ಐಪಿಎಲ್‌ : ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಕೆಕೆಆರ್‌


Team Udayavani, Mar 26, 2022, 7:24 PM IST

ಐಪಿಎಲ್‌ : ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಕೆಕೆಆರ್‌

ಕೆಕೆಆರ್‌ ನಾಯಕ ಶ್ರೇಯಸ್‌ ಅಯ್ಯರ್‌ 2022ನೇ ಐಪಿಎಲ್‌ ಋತುವಿನ ಮೊದಲ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಅಯ್ಯರ್‌ ಜತೆಗೆ ಅಜಿಂಕ್ಯ ರಹಾನೆ ಮತ್ತು ವಿಕೆಟ್‌ ಕೀಪರ್‌ ಸ್ಯಾಮ್‌ ಬಿಲ್ಲಿಂಗ್ಸ್‌ ಮೊದಲ ಸಲ ಕೆಕೆಆರ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಸ್ಟಾರ್‌ ಓಪನರ್‌ ಫಾ ಡು ಪ್ಲೆಸಿಸ್‌ ಗೈರಲ್ಲಿ ಡೇವನ್‌ ಕಾನ್ವೆ ಚೆನ್ನೈ ಓಪನರ್‌ ಆಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಸಲ ಒಂದೂ ಪಂದ್ಯವಾಡದ ಮಿಚೆಲ್‌ ಸ್ಯಾಂಟ್ನರ್‌ ಈ ಬಾರಿ ಮೊದಲ ಪಂದ್ಯದಲ್ಲೇ ಅವಕಾಶ ಪಡೆದಿದ್ದಾರೆ. ಮೊಯಿನ್‌ ಅಲಿ ಕ್ವಾರಂಟೈನ್‌ನಲ್ಲಿರುವುದರಿಂದ ವಿದೇಶಿ ಆಟಗಾರನ ಕೋಟಾ ಸ್ಯಾಂಟ್ನರ್‌ ಪಾಲಾಯಿತು.

ಇದನ್ನೂ ಓದಿ :2022ರ ಐಪಿಎಲ್‌ ಸಂಭ್ರಮಕ್ಕೆ ಕ್ಷಣಗಣನೆ: ಇತಿಹಾಸ ಚೆನ್ನೈ ಪರ

ಆಡುವ ಬಳಗ
ಕೆಕೆಆರ್‌: ವೆಂಕಟೇಶ ಅಯ್ಯರ್‌, ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್‌ (ನಾಯಕ), ನಿತೀಶ್‌ ರಾಣಾ, ಸ್ಯಾಮ್‌ ಬಿಲ್ಲಿಂಗ್ಸ್‌ (ವಿ.ಕೀ.), ಆ್ಯಂಡ್ರೆ ರಸೆಲ್‌, ಸುನೀಲ್‌ ನಾರಾಯಣ್‌, ಶೆಲ್ಡನ್‌ ಜಾಕ್ಸನ್‌, ಉಮೇಶ್‌ ಯಾದವ್‌, ಶಿವಂ ಮಾವಿ, ವರುಣ್‌ ಚಕ್ರವರ್ತಿ.

ಚೆನ್ನೈ: ಋತುರಾಜ್‌ ಗಾಯಕ್ವಾಡ್‌, ಡೇವನ್‌ ಕಾನ್ವೇ, ರಾಬಿನ್‌ ಉತ್ತಪ್ಪ, ಅಂಬಾಟಿ ರಾಯುಡು, ರವೀಂದ್ರ ಜಡೇಜ (ನಾಯಕ), ಶಿವಂ ದುಬೆ, ಎಂ.ಎಸ್‌. ಧೋನಿ (ವಿ.ಕೀ.), ಡ್ವೇನ್‌ ಬ್ರಾವೊ, ಮಿಚೆಲ್‌ ಸ್ಯಾಂಟ್ನರ್‌, ಆ್ಯಂಡಂ ಮಿಲ್ನೆ, ತುಷಾರ್‌ ದೇಶಪಾಂಡೆ.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

1-wtwtw

ಆರೆಂಜ್ ಕ್ಯಾಪ್ ವಿಜೇತ ಜೋಸ್ ಬಟ್ಲರ್ ಗೆ ತೀವ್ರ ನಿರಾಸೆ ತಂದಿಟ್ಟ ಫೈನಲ್ ಸೋಲು

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

1-sad-dad

ಐಪಿಎಲ್‌ ಫೈನಲ್‌: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್‌ ರಾಯಲ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.