ಜಡೇಜಾಗೆ ಸಮಸ್ಯೆಯಾಗಿದ್ದೇ ಧೋನಿ; ಸಿಎಸ್ ಕೆಯಲ್ಲಿ ಧೋನಿಯದ್ದೇ ಮಾತು, ಜಡ್ಡು ನಗಣ್ಯ!


Team Udayavani, May 1, 2022, 12:25 PM IST

thumb 7

ಮುಂಬೈ: ಅನಿರೀಕ್ಷಿತ ಬೆಳವಣಿಗೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ರವೀಂದ್ರ ಜಡೇಜಾ ರಾಜೀನಾಮೆ ನೀಡಿದ್ದಾರೆ. ನಾಯಕನಾಗಿ ಮೊದಲ ಸೀಸನ್ ನಲ್ಲೇ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾದ ಜಡೇಜಾ ನಾಯಕತ್ವವನ್ನು ಮತ್ತೆ ಮಹೇಂದ್ರ ಸಿಂಗ್ ಧೋನಿಗೆ ನೀಡಿದ್ದಾರೆ.

ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಆರರಲ್ಲಿ ಸೋಲನ್ನು ಕಂಡಿರುವ ಹಿನ್ನೆಲೆಯಲ್ಲಿ ರವೀಂದ್ರ ಜಡೇಜ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಈ ಕೂಟದ ಇನ್ನುಳಿದ ಪಂದ್ಯಗಳಿಗೆ ಮಹೇಂದ್ರ ಸಿಂಗ್‌ ಧೋನಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ತನ್ನ ಆಟಕ್ಕೆ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಜಡೇಜ ಅವರು ನಾಯಕತ್ವ ತೊರೆಯಲು ನಿರ್ಧರಿಸಿದ್ದಾರೆ ಮತ್ತು ತಂಡವನ್ನು ಮುನ್ನಡೆಸಲು ಧೋನಿ ಅವರಲ್ಲಿ ಕೇಳಿಕೊಂಡಿದ್ದಾರೆ. ಜಡೇಜ ಅವರ ಮನವಿಗೆ ಸಮ್ಮತಿ ಸೂಚಿಸಿರುವ ಧೋನಿ ಅವರು ತಂಡವನ್ನು ಮುನ್ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸಿಎಸ್ಕೆ ಪ್ರಕಟಣೆ ತಿಳಿಸಿದೆ.

ಆದರೆ ಪ್ರಕಟಣೆಗೆ ವ್ತತಿರಿಕ್ತವಾದ ಸುದ್ದಿಯೊಂದು ಸಿಎಸ್ ಕೆ ಮೂಲಗಳಿಂದ ಬರುತ್ತಿದೆ. ಸಿಎಸ್ ಕೆ ಪ್ರಕರಣದ ಪ್ರಕಾರ, ಜಡೇಜಾ ಅವರು ನಿರ್ಧಾರ ತೆಗೆದುಕೊಂಡಿದ್ದಾರೆಂದು ತೋರುತ್ತದೆ. ಆದರೆ ಧೋನಿ ಅವರ ಒಪ್ಪಿಗೆಯಿಲ್ಲದೆ ಸಿಎಸ್‌ಕೆಯಲ್ಲಿ ಏನೂ ನಡೆಯುವುದಿಲ್ಲ ಎಂದು ವರದಿ ಹೇಳುತ್ತಿದೆ.

“ಎಂಎಸ್‌ ಧೋನಿ ಅನುಮೋದನೆಯಿಲ್ಲದೆ ಸಿಎಸ್‌ಕೆಯಲ್ಲಿ ಏನೂ ಆಗುವುದಿಲ್ಲ. ಕ್ರಿಕೆಟ್ ವಿಷಯಕ್ಕೆ ಬಂದಾಗ ಅವರೇ ಮೊದಲ, ಎರಡನೇ, ಮೂರನೇ ಮತ್ತು ಕೊನೆಯ ಮಾತು. ತಂಡದ ನಾಯಕ ಯಾರು ಎಂಬುದು ಮುಖ್ಯವಲ್ಲ. ಐಪಿಎಲ್‌ ಆರಂಭಕ್ಕೆ ಎರಡು ತಿಂಗಳ ಮೊದಲು ಧೋನಿ ನಿರ್ಗಮಿಸುವ ನಿರ್ಧಾರವನ್ನು ಸಿಎಸ್‌ ಕೆ ಘೋಷಿಸಿದ್ದರೆ, ಅದು ಸಂಭಾವ್ಯ ಪ್ರಾಯೋಜಕರ ನೈತಿಕತೆಯ ಮೇಲೆ ಪರಿಣಾಮ ಬೀರುತ್ತಿತ್ತು. ಇದೇ ಕಾರಣಕ್ಕೆ ಪ್ರಾಯೋಜಕರು ಎಲ್ಲರೂ ಲಾಕ್ ಆದ ಬಳಿಕ ಘೋಷಣೆ ಮಾಡಿದ್ದಾರೆ” ಎಂದು ಬಿಸಿಸಿಐ ಇನ್ ಸೈಡ್ ಮಾಹಿತಿ ಹೇಳಿದ್ದಾರೆ.

ಇದನ್ನೂ ಓದಿ:ಐಪಿಎಲ್‌ ಫಸ್ಟ್‌ ಮ್ಯಾಚ್‌-2013: ಡೇರ್‌ಡೆವಿಲ್ಸ್‌ ಮೇಲೆ ನೈಟ್‌ರೈಡರ್ ಸವಾರಿ

ಸಿಎಸ್‌ ಕೆಯಲ್ಲಿ ಧೋನಿಯ ಪ್ರಾಬಲ್ಯದಿಂದಾಗಿ, ಪ್ರಸ್ತುತ ಐಪಿಎಲ್ ನಾಯಕರಲ್ಲಿ ಒಬ್ಬರು ಚೆನ್ನೈ ತಂಡವನ್ನು ಮುನ್ನಡೆಸಲು ನಿರಾಕರಿಸಿದರು.

ಟೂರ್ನಮೆಂಟ್‌ನಲ್ಲಿ ಮತ್ತೊಂದು ಫ್ರಾಂಚೈಸಿಯನ್ನು ಮುನ್ನಡೆಸುತ್ತಿರುವ ಭಾರತದ ಪ್ರಮುಖ ಆಟಗಾರರಲ್ಲಿ ಒಬ್ಬರಿಗೆ ಸಿಎಸ್ ಕೆ ಫ್ರಾಂಚೈಸಿ ನಾಯಕತ್ವದ ಆಫರ್ ನೀಡಿತ್ತು. ಆದರೆ ಧೋನಿ ಜೊತೆಗೆ ಜಂಟಿ ನಾಯಕತ್ವದ ಆಫರ್ ನ್ನು ಆ ಆಟಗಾರನು ನಿರಾಕರಿಸಿದನು. ಒಂದು ವೇಳೆ ತಂಡವು ವಿಫಲವಾದರೆ, ಆಪಾದನೆಯು ಆತನ ಮೇಲಿರುತ್ತದೆ ಆದರೆ ತಂಡ ಗೆದ್ದರೆ, ಪುರಸ್ಕಾರಗಳು ಧೋನಿಗೆ ಸಲ್ಲುತ್ತವೆ ಎಂದು ಆತ ಕಾರಣ ನೀಡಿದ್ದ ಎಂದು ಪಿಟಿಐ ವರದಿ ಮಾಡಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.