ಐಪಿಎಲ್ :ಇದುವರೆಗೆ ತಲಾ ನಾಲ್ಕು ಭಾರತೀಯರಿಗಷ್ಟೇ ಸೇರಿದೆ ಪರ್ಪಲ್ ಕ್ಯಾಪ್, ಆರೆಂಜ್ ಕ್ಯಾಪ್!


Team Udayavani, Apr 9, 2021, 9:33 AM IST

ಐಪಿಎಲ್ :ಇದುವರೆಗೆ ತಲಾ ನಾಲ್ಕು ಭಾರತೀಯರಿಗಷ್ಟೇ ಸೇರಿದೆ ಪರ್ಪಲ್ ಕ್ಯಾಪ್, ಆರೆಂಜ್ ಕ್ಯಾಪ್!

ಚೆನ್ನೈ: 14ನೇ ಆವೃತ್ತಿಯ ಐಪಿಎಲ್ ಕೂಟ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆರ್ ಸಿಬಿ ಮತ್ತು ಮುಂಬೈ ತಂಡಗಳು ಸೆಣಸಾಡಲಿದೆ. ಇಂದಿನಿಂದ ಎರಡು ತಿಂಗಳ ಕಾಲ ಭಾರತದಲ್ಲಿ ಐಪಿಎಲ್ ಕಾವು ಏರಲಿದೆ.

ಪ್ರತಿ ವರ್ಷ ಅತೀ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಮತ್ತು ಹೆಚ್ಚು ವಿಕೆಟ್ ಪಡೆದ ಬೌಲರ್ ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಇದಕ್ಕಾಗಿ ಪ್ರತೀ ಆಟಗಾರರು ಭಾರಿ ಸ್ಪರ್ಧೆ ನಡೆಸುತ್ತಾರೆ. ಈ ಬಾರಿ ಯಾರು ಈ ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಒಡೆಯರಾಗುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳು ಈಗಾಗಲೇ ಕಾತರರಾಗಿದ್ದಾರೆ.

ಇದನ್ನೂ ಓದಿ: ಸವಾಲುಗಳ ನಡುವೆ ಇಂದಿನಿಂದ ಐಪಿಎಲ್‌ ಸಂಭ್ರಮ

ಇದುವರೆಗೆ ನಾಲ್ಕು ಭಾರತೀಯರು ಮಾತ್ರ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಸಚಿನ್, ಉತ್ತಪ್ಪ, ವಿರಾಟ್ ಮತ್ತು ರಾಹುಲ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಪರ್ಪಲ್ ಕ್ಯಾಪ್ ಕೂಡಾ ನಾಲ್ಕು ಬಾರಿಯಷ್ಟೇ ಭಾರತೀಯರ ಕೈಸೇರಿದೆ. ಆದರೆ ಭುವನೇಶ್ವರ್ ಕುಮಾರ್ ಎರಡು ಬಾರಿ ಪರ್ಪಲ್ ಕ್ಯಾಪ್ ಪಡೆದಿದ್ದಾರೆ

 

ಆರೇಂಜ್‌ ಕ್ಯಾಪ್‌ ವಿನ್ನರ್ :

ವರ್ಷ   ಬ್ಯಾಟ್ಸ್‌ಮನ್‌  ರನ್‌

2008       ಶಾನ್‌ ಮಾರ್ಷ್‌ 616

2009       ಮ್ಯಾಥ್ಯೂ ಹೇಡನ್‌        572

2010       ಸಚಿನ್‌ ತೆಂಡುಲ್ಕರ್‌       618

2011       ಕ್ರಿಸ್‌ ಗೇಲ್‌          608

2012       ಕ್ರಿಸ್‌ ಗೇಲ್‌          733

2013       ಮೈಕಲ್‌ ಹಸ್ಸಿ   733

2014       ರಾಬಿನ್‌ ಉತ್ತಪ್ಪ              660

2015       ಡೇವಿಡ್‌ ವಾರ್ನರ್‌         562

2016       ವಿರಾಟ್‌ ಕೊಹ್ಲಿ                973

2017       ಡೇವಿಡ್‌ ವಾರ್ನರ್‌         641

2018       ಕೇನ್‌ ವಿಲಿಯಮ್ಸನ್‌     735

2019       ಡೇವಿಡ್‌ ವಾರ್ನರ್‌         692

2020       ಕೆ.ಎಲ್‌. ರಾಹುಲ್‌           670

ಇದನ್ನೂ ಓದಿ:ಆರ್‌ಸಿಬಿ-ಮುಂಬೈ ಮೊದಲ ಜೈಕಾರಕ್ಕೆ ಕಾತರ

ಪರ್ಪಲ್‌ ಕ್ಯಾಪ್‌ ವಿನ್ನರ್ :

ವರ್ಷ   ಬೌಲರ್‌               ವಿಕೆಟ್‌

2008       ಸೊಹೈಲ್‌ ತನ್ವೀರ್‌         22

2009       ಆರ್‌.ಪಿ. ಸಿಂಗ್‌       23

2010       ಪ್ರಗ್ಯಾನ್‌ ಓಜಾ      21

2011       ಲಸಿತ ಮಾಲಿಂಗ       28

2012       ಮಾರ್ನೆ ಮಾರ್ಕೆಲ್‌    25

2013       ಡ್ವೇನ್‌ ಬ್ರಾವೊ         32

2014       ಮೋಹಿತ್‌ ಶರ್ಮ      23

2015       ಡ್ವೇನ್‌ ಬ್ರಾವೊ          26

2016       ಭುವನೇಶ್ವರ್‌ ಕುಮಾರ್‌ 23

2017       ಭುವನೇಶ್ವರ್‌ ಕುಮಾರ್‌ 26

2018       ಆ್ಯಂಡ್ರೂ ಟೈ    24

2019       ಇಮ್ರಾನ್‌ ತಾಹಿರ್‌           26

2020       ಕಾಗಿಸೊ ರಬಾಡ              30

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.