ಕೆಕೆಆರ್‌ಗೆ 7 ವಿಕೆಟ್‌ ಗೆಲುವು


Team Udayavani, May 4, 2019, 6:00 AM IST

PTI5_3_2019_000255B

ಮೊಹಾಲಿ: ಆತಿಥೇಯ ಪಂಜಾಬ್‌ ಎದುರಿನ ಶುಕ್ರವಾರದ ಐಪಿಎಲ್‌ ಮೇಲಾಟದಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್‌ 6 ವಿಕೆಟಿಗೆ 183 ರನ್‌ ಪೇರಿಸಿದರೆ, ಕೋಲ್ಕತಾ ನೈಟ್‌ರೈಡರ್ ತಂಡವು 18 ಓವರ್‌ಗಳಲ್ಲಿ 3 ವಿಕೆಟಿಗೆ 185 ರನ್‌ಗಳಿಸಿ ಪಂಜಾಬ್‌ಗ ಸೋಲುಣಿಸಿತು. ತಂಡದ ಆರಂಭ ಭರ್ಜರಿಯಾಗಿತ್ತು. ಮೊದಲ ಆರು ಓವರ್‌ಗಳಲ್ಲಿ ತಂಡದ ಮೊತ್ತ 62 ತಲುಪಿತ್ತು. ಈ ಹಂತದಲ್ಲಿ ತಂಡವು ಬಿರುಸಿನ ಆಟವಾಡಿದ ಲಿನ್‌ ವಿಕೆಟನ್ನು ಕಳೆದುಕೊಂಡಿತ್ತು. ಅವರು 22 ಎಸೆತಗಳಿಂದ 46 ರನ್‌ ಗಳಿಸಿದ್ದರು. ಗಿಲ್‌ ಕೊನೆಯ ಕ್ಷಣದವರೆಗೂ ಆಡಿ ತಂಡಕ್ಕೆ ಅಗತ್ಯವಾಗಿ ಬೇಕಿದ್ದ ಗೆಲುವು ತಂದುಕೊಟ್ಟರು.

ಸ್ಕೋರ್‌ಪಟ್ಟಿ
ಕಿಂಗ್ಸ್‌ ಇಲೆವೆನ್‌ ಪಂಜಾಬ್‌
ಕ್ರಿಸ್‌ ಗೇಲ್‌ ಸಿ ಗಿಲ್‌ ಬಿ ವಾರಿಯರ್‌ 14
ಕೆ.ಎಲ್‌. ರಾಹುಲ್‌ ಸಿ ಲಿನ್‌ ಬಿ ವಾರಿಯರ್‌ 2
ಮಾಯಾಂಕ್‌ ಅಗರ್ವಾಲ್‌ ರನೌಟ್‌ 36
ನಿಕೊಲಸ್‌ ಪೂರನ್‌ ಸಿ ವಾರಿಯರ್‌ ಬಿ ರಾಣ 48
ಮನ್‌ದೀಪ್‌ ಸಿಂಗ್‌ ಸಿ ಉತ್ತಪ್ಪ ಬಿ ಗರ್ನಿ 25
ಸ್ಯಾಮ್‌ ಕರನ್‌ ಔಟಾಗದೆ 55
ಆರ್‌. ಅಶ್ವಿ‌ನ್‌ ಬಿ ರಸೆಲ್‌ 0
ಆಂಡ್ರೂé ಟೈ ಔಟಾಗದೆ 0
ಇತರ 3
ಒಟ್ಟು (6ವಿಕೆಟಿಗೆ) 183
ವಿಕೆಟ್‌ ಪತನ: 1-13, 2-22, 3-91, 4-111, 5-149, 6-151.
ಬೌಲಿಂಗ್‌:
ಸಂದೀಪ್‌ ವಾರಿಯರ್‌ 4-0-31-2
ಹ್ಯಾರಿ ಗರ್ನಿ 4-0-41-1
ಸುನಿಲ್‌ ನಾರಾಯಣ್‌ 4-0-29-0
ಆಂಡ್ರೆ ರಸೆಲ್‌ 3-0-29-1
ಪೀಯೂಷ್‌ ಚಾವ್ಲಾ 4-0-43-0
ನಿತೀಶ್‌ ರಾಣ 1-0-8-1
ಕೋಲ್ಕತಾ ನೈಟ್‌ರೈಡರ್
ಶುಭಮನ್‌ ಗಿಲ್‌ ಔಟಾಗದೆ 65
ಕ್ರಿಸ್‌ ಲಿನ್‌ ಸಿ ಮತ್ತು ಬಿ ಟೈ 46
ರಾಬಿನ್‌ ಉತ್ತಪ್ಪ ಸಿ ಅಗರ್ವಾಲ್‌ ಬಿ ಅಶ್ವಿ‌ನ್‌ 22
ಆ್ಯಂಡ್ರೆ ರಸೆಲ್‌ ಸಿ ಟೈ ಬಿ ಶಮಿ 24
ದಿನೇಶ್‌ ಕಾರ್ತಿಕ್‌ ಔಟಾಗದೆ 21
ಇತರ 7
ಒಟ್ಟು (18 ಓವರ್‌ಗಳಲ್ಲಿ 3 ವಿಕೆಟಿಗೆ) 185
ವಿಕೆಟ್‌ ಪತನ: 1-62, 2-100, 3-150.
ಬೌಲಿಂಗ್‌:
ಮೊಹಮ್ಮದ್‌ ಶಮಿ 3-0-15-1
ಅರ್ಶದೀಪ್‌ ಸಿಂಗ್‌ 2-0-24-0
ಆರ್‌. ಅಶ್ವಿ‌ನ್‌ 4-0-38-1
ಆಂಡ್ರೂé ಟೈ 3-0-41-1
ಮುರುಗನ್‌ ಅಶ್ವಿ‌ನ್‌ 2-0-24-0
ಸ್ಯಾಮ್‌ ಕರನ್‌ 4-0-41-0

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.