ಮೊಹಾಲಿ: ಪಂಜಾಬ್‌-ಹೈದರಾಬಾದ್‌ ಆಟ


Team Udayavani, Apr 8, 2019, 6:02 AM IST

KXIP

ಮೊಹಾಲಿ: ಹಿಂದಿನ ಪಂದ್ಯಗಲ್ಲಿ ಕಳಪೆ ಪ್ರದರ್ಶನ ನೀಡಿ ಪರಾಭವಗೊಂಡ ಪಂಜಾಬ್‌ ಮತ್ತು ಹೈದರಾಬಾದ್‌ ತಂಡಗಳು ಸೋಮವಾರ ಮೊಹಾಲಿ ಅಂಗಳದಲ್ಲಿ ಮುಖಾಮುಖೀಯಾಗಲಿವೆ.

ಎರಡೂ ತಂಡಗಳು ತಲಾ 3 ಪಂದ್ಯಗಳನ್ನು ಗೆದ್ದು 6 ಅಂಕ ಹೊಂದಿವೆ. ರನ್‌ರೇಟ್‌ನಲ್ಲಿ ಸನ್‌ರೈಸರ್ ಪಂಜಾಬ್‌ಗಿಂತ ಮೇಲಿದೆ. ಪಂಜಾಬ್‌ಗ ಇದು ತವರಿನ ಪಂದ್ಯವಾದರಿಂದ ಗೆಲುವಿನ ಅವಕಾಶ ಹೆಚ್ಚು ಎಂಬುದೊಂದು ಲೆಕ್ಕಾಚಾರ ಶನಿವಾರ ಚೆನ್ನೈತಂಡವನ್ನು ಪಂಜಾಬ್‌ 160ಕ್ಕೆ ಕಟ್ಟಿಹಾಕಿದರೂ ಪಂಜಾಬ್‌ಗ ಗೆಲುವು ಮರೀಚಿಕೆಯಾಗಿತ್ತು.

ಚೈನ್ನೈತಂಡದ ಸಂಘಟಿತ ಬೌಲಿಂಗ್‌ ದಾಳಿಗೆ ರಾಹುಲ್‌ ಮತ್ತು ಸಫ‌ìರಾಜ್‌ ಕೊನೆಯ ಹಂತದಲ್ಲಿ ರನ್‌ ಗಳಿಸಲು ಪರದಾಡಿದರು. ಪಂಜಾಬ್‌ ಸೋಲನ್ನು ಹೊತ್ತುಕೊಂಡಿತು.
ರಾತ್ರಿ ನಡೆದ ಮುಂಬೈ-ಹೈದರಾಬಾದ್‌ ಪಂದ್ಯದಲ್ಲಿಯೂ ಇದೇ ರೀತಿಯ ಫ‌ಲಿತಾಂಶ ಮರುಕಳಿಸಿತು. 137 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಹೈದರಾಬಾದ್‌ ನಾಟಕೀಯ ಕುಸಿತಕಂಡು 96 ರನ್ನಿಗೆ ಆಲೌಟಾಯಿತು. ಅಲ್ಜಾರಿ ಜೋಸೆಫ್ ಮೊದಲ ಪಂದ್ಯದಲ್ಲೇ ಐಪಿಎಲ್‌ ಹೀರೋ ಆಗಿ ಮೂಡಿಬಂದದ್ದು ಈಗ ಇತಿಹಾಸ.

ಇತ್ತಂಡಗಳ ಬ್ಯಾಟಿಂಗ್‌ ಬರ
ಬಿಗ್‌ ಹಿಟ್ಟರ್‌ ಕ್ರೀಸ್‌ ಗೇಲ್‌ ಅವರನ್ನೇ ಹೆಚ್ಚಾಗಿ ಅವಲಂಬಿಸಿರುವ ಪಂಜಾಬ್‌ ಸದ್ಯ ಬ್ಯಾಟಿಂಗ್‌ ಬರ ಎದುರಿಸುತ್ತಿದೆ. ಮಿರ್ಣಾಯಕ ಹಂತದಲ್ಲಿ ರನ್‌ ಗಳಿಸಲು ಪರದಾಡುತ್ತಿರುವುದು ಪಂಜಾಬ್‌ ತಂಡದ ದೊಡ್ಡ ಸಮಸ್ಯೆಯಾಗಿದೆ. ನಿಧಾನ ಗತಿಯ ಬ್ಯಾಟಿಂಗ್‌ನಿಂದ ಹೊರಬಂದರೆ ಪಂಜಾಬ್‌ ಗೆಲುವಿನ ಟ್ರ್ಯಾಕ್‌ ಹತ್ತಬಹುದು. ಡೆಲ್ಲಿ ವಿರುದ್ಧ ಹ್ಯಾಟ್ರಿಕ್‌ ಸಾಧಿಸಿದ 20ರ ಹರೆಯದ ಸ್ಯಾಮ್‌ ಕರನ್‌ ಕರನ್‌ ಚೆನ್ನೈ ವಿರುದ್ಧ ಕ್ಲಿಕ್‌ ಆಗಿರಲಿಲ್ಲ. ಶಮಿ, ಆರ್‌. ಅಶ್ವಿ‌ನ್‌, ಮುರುಗನ್‌ ಅಶ್ವಿ‌ನ್‌ ತವರಿನಂಗಳದಲ್ಲಿ ಘಾತಕ ಪ್ರದರ್ಶನ ನೀಡಬೇಕಾದುದು ಅನಿವಾರ್ಯ.

ಸನ್‌ರೈಸರ್ಗೆ ವಾರ್ನರ್‌, ಬೇರ್‌ಸ್ಟೊ, ಆಲ್‌ರೌಂಡರ್‌ ವಿಜಯ್‌ ಶಂಕರ್‌, ಯೂಸುಫ್ ಪಠಾಣ್‌ ಅವರ ಬ್ಯಾಟಿಂಗ್‌ ಬಲವಿದ್ದರೂ ಮುಂಬೈ ವಿರುದ್ಧ ನಾಟಕೀಯ ಕುಸಿತ ಅನುಭವಿಸಿದ್ದನ್ನು ನಂಬಲಾಗುತ್ತಿಲ್ಲ. ರಶೀದ್‌ ಖಾನ್‌, ಮೊಹಮ್ಮದ್‌ ನಬಿ, ಭುವನೇಶ್ವರ್‌ ಮೊಹಾಲಿಯಲ್ಲಿ ಮಿಂಚಿದರೆ ಸನ್‌ರೈಸರ್ ಗೆಲುವನ್ನು ನಿರೀಕ್ಷಿಸಬಹುದು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.