ಕೋಲ್ಕತಾ ನೈಟ್ರೈಡರ್ ಬ್ಯಾಟರ್ ಅಜಿಂಕ್ಯ ರಹಾನೆ ಐಪಿಎಲ್ನಿಂದ ಹೊರಕ್ಕೆ
Team Udayavani, May 17, 2022, 10:49 PM IST
ಮುಂಬಯಿ: ಮಂಡಿ ಸ್ನಾಯು ಸೆಳೆತಕ್ಕೆ ಸಿಲುಕಿರುವ ಕೋಲ್ಕತಾ ನೈಟ್ರೈಡರ್ ಬ್ಯಾಟರ್ ಅಜಿಂಕ್ಯ ರಹಾನೆ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಮಂಗಳವಾರ ಕೋಲ್ಕತಾ ಫ್ರಾಂಚೈಸಿ ತನ್ನ ಪ್ರಕಟನೆಯಲ್ಲಿ ಇದನ್ನು ತಿಳಿಸಿದೆ.
“ದ ನೈಟ್ಸ್ ಕ್ಯಾಂಪ್ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದೆ. ಬೇಗನೇ ಗುಣಮುಖರಾಗಿ’ ಎಂದು ಫ್ರಾಂಚೈಸಿ ಹಾರೈಸಿದೆ. ಇದಕ್ಕೆ ಸಂಬಂಧಿಸಿದಂತೆ ವೀಡಿಯೋ ಒಂದನ್ನು ಬಿಡುಗಡೆ ಮಾಡಿರುವ ರಹಾನೆ, “ಈ ಋತುವನ್ನು ನಾನು ಬಹಳಷ್ಟು ಆನಂದಿಸಿದೆ.
ಮುಂದಿನ ವರ್ಷ ಬಲಿಷ್ಠನಾಗಿ ಮರಳುವೆ. ಖಂಡಿತವಾಗಿಯೂ ಉತ್ತಮ ಪ್ರದರ್ಶನ ನೀಡಲಿದ್ದೇನೆ.
ಮುಂದಿನ ಪಂದ್ಯ ಗೆದ್ದು ಕೋಲ್ಕತಾ ಪ್ಲೇ ಆಫ್ ಪ್ರವೇಶಿಸಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಸದ್ಯ ಕೆಕೆಆರ್ ಒಂದು ಲೀಗ್ ಪಂದ್ಯವನ್ನಷ್ಟೇ ಆಡಲು ಬಾಕಿ ಇದೆ. ಇದು ಲಕ್ನೋ ಎದುರಿನ ಮುಖಾಮುಖಿಯಾಗಿದ್ದು, ಬುಧವಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು