ಐಪಿಎಲ್‌ನಲ್ಲೇ ಮುಂದುವರಿಯುವ ಶಕಿಬ್‌


Team Udayavani, Apr 23, 2019, 10:34 AM IST

shakib

ಢಾಕಾ: ಬಾಂಗ್ಲಾದೇಶದ ಸ್ಟಾರ್‌ ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌ ವಿಶ್ವಕಪ್‌ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳದೆ ಐಪಿಎಲ್‌ನಲ್ಲೇ ಆಟ ಮುಂದುವರಿಸಲಿದ್ದಾರೆ. ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) ಅಧಿಕಾರಿ ಅಕ್ರಮ್‌ ಖಾನ್‌ ಈ ವಿಷಯ ತಿಳಿಸಿದ್ದಾರೆ.

ವಿಶ್ವಕಪ್‌ ಸಿದ್ಧತೆಗಾಗಿ ಬಾಂಗ್ಲಾ ಕ್ರಿಕೆಟಿಗರ ಅಭ್ಯಾಸ ಶಿಬಿರ ಸೋಮವಾರದಿಂದ ಆರಂಭಗೊಂಡಿದ್ದು, ಶಕಿಬ್‌ ಇದರಲ್ಲಿ ಪಾಲ್ಗೊಳ್ಳಬೇಕಿತ್ತು. ಐಪಿಎಲ್‌ನಲ್ಲಿ ಸನ್‌ರೈಸರ್ ಹೈದರಾಬಾದ್‌ ತಂಡದ ಸದಸ್ಯನಾಗಿರುವ ಅವರಿಗೆ ಇದರಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿರ ಲಿಲ್ಲವಾದ್ದರಿಂದ ಶಿಬಿರಕ್ಕೆ ಹಾಜ ರಾಗುವಂತೆ ಬಿಸಿಬಿ ಪತ್ರ ಮೂಲಕ ಸೂಚಿಸಿತ್ತು. ಶಕಿಬ್‌ ಇದಕ್ಕೆ ಒಪ್ಪಿಗೆಯನ್ನೂ ನೀಡಿದ್ದರು. ಆದರೀಗ ಚಿತ್ರಣ ಬದಲಾಗಿದೆ.

ವಿದೇಶಿ ಕ್ರಿಕೆಟಿಗನ ಸ್ಥಾನದ ನಿರೀಕ್ಷೆ
“ಶಕಿಬ್‌ ಮಂಗಳವಾರ ಬಾಂಗ್ಲಾಕ್ಕೆ ವಾಪಸಾಗಿ ಶಿಬಿರ ವನ್ನು ಸೇರಿಕೊಳ್ಳಬೇಕಿತ್ತು. ಆದರೆ ಹೈದರಾಬಾದ್‌ ತಂಡ ಕ್ಕಿನ್ನು ಅಗ್ರ ಕ್ರಮಾಂಕದ ವಿದೇಶಿ ಕ್ರಿಕೆಟಿಗರೊಬ್ಬರ ಸೇವೆ ಲಭಿಸದ ಕಾರಣ ಈ ಅವಕಾಶ ತನ್ನದಾಗಬಹುದು ಎಂಬುದಾಗಿ ಶಕಿಬ್‌ ಹೇಳಿದರು. ಹೀಗಾಗಿ ಅವರಿಗೆ ಐಪಿಎಲ್‌ನಲ್ಲೇ ಮುಂದುವರಿಯುವಂತೆ ಸೂಚಿಸ ಲಾಯಿತು’ ಎಂದು ಅಕ್ರಮ್‌ ಖಾನ್‌ ಮಾಧ್ಯಮ ಗಳಿಗೆ ತಿಳಿಸಿದರು.  ಶಕಿಬ್‌ ಐಪಿಎಲ್‌ನಲ್ಲಿ ಆಡಿ ಅಭ್ಯಾಸ ನಡೆಸುವುದು ಕೂಡ ಒಳ್ಳೆಯದು ಎಂಬು ದಾಗಿ ಬಾಂಗ್ಲಾದ ಪೇಸ್‌ ಬೌಲಿಂಗ್‌ ಕೋಚ್‌ ಕೋರ್ಟ್ನಿ ವಾಲ್ಶ್ ಹೇಳಿದ್ದಾರೆ.

ಮೇ ಮೊದಲ ವಾರ ಬಾಂಗ್ಲಾ ತಂಡ ಐರ್ಲೆಂಡ್‌ನ‌ಲ್ಲಿ ತ್ರಿಕೋನ ಸರಣಿ ಆಡಲಿದ್ದು, ಈ ವೇಳೆ ಶಕಿಬ್‌ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.