ದೇಶಕ್ಕಾಗಿ ಪ್ರಾಣ ಅರ್ಪಿಸಿದ ಮಗನ ಬಗ್ಗೆ ಹೆಮ್ಮೆಯಿದೆ: ಹುತಾತ್ಮ ಯೋಧ ಸಂತೋಷ್ ತಂದೆ

ಕಲಿಕೆಯಲ್ಲಿ ಮತ್ತು ಕರ್ತವ್ಯಗಳಲ್ಲಿ ಯಾವಾಗಲೂ ನಿಷ್ಠ: ಆತನ ಬಗ್ಗೆ ಹೆಮ್ಮೆಯಿದೆ

Team Udayavani, Jun 17, 2020, 9:06 AM IST

santhosh-baabu

ನವದೆಹಲಿ: “ನನ್ನ ಮಗ  ಕಲಿಕೆಯಲ್ಲಿ ಮತ್ತು  ಕರ್ತವ್ಯಗಳಲ್ಲಿ ಯಾವಾಗಲೂ   ನಿಷ್ಠ ವ್ಯಕ್ತಿ. ಅವನು ಈ ರೀತಿ ನಮ್ಮನ್ನು ತೊರೆಯುತ್ತಾನೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಆದರೂ ದೇಶಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ್ದಾನೆ ಎಂದು ನನಗೆ ಹೆಮ್ಮೆ ಇದೆ”.  ಇದು ಗಾಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಹುತಾತ್ಮರಾದ  ಕರ್ನಲ್ ಸಂತೋಷ್ ಬಾಬು (37)  ಅವರ ತಂದೆ ಉಪೇಂದರ್ ಮಾತು.

ನಾವು ಗಡಿಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯ ಸುದ್ದಿಯನ್ನು ದೂರದರ್ಶನದಲ್ಲಿ ನೋಡುತ್ತಿದ್ದೇವು. ಆದರೆ ಸುದ್ದಿಯಲ್ಲಿ ಯಾವುದೇ ಹೆಸರುಗಳನ್ನು ಉಲ್ಲೇಖಿಸದ ಕಾರಣ, ನಮ್ಮ ಮಗ ಹುತಾತ್ಮರಲ್ಲಿ ಒಬ್ಬನೆಂದು ನಾವು ಭಾವಿಸಿರಲಿಲ್ಲ. ಆದರೆ ದೆಹಲಿಯಲ್ಲಿ ನನ್ನ ಸೊಸೆಯಿಂದ ನನಗೆ ಕರೆ ಬಂದಾಗ, ನನ್ನ ಮಗ ಹುತಾತ್ಮನೆಂದು ನಮಗೆ ಅರಿವಾಯಿತು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಉದ್ಯೋಗಿ, ತೆಲಂಗಾಣದ ಸೂರ್ಯಪೇಟೆ ಪಟ್ಟಣದಲ್ಲಿ ವಾಸಿಸುತ್ತಿರುವ  ಉಪೇಂದರ್ ಅವರು ಮಾಧ‍್ಯಮಕ್ಕೆ ತಿಳಿಸಿದ್ದಾರೆ.

ಕಳೆದ ಹಲವು ತಿಂಗಳಿನಿಂದ  ಸಂತೋಷ್ ಬಾಬು ಹೈದರಾಬಾದ್ ಗೆ ವರ್ಗಾವಣೆ ಗೆ ಪ್ರಯತ್ನಿಸುತ್ತಿದ್ದ. ಇದು ಫೆಬ್ರವರಿಯಲ್ಲಿ ಅನುಮೋದನೆಗೊಂಡಿತು. ಅದಾಗಲೇ ಕೇಂದ್ರ ಸರ್ಕಾರ ಲಾಖ್ ಡೌನ್ ಘೋಷಿಸಿದ್ದರಿಂದ ಸೇವೆಯಲ್ಲಿ ಮುಂದುವರೆಯಬೇಕಾಯಿತು.  ಮುಂದಿನ ತಿಂಗಳು ಬರುವುದಾಗಿ ಹೇಳಿದ್ದರು  ಎಂದು ಸಂಬಂಧಿ ಗಣೇಶ್ ಬಾಬು ಹೇಳಿದರು.

ಸೂರ್ಯಪೇಟೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ ಪೂರೈಸಿದ ಸಂತೋಷ್ ಬಾಬು, ನಂತರ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಸೈನಿಕ ಶಾಲೆಯೊಂದರಲ್ಲಿ ಪ್ರವೇಶ ಪಡೆದರು, ಇಲ್ಲಿ  12 ನೇ ತರಗತಿವರೆಗೆ ಅಧ್ಯಯನ ಮಾಡಿ ತದನಂತರ, ಪುಣೆಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಪದವಿ ಕೋರ್ಸ್‌ ಗೆ ಸೇರಿದರು. ನಂತರ  ಡೆಹ್ರಾಡೂನ್‌ನಲ್ಲಿರುವ ಭಾರತೀಯ ಮಿಲಿಟರಿ ಅಕಾಡೆಮಿಗೆ ಸೇರಿದರು  2004 ರಲ್ಲಿ  ಅವರನ್ನು ಬಿಹಾರ ರೆಜಿಮೆಂಟ್‌ಗೆ ನಿಯೋಜಿಸಲಾಯಿತು ಮತ್ತು ಅವರ ಮೊದಲ ಪೋಸ್ಟಿಂಗ್  ಜಮ್ಮುವಿನಲ್ಲಿತ್ತು. ಅಂದಿನಿಂದ ಅವರು ಭಾರತದ ವಿವಿಧ ಗಡಿಗಳಲ್ಲಿ ಕೆಲಸ ಮಾಡುತ್ತಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.