ಸವಾಲುಗಳ ನಡುವೆ ಇಂದಿನಿಂದ ಐಪಿಎಲ್‌ ಸಂಭ್ರಮ


Team Udayavani, Apr 9, 2021, 7:30 AM IST

ಸವಾಲುಗಳ ನಡುವೆ ಇಂದಿನಿಂದ ಐಪಿಎಲ್‌ ಸಂಭ್ರಮ

ಹೊಸದಿಲ್ಲಿ: ಕೋವಿಡ್ ಹಾವಳಿ, ಕೇಂದ್ರ-ರಾಜ್ಯ ಸರಕಾರಗಳ ತರಹೇವಾರಿ ನಿರ್ಬಂಧಗಳು, ಜೈವಿಕ ಸುರಕ್ಷಾ ವಲಯದ ಸಂಕಟಗಳ ನಡುವೆ ಈ ಬಾರಿಯ ಐಪಿಎಲ್‌ ಶುಕ್ರವಾರ ಆರಂಭವಾಗಲಿದೆ. ಎಲ್ಲ ರೀತಿಯ ಸವಾಲುಗಳ ನಡುವೆ ಬಿಸಿಸಿಐ ಎ. 9ರಿಂದ ಮೇ 30ರ ವರೆಗೆ ಕೂಟ ನಡೆಸಲಿದೆ.

ಎ. 9, ಶುಕ್ರವಾರ ಚೆನ್ನೈಯಲ್ಲಿ ಮುಂಬೈ ಇಂಡಿಯನ್ಸ್‌-ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ಉದ್ಘಾಟನ ಪಂದ್ಯ ನಡೆದರೆ ಮೇ 30ರಂದು ಅಹಮದಾಬಾದ್‌ನ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಫೈನಲ್‌ ನಡೆಯಲಿದೆ.

ಪ್ರೇಕ್ಷಕರಿಗೆ ಪ್ರವೇಶವಿಲ್ಲ  :

ಕೋವಿಡ್ ಕಾರಣ ಈ ಬಾರಿ ಪ್ರೇಕ್ಷಕರಿಗೆ ಪ್ರವೇಶವಿಲ್ಲ ಎಂದು ಬಿಸಿಸಿಐ ಹೇಳಿದೆ. ಆರಂಭದ ಕೆಲವು ಪಂದ್ಯ ನೋಡಿಕೊಂಡು ಮತ್ತೆ ಪ್ರವೇಶ ನೀಡುವ ಬಗ್ಗೆ ಆಲೋಚಿಸುವುದಾಗಿ ಒಂದೆರಡು ತಿಂಗಳುಗಳ ಹಿಂದೆ ಬಿಸಿಸಿಐ ಹೇಳಿತ್ತು.

ಆರೇ ತಾಣಗಳಲ್ಲಿ ಇಡೀ ಕೂಟ :

ಬೆಂಗಳೂರು, ಹೊಸದಿಲ್ಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಅಹ್ಮದಾಬಾದ್‌ನಲ್ಲಿ ಈ ಬಾರಿಯ ಕೂಟ ನಡೆಯಲಿದೆ. ಕೋವಿಡ್ ಮುಕ್ತ ಸಂದರ್ಭ ಕನಿಷ್ಠ 8ರಿಂದ 9 ತಾಣಗಳಲ್ಲಿ ಪಂದ್ಯಗಳು ನಡೆಯುತ್ತಿದ್ದವು. ಈ ಬಾರಿ ಪ್ರತೀ ತಾಣದಲ್ಲೂ ತಲಾ 10 ಪಂದ್ಯಗಳು ನಡೆಯಲಿವೆ. ವಿಶೇಷ ವೆಂದರೆ ಯಾವುದೇ ತಂಡಕ್ಕೂ ತನ್ನದೇ ನೆಲದಲ್ಲಿ ಆಡುವ ಅವಕಾಶವಿಲ್ಲ.

ಕನ್ನಡ ಸೇರಿ 8 ಭಾಷೆಗಳಲ್ಲಿ ಕಮೆಂಟ್ರಿ :

ಹಿಂದಿ, ಇಂಗ್ಲಿಷ್‌ ಜತೆಗೆ ಭಾರತದ ಇತರ 6 ಸ್ಥಳೀಯ ಭಾಷೆಗಳಲ್ಲಿ ವೀಕ್ಷಕ ವಿವರಣೆ ಇರಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಲಿ, ಮರಾಠಿ ಭಾಷಿಕರೂ ವಿವರಣೆಯನ್ನು ಕೇಳಬಹುದು. ಭಾಷೆಗಳ ಮಟ್ಟಿಗೆ ಇದು ಉತ್ತಮ ಬೆಳವಣಿಗೆ.

52 : ಒಟ್ಟು 52 ದಿನಗಳ ಕೂಟ. ಎ. 9ರಂದು ಆರಂಭ, ಮೇ 30ಕ್ಕೆ ಮುಕ್ತಾಯ.

90 : ಸ್ಟಾರ್‌ನ್ಪೋರ್ಟ್ಸ್ ಪರ ಪಾಲ್ಗೊಳ್ಳುವ ವೀಕ್ಷಕ ವಿವರಣೆಗಾರರು.

60 : ಐಪಿಎಲ್‌ನಲ್ಲಿ ನಡೆಯುವ ಪಂದ್ಯಗಳ ಸಂಖ್ಯೆ. 56 ಲೀಗ್‌ ಪಂದ್ಯ ಗಳು, ಫೈನಲ್‌ ಸೇರಿ 4 ಅಂತಿಮ ಸುತ್ತಿನ ಪಂದ್ಯಗಳು.

196 : ಈ ಬಾರಿ ಒಟ್ಟು  8 ತಂಡಗಳ 196  ಆಟಗಾರರು.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.