ಪಂಜಾಬ್‌ಗ ಸೋಲಿನ ಪಂಚ್‌


Team Udayavani, Apr 8, 2019, 6:00 AM IST

Chennai-Super-Kings-Vs-Kings-XI-Punjab

ಚೆನ್ನೈ: ಈ ಐಪಿಎಲ್‌ನಲ್ಲಿ ಮೊದಲ ಸೋಲುಂಡ ಚೆನ್ನೈ ಎರಡೇ ದಿನದಲ್ಲಿ ಗೆಲುವಿನ ಹಳಿ ಏರುವಲ್ಲಿ ಯಶಸ್ವಿಯಾಗಿದೆ. ಶನಿವಾರ ತವರಿನ ಮುಖಾಮುಖೀಯಲ್ಲಿ ಪಂಜಾಬ್‌ ವಿರುದ್ಧ 22 ರನ್ನುಗಳ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಚೆನ್ನೈ 3 ವಿಕೆಟಿಗೆ 160 ರನ್‌ ಗಳಿಸಿತು. ಜವಾಬಿತ್ತ ಪಂಜಾಬ್‌ 5 ವಿಕೆಟ್‌ಗಳನ್ನು ಕೈಲಿರಿಸಿಕೊಂಡೂ 138 ರನ್‌ ಮಾತ್ರ ಗಳಿಸಿತು. ಕೆ.ಎಲ್‌. ರಾಹುಲ್‌ (55) ಮತ್ತು ಸಫ‌ìರಾಜ್‌ ಖಾನ್‌ (67) 3ನೇ ವಿಕೆಟಿಗೆ 110 ರನ್‌ ಪೇರಿಸಿದರೂ ಪಂಜಾಬ್‌ಗ ಗೆಲುವು ಕೈಹಿಡಿಯಲಿಲ್ಲ. ಇಬ್ಬರೂ ನಿಧಾನ ಗತಿಯಲ್ಲಿ ಬ್ಯಾಟಿಂಗ್‌ ನಡೆಸಿದ್ದು ಪಂಜಾಬ್‌ಗ ಅಡ್ಡಿಯಾಗಿ ಪರಿಣಮಿಸಿತು. ಹರ್ಭಜನ್‌ ಸಿಂಗ್‌ ಬಿಗಿ ದಾಳಿ ಸಂಘಟಿಸಿ (4-1-17-2) ಚೆನ್ನೈ ಜಯದಲ್ಲಿ ಮಹತ್ವದ ಪಾತ್ರ ವಹಿಸಿದರು.

ಚೆನ್ನೈ ಪರ ಫಾ ಡು ಪ್ಲೆಸಿಸ್‌ ಬಿರುಸಿನ ಆಟವಾಡಿ 38 ಎಸೆತಗಳಿಂದ 54 ರನ್‌ ಸಿಡಿಸಿದರು (2 ಬೌಂಡರಿ, 4 ಸಿಕ್ಸರ್‌). ನಾಯಕ ಧೋನಿ (37) ಮತ್ತು ಅಂಬಾಟಿ ರಾಯುಡು (21) ಅವರದು ಅಏಜೇಯ ಆಟ.

ತವರಿನಂಗಳದಲ್ಲಿ ಆಡಿದ ಪಂಜಾಬ್‌ ನಾಯಕ ಆರ್‌. ಅಶ್ವಿ‌ನ್‌ ಬೌಲಿಂಗಿನಲ್ಲಿ ಮಿಂಚಿದರು. ಆದರೆ ಫ‌ಲಿತಾಂಶದ ವಿಷಯದಲ್ಲಿ ನತದೃಷ್ಟರೆನಿಸಿದರು.

ಸಂಕ್ಷಿಪ್ತ ಸ್ಕೋರ್‌: ಚೆನ್ನೈ-3 ವಿಕೆಟಿಗೆ 160 (ಡು ಪ್ಲೆಸಿಸ್‌ 54, ವಾಟ್ಸನ್‌ 26, ರೈನಾ 17, ಧೋನಿ ಔಟಾಗದೆ 37, ರಾಯುಡು ಔಟಾಗದೆ 21, ಆರ್‌. ಅಶ್ವಿ‌ನ್‌ 23ಕ್ಕೆ 3). ಪಂಜಾಬ್‌-5 ವಿಕೆಟಿಗೆ 138 (ಸಫ‌ìರಾಜ್‌ 67, ರಾಹುಲ್‌ 55, ಹರ್ಭಜನ್‌ 17ಕ್ಕೆ 2, ಕ್ಯುಗೆಲೀನ್‌ 37ಕ್ಕೆ 2). ಪಂದ್ಯಶ್ರೇಷ್ಠ: ಹರ್ಭಜನ್‌ ಸಿಂಗ್‌.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.