ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುತ್ತೇನೆ: ಪ್ರಧಾನಿ ಮೋದಿ

ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಡದಲ್ಲಿಯೂ ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

Team Udayavani, Aug 15, 2020, 9:46 AM IST

ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುತ್ತೇನೆ: ಪ್ರಧಾನಿ ಮೋದಿ

ನವದೆಹಲಿ: ದೇಶದ ರಾಜಧಾನಿ ಕೆಂಪುಕೋಟೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಶನಿವಾರ (ಆಗಸ್ಟ್ 15,2020) ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುವುದಾಗಿ ಹೇಳಿದರು.

ಕೋವಿಡ್ 19 ಸೋಂಕಿನ ವಿರುದ್ಧ ಅವಿರತವಾಗಿ ಶ್ರಮಿಸುತ್ತಿರುವ ಮೆಡಿಕಲ್ ಪ್ರೊಫೆಷನಲ್ಸ್, ಪೊಲೀಸ್ ಸಿಬ್ಬಂದಿ ಹಾಗೂ ಅಗತ್ಯ ವಸ್ತುಗಳ ಸೇವೆಯನ್ನು ನೀಡುತ್ತಿರುವವರ ಕಾರ್ಯವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ದೇಶಾದ್ಯಂತ ಕೋವಿಡ್ 19 ಸೋಂಕಿನ ಮಹಾಮಾರಿಗೆ ಈವರೆಗೆ 48,000 ಸಾವಿರ ಮಂದಿ ಸಾವನ್ನಪ್ಪಿದ್ದು, ಅವರಿಗೆಲ್ಲರಿಗೂ ಪ್ರಧಾನಿ ಸಂತಾಪ ಸೂಚಿಸಿದರು.

ಸೋಂಕು ಹರಡಲು ಆರಂಭಿಸಿದ ಈ ಕೆಲವು ತಿಂಗಳುಗಳ ಕಾಲ ಕೋವಿಡ್ 19 ವಿರುದ್ಧ ಕಾರ್ಯನಿರ್ವಹಿಸಿದವರನ್ನು ನಮಗೆ ಲೆಕ್ಕ ಹಾಕಲು ಸಾಧ್ಯವಿಲ್ಲ. ಈ ಕಾರ್ಯಕರ್ತರಿಗೆ ಮತ್ತು ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಡದಲ್ಲಿಯೂ ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆ ಕುಟುಂಬಗಳಿಗೆ ನಾನು ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಇಂತಹ ಕಾಲಘಟ್ಟದಲ್ಲಿ ನಾವು ಇದನ್ನು ಎದುರಿಸಿ ಗೆಲ್ಲಬೇಕಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Independence Day; ಮೊಮ್ಮಗನ ಜತೆ ಮುಕೇಶ್‌ ,ನೀತಾ ಅಂಬಾನಿಯ 77ನೇ ಸ್ವಾತಂತ್ರ್ಯ ಸಂಭ್ರಮ

Independence Day; ಮೊಮ್ಮಗನ ಜತೆ ಮುಕೇಶ್‌ ,ನೀತಾ ಅಂಬಾನಿಯ 77ನೇ ಸ್ವಾತಂತ್ರ್ಯ ಸಂಭ್ರಮ

Independence Day; ತಮಿಳುನಾಡಿಗೆ ನೀರು ಅಸಾಧ್ಯ: ಸಚಿವ ಭೋಸರಾಜು

Independence Day; ತಮಿಳುನಾಡಿಗೆ ನೀರು ಅಸಾಧ್ಯ: ಸಚಿವ ಭೋಸರಾಜು

ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ ಕಟೀಲು ದೇಗುಲದ ಮಹಾಲಕ್ಷ್ಮೀ!

Independence Day ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ ಕಟೀಲು ದೇಗುಲದ ಮಹಾಲಕ್ಷ್ಮೀ!

Independence Day ಭತ್ತದ ನಾಟಿ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ ಕೊಪ್ಪಳ ಜಿಪಂ ಸಿಇಒ

Independence Day ಭತ್ತದ ನಾಟಿ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ ಕೊಪ್ಪಳ ಜಿಪಂ ಸಿಇಒ

tdy-15

KC Reddy: ಜವಾಬ್ದಾರಿ ಸರ್ಕಾರದ ರೂವಾರಿ ಕೆ.ಸಿ.ರೆಡ್ಡಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.