ಚೀನಾ ಮಾತುಕತೆ ನಾಟಕವೇ?-ಗಾಲ್ವಾನ್ ಉದ್ವಿಗ್ನ- LACಯಲ್ಲಿ ಮತ್ತಷ್ಟು ಭಾರತದ ಸೇನೆ ಜಮಾವಣೆ

ಕೇವಲ ಸೇನೆ ಜಮಾವಣೆ ಮಾತ್ರವಲ್ಲ, ಇಂಡೋ-ಟಿಬೆಟ್ ಗಡಿ ಕಾವಲು ಪೊಲೀಸ್ ಪಡೆ ಕೂಡಾ ಸಿದ್ಧತೆಯಲ್ಲಿದೆ.

Team Udayavani, Jun 25, 2020, 5:20 PM IST

ಚೀನಾ ಮಾತುಕತೆ ನಾಟಕವೇ?-ಗಾಲ್ವಾನ್ ಉದ್ವಿಗ್ನ- LACಯಲ್ಲಿ ಮತ್ತಷ್ಟು ಭಾರತದ ಸೇನೆ ಜಮಾವಣೆ

ನವದೆಹಲಿ:ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಉದ್ವಿಗ್ನ ಸ್ಥಿತಿ ತಣ್ಣಗಾಗುವ ಮುನ್ನ ಇದೀಗ ಭಾರತ 3,488 ಕಿಲೋ ಮೀಟರ್ ನಷ್ಟು ಉದ್ದವಿರುವ ಲೈನ್ ಆಫ್ ಆ್ಯಕ್ಚುವಲ್ ಕಂಟ್ರೋಲ್(ವಾಸ್ತವ ನಿಯಂತ್ರಣ ರೇಖೆ-ಎಲ್ ಎಸಿ) ಬಳಿ ಮತ್ತಷ್ಟು ಸೇನಾ ಬಲವನ್ನು ಹೆಚ್ಚಿಸಲು ನಿರ್ಧರಿಸಿದೆ. ಇದಕ್ಕೆ ಕಾರಣ ಚೀನಾ ಮತ್ತೊಂದು ಭಾಗದಲ್ಲಿ ಬಿರುಸಿನ ಚಟುವಟಿಕೆ ನಡೆಸುತ್ತಿರುವುದು, ಕೇವಲ ಸೇನೆ ಜಮಾವಣೆ ಮಾತ್ರವಲ್ಲ, ಇಂಡೋ-ಟಿಬೆಟ್ ಗಡಿ ಕಾವಲು ಪೊಲೀಸ್ ಪಡೆ ಕೂಡಾ ವಿವಿಧ ಸೇನಾ ಶಿಬಿರ ಹಾಗೂ ಶಸ್ತ್ರಾಸ್ತ್ರ ಜಮಾವಣೆ ಮಾಡತೊಡಗಿರುವುದಾಗಿ ವರದಿ ವಿವರಿಸಿದೆ.

ಲೇಹ್ ಗೆ ಐಟಿಬಿಪಿ ವರಿಷ್ಠ ಎಸ್ ಎಸ್ ದೆಸ್ವಾಲ್, ಲೆಫ್ಟಿನೆಂಟ್ ಜನರಲ್ ಪರಮಜಿತ್ ಸಿಂಗ್ ಭೇಟಿ ನೀಡಿದ ನಂತರ ಸೇನೆಗೆ ಐಟಿಬಿಪಿ ಇನ್ನಷ್ಟು ಬಲತುಂಬುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ತಿಳಿಸಿದೆ.

ಗಾಲ್ವಾನ್ ಗಡಿ ಸಂಘರ್ಷಕ್ಕೂ ಮುನ್ನವೇ ನಾವು ಲಡಾಖ್ ಗೆ ಸೇನೆಯನ್ನು ಕಳುಹಿಸಿದ್ದೇವು. ಆದರೆ ನಾವು ಇದೀಗ ಆ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಮಾಹಿತಿ ಪ್ರಕಾರ, ಎಲ್ಲಾ ಪಹರೆ ನಡೆಸುವ ಸ್ಥಳಗಳಳ್ಲಿ ಆರ್ಮಿಗೆ ಪ್ಲ್ಯಾಟೂನ್ ಸಹಕಾರ ನೀಡಲಿದೆ. ಸಾಮಾನ್ಯವಾಗಿ ಒಂದು ಪ್ಲ್ಯಾಟೂನ್ ನಲ್ಲಿ 30 ಯೋಧರು ಇರುತ್ತಾರೆ. ಒಂದು ಕಂಪನಿಯಲ್ಲಿ ನೂರು ಮಂದಿ ಸೈನಿಕರ ತಂಡ ಇರುತ್ತದೆ ಎಂದು ವಿವರಿಸಿದ್ದಾರೆ.

ಸೋಮವಾರ ಉಭಯ ದೇಶಗಳ ನಡುವೆ ಮಾತುಕತೆ ನಡೆದಿದ್ದರೂ ಕೂಡಾ ಗಾಲ್ವಾನ್ ಕಣಿವೆ, ಹಾಟ್ ಸ್ಪ್ರಿಂಗ್ಸ್ ಮತ್ತು ಪಾಂಗ್ವಾಂಗ್ ಲೇಕ್ ಪ್ರದೇಶ ಈಗಲೂ ಉದ್ವಿಗ್ನ ಸ್ಥಿತಿಯಲ್ಲಿ ಇರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.