ಅತ್ಯುತ್ತಮ ಪ್ರಯತ್ನ: ರೋಹಿತ್‌ ಸಂತಸ


Team Udayavani, May 9, 2019, 6:00 AM IST

Rohit-Sharma,-Mumbai-Indians,

ಚೆನ್ನೈ: “ಇದೊಂದು ಅತ್ಯುತ್ತಮ ಪ್ರಯತ್ನ. ನಾವು ಫೈನಲ್‌ ತಲುಪಿದ್ದೇವೆ ಎಂಬ ಸಂಗತಿ ಬಹಳ ಖುಷಿ ಕೊಡುವಂಥದ್ದು. ಇನ್ನೂ 3 ದಿನಗಳ ಸಮಯವಿದೆ. ನಾವು ಪ್ರಶಸ್ತಿ ಸಮರಕ್ಕೆ ಸೂಕ್ತ ಕಾರ್ಯತಂತ್ರಗಳೊಂದಿಗೆ ಸಜ್ಜಾಗಬೇಕಿದೆ’ ಎಂಬುದು ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮ ಅನಿಸಿಕೆ.

“ನಮ್ಮ ಬೌಲರ್‌ಗಳು ಚೆನ್ನೈ ಬ್ಯಾಟ್ಸ್‌ಮನ್‌ಗಳನ್ನು ನಿಯಂತ್ರಿಸುವರೆಂಬ ವಿಶ್ವಾಸವಿತ್ತು. ಹಾಗೆಯೇ ಬ್ಯಾಟಿಂಗ್‌ ಸರದಿಯ ಮೇಲೂ ನಂಬಿಕೆ ಇತ್ತು. ಅವರನ್ನು ಸಾಧ್ಯವಾದಷ್ಟು ಸಣ್ಣ ಮೊತ್ತಕ್ಕೆ ಹಿಡಿದು ನಿಲ್ಲಿಸಿ, ಬಳಿಕ ಸ್ಪಿನ್ನರ್‌ಗಳಿಗೆ ದಿಟ್ಟ ಉತ್ತರ ನೀಡುವುದು ನಮ್ಮ ಯೋಜನೆಯಾಗಿತ್ತು. ಇದು ಯಶಸ್ವಿಯಾಯಿತು’ ಎಂದು ರೋಹಿತ್‌ ಹೇಳಿದರು.

ಜಯಂತ್‌ ಆಯ್ಕೆಗೆ ಕಾರಣ…
“ನಾವು ಫಿಂಗರ್‌ ಸ್ಪಿನ್ನರ್‌ ಜಯಂತ್‌ ಯಾದವ್‌ ಅವರನ್ನು ಸೇರಿಸಿಕೊಳ್ಳಲು ಮುಖ್ಯ ಕಾರಣವೆಂದರೆ, ಚೆನ್ನೈ ತಂಡದ ಕೆಲವು ಬಲಗೈ ಆಟಗಾರರನ್ನು ನಿಯಂತ್ರಿಸುವುದಾಗಿತ್ತು. ಇಂಥ ಸಂದರ್ಭದಲ್ಲಿ ರಿಸ್ಟ್‌ ಸ್ಪಿನ್ನರ್‌ಗಿಂತ ಫಿಂಗರ್‌ ಸ್ಪಿನ್ನರ್‌ ಹೆಚ್ಚು ಪರಿಣಾಮ ಬೀರುತ್ತಾರೆ. ನಮ್ಮ ಈ ಯೋಜನೆ ಕೂಡ ಕ್ಲಿಕ್‌ ಆಯಿತು’ ಎಂದರು.

“ತಂಡವೊಂದನ್ನು 140 ರನ್‌ ಒಳಗೆ ನಿಯಂತ್ರಿಸುವುದು ನಿಜಕ್ಕೂ ಅಮೋಘ ಸಾಧನೆ. ಇದರ ಎಲ್ಲ ಶ್ರೇಯಸ್ಸು ನಮ್ಮ ಬೌಲರ್‌ಗಳಿಗೆ ಸಲ್ಲಬೇಕು. ಹಾಗೆಯೇ ಸೂರ್ಯಕುಮಾರ್‌ ಯಾದವ್‌ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶಿಸಿದರು. ಯಾದವ್‌ ಸ್ಪಿನ್ನರ್‌ಗಳನ್ನು ಸಮರ್ಥ ರೀತಿಯಲ್ಲಿ ಎದುರಿಸಬಲ್ಲ ಆಟಗಾರ. ಅವರ ಬಿಹೈಂಡ್‌ ದ ವಿಕೆಟ್‌ ಶಾಟ್ಸ್‌ ಅವರಿಂದಷ್ಟೇ ಬಾರಿಸಲು ಸಾಧ್ಯವಾಗುವಂಥದ್ದಾಗಿತ್ತು. ನಮ್ಮದೊಂದು ಸಂತುಲಿತ ತಂಡ. ಯಾವುದೇ ವಾತಾವರಣಕ್ಕೆ ಹೊಂದಿಕೊಳ್ಳಬಲ್ಲ ಆಟಗಾರರ ಪಡೆ ನಮ್ಮಲ್ಲಿದೆ’ ಎಂದು ರೋಹಿತ್‌ ಹೇಳಿದರು.

“ಇದು ನಿಧಾನ ಗತಿಯಿಂದ ಕೂಡಿದ ಟರ್ನಿಂಗ್‌ ಟ್ರ್ಯಾಕ್‌ ಆಗಿತ್ತು. ಅಗ್ರ ಮೂವರಲ್ಲಿ ಯಾರಾದರೊಬ್ಬರು ಕೊನೆಯ ತನಕ ಕ್ರೀಸ್‌ ಆಕ್ರಮಿಸಿಕೊಳ್ಳುವುದು ಮುಖ್ಯವಾಗಿತ್ತು. ಚೆನ್ನೈ ಬ್ಯಾಟಿಂಗನ್ನು ಗಮನಿಸುತ್ತಲೇ ಇದ್ದೆ. ಚೆಂಡನ್ನು ಗಾಳಿಯಲ್ಲಿ ಬಾರಿಸಲು ಕಷ್ಟವಾಗುತ್ತಿತ್ತು. ಹೀಗಾಗಿ ನಾನು ಸಿಂಗಲ್ಸ್‌-ಡಬಲ್ಸ್‌ ತೆಗೆಯುವುದರತ್ತ ಹೆಚ್ಚಿನ ಗಮನ ನೀಡಿದೆ’
-ಸೂರ್ಯಕುಮಾರ್‌ ಯಾದವ್‌ (ಪಂದ್ಯಶ್ರೇಷ್ಠ ಆಟಗಾರ)

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.