ಜನರೇಟರ್‌ ಬಾಡಿಗೆಗೆ ಪಡೆದು ಪಂದ್ಯ ವೀಕ್ಷಿಸಿದ್ದೆ: ಆರ್ ಸಿಬಿ ಬೌಲರ್ ಆಕಾಶ್‌ ದೀಪ್‌


Team Udayavani, Apr 12, 2022, 9:55 AM IST

Akash deep spoke about his cricket journey

ಮುಂಬೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವೇಗಿ ಆಕಾಶ್‌ದೀಪ್‌ ವೃತ್ತಿಪರವಾಗಿ ಕ್ರಿಕೆಟ್‌ ಆಟವನ್ನು ಆಯ್ಕೆ ಮಾಡಿದ ಕಾರಣವನ್ನು ಬಹಿರಂಗಗೊಳಿಸಿದ್ದಾರೆ. 2007ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ರೋಚಕ ಹೋರಾಟವನ್ನು ವೀಕ್ಷಿಸಿದ ಬಳಿಕ ಆಕಾಶ್‌ದೀಪ್‌ ಕ್ರಿಕೆಟ್‌ ಆಟಕ್ಕೆ ಮನಸೋತರು. ಈ ಹೋರಾಟದಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿತಲ್ಲದೇ ಚೊಚ್ಚಲ ಬಾರಿ ಪ್ರಶಸ್ತಿ ಜಯಿಸಿತ್ತು.

ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿಂದ ಬಂದಿರುವ 23ರ ಹರೆಯದ ಆಕಾಶ್‌ ದೀಪ್‌ 2007ರ ವಿಶ್ವಕಪ್‌ ಫೈನಲ್‌ ಪಂದ್ಯ ವೀಕ್ಷಿಸಿದ ನೆನಪುಗಳನ್ನು ಬೆಂಗಳೂರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ.

ತನ್ನ ಗ್ರಾಮದಲ್ಲಿ ಅವರು ಈ ಪಂದ್ಯ ವೀಕ್ಷಿಸಿದ್ದರು. ಅಲ್ಲಿ ವಿದ್ಯುತ್‌ ಮತ್ತು ನೀರು ಇರಲಿಲ್ಲ. ಟೀವಿ ಪರದೆಯಲ್ಲಿ ವೀಕ್ಷಿಸುವ ಉದ್ದೇಶದಿಂದ ಅವರು ಸ್ಥಳೀಯರಿಂದ ಹಣವನ್ನು ಸಂಗ್ರಹಿಸಿದ್ದರು. ಹೀಗೆ ಸಂಗ್ರಹಿಸಿದ ಹಣದಿಂದ ಟೀವಿಯೊಂದನ್ನು ಖರೀದಿಸಿದ್ದರು. ವಿದ್ಯುತ್‌ ಇಲ್ಲದ ಕಾರಣ ಜನರೇಟರ್‌ ಅನ್ನು ಬಾಡಿಗೆಗೆ ಖರೀದಿಸಿ ಗ್ರಾಮದ ಜನತೆಗೆ ಪಂದ್ಯ ವೀಕ್ಷಿಸಲು ವ್ಯವಸ್ಥೆ ಮಾಡಲಾಯಿತು. ಈ ಟೀವಿ ಎಲ್ಲರಿಗೂ ನೋಡುವಷ್ಟು ದೊಡ್ಡದಾಗಿರಲಿಲ್ಲ ಎಂದು ಆಕಾಶ್‌ದೀಪ್‌ ವಿವರಿಸಿದರು.

ಇದನ್ನೂ ಓದಿ:ಯಾರಿದು… ರಾಜಸ್ಥಾನವನ್ನು ವಿನ್‌ ಮಾಡಿಸಿದ ಕುಲದೀಪ್‌ ಸೇನ್‌?

ಫೈನಲ್‌ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಭೇರಿ ಬಾರಿಸಿದ ಕ್ಷಣವನ್ನು ಗ್ರಾಮದ ಜನತೆಯೊಂದಿಗೆ ಬಹಳ ಖುಷಿಯಲ್ಲಿ ಆಚರಿಸಿದ್ದೆವು. ಇದೇ ಖುಷಿಯ ಘಟನೆ ಕ್ರಿಕೆಟನ್ನು ವೃತ್ತಿಪರವಾಗಿ ಸ್ವೀಕರಿಸಲು ಪ್ರೇರಣೆ ನೀಡಿತು. ಚಿಕ್ಕ ಬಾಲಕನಾಗಿದ್ದಾಗ ಫೈನಲ್‌ ಪಂದ್ಯವನ್ನು ನೋಡಿದ ಮತ್ತು ವೀಕ್ಷಿಸಿದ ಅಪಾರ ಜನಸ್ತೋಮವನ್ನು ನೋಡಿದಾಗ ನನಗೆ ಕ್ರಿಕೆಟ್‌ ಮೇಲೆ ಆಕರ್ಷಣೆಯಾಯಿತು. ಭಾರತ ವಿಶ್ವಕಪ್‌ ಗೆದ್ದ ಬಳಿಕ ಜನರ ಸಂಭ್ರಮ, ಉತ್ಸಾಹ, ಭಾವನೆಯನ್ನು ಗಮನಿಸಿದಾಗ ವೃತ್ತಿಪರವಾಗಿ ಕ್ರಿಕೆಟ್‌ ಆಡುವ ಕನಸು ಕಂಡೆ ಎಂದವರು ವಿವರಿಸಿದರು.

ಟಾಪ್ ನ್ಯೂಸ್

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.