗೃಹದಲ್ಲಿ ಸಂಭ್ರಮದ ಸ್ಥಿತಿ.

  • ಕುಂಭ

    ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನ ವರ್ಗದವರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಸೇವಕ‌ ವರ್ಗದವರಿಗೆ ಲಾಭ.

  • ಮೀನ

    ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಜನಮನ್ನಣೆ ಪ್ರಾಪ್ತಿ. ನಿರೀಕ್ಷಿಸಿದಂತೆ ಸಹಾಯ ಲಭ್ಯ. ದಂಪತಿಗಳು ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

Personalized Reports

Udayavani
Career & Business Horoscope Report @ Rs.2499/- Buy Now!!
Udayavani
Education Horoscope Report @ Rs.999/- Buy Now!!
Udayavani
Gem Recommendation Report @ Rs.499/- Buy Now!!
Udayavani
In-depth Combo Horoscope Report @ Rs.1299/- Buy Now!!
Udayavani
In-depth Horoscope Report @ Rs.999/- Buy Now!!
Udayavani
Jupiter Transit Report @ Rs.1499/- Buy Now!!
Udayavani
Marriage Horoscope Report @ Rs.520/- Buy Now!!
Udayavani
Numerology Report @ Rs.499/- Buy Now!!
Udayavani
Rahu-Ketu Transit Report @ Rs.699/- Buy Now!!
Udayavani
Saturn Transit Report @ Rs.1099/- Buy Now!!
Udayavani
Super Horoscope Report @ Rs.1500/- Buy Now!!
Udayavani
Wealth Horoscope Report @ Rs.350/- Buy Now!!
Udayavani
2020 Yearly Horoscope Report @ Rs.699/- Buy Now!!

ಹೊಸ ಸೇರ್ಪಡೆ

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮನಸ್ಸಿದ್ದರಷ್ಟೇ ಸಾಲದು, ಓಡ್ತಾ ಇರಬೇಕು; ಬಾಲ ಇರ್ಬೇಕು, ಅಲ್ಲಾಡಿಸುತ್ತಿರಬೇಕು !

ಮನಸ್ಸಿದ್ದರಷ್ಟೇ ಸಾಲದು, ಓಡ್ತಾ ಇರಬೇಕು; ಬಾಲ ಇರ್ಬೇಕು, ಅಲ್ಲಾಡಿಸುತ್ತಿರಬೇಕು !

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

cm-bommai

ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.