ಮುಂಬೈ ಟೇಬಲ್‌ ಟಾಪರ್‌


Team Udayavani, May 7, 2019, 6:00 AM IST

PTI5_5_2019_000286B

ಮುಂಬಯಿ: ಮೂರು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಲೀಗ್‌ ಹಂತದ ಅಗ್ರ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ರವಿವಾರ ರಾತ್ರಿ ವಾಂಖೇಡೆಯಲ್ಲಿ ನಡೆದ ಕೊನೆಯ ಲೀಗ್‌ ಪಂದ್ಯದಲ್ಲಿ ಮುಂಬೈ 9 ವಿಕೆಟ್‌ಗಳಿಂದ ಕೆಕೆಆರ್‌ಗೆ ಸೋಲುಣಿಸಿತು.

ಪಂದ್ಯಕ್ಕೂ ಮುನ್ನ 3ನೇ ಸ್ಥಾನದಲ್ಲಿದ್ದ ಮುಂಬೈ, ಈ ಜಯದೊಂದಿಗೆ ಅಗ್ರಸ್ಥಾನಕ್ಕೆ ಲಗ್ಗೆ ಇರಿಸಿತು. ಮುಂಬೈ ಸೇರಿದಂತೆ ಚೆನ್ನೈ, ಡೆಲ್ಲಿ ಕೂಡ 18 ಅಂಕ ಹೊಂದಿದ್ದವು. ಆದರೆ ರನ್‌ರೇಟ್‌ನಲ್ಲಿ ಮುಂಬೈ ಎಲ್ಲರಿಗಿಂತ ಮುಂದಿತ್ತು.

ಕೆಕೆಆರ್‌ ಹೀನಾಯ ಪ್ರದರ್ಶನ
ಪ್ಲೆ ಆಫ್ ಪ್ರವೇಶಕ್ಕಾಗಿ ಕೆಕೆಆರ್‌ಗೆ ಇಲ್ಲಿ ಗೆಲುವು ಅನಿವಾರ್ಯವಾಗಿತ್ತು. ಇಲ್ಲವಾದರೆ ರನ್‌ರೇಟನ್ನಾದರೂ ಹೆಚ್ಚಿಸಿಕೊಳ್ಳಬೇಕಿತ್ತು. ಆದರೆ ಹೀನಾಯ ಸೋಲಿಗೆ ತುತ್ತಾದ ಕಾರ್ತಿಕ್‌ ಪಡೆ ಯಾವುದರಲ್ಲೂ ಯಶಸ್ವಿಯಾಗಲಿಲ್ಲ. ಮೊದಲು ಬ್ಯಾಟಿಂಗ್‌ ನಡೆಸಿ 7 ವಿಕೆಟಿಗೆ ಕೇವಲ 133 ರನ್‌ ಮಾಡಿದರೆ, ಮುಂಬೈ 16.1 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 134 ರನ್‌ ಬಾರಿಸಿತು.

ಕೆಕೆಆರ್‌ನ ಹೀನಾಯ ಪ್ರದರ್ಶನದಿಂದ ಲಾಭವಾದದ್ದು ಹೈದರಾಬಾದ್‌ಗೆ. 4ನೇ ಸ್ಥಾನಕ್ಕಾಗಿ ತಲಾ 12 ಅಂಕ ಹೊಂದಿರುವ 3 ತಂಡಗಳು ಸ್ಪರ್ಧೆಯಲ್ಲಿದ್ದವು (ಹೈದರಾಬಾದ್‌, ಕೆಕೆಆರ್‌, ಪಂಜಾಬ್‌). ಇವುಗಳಲ್ಲಿ ಸನ್‌ರೈಸರ್ ಹೈದರಾಬಾದ್‌ನ ರನ್‌ರೇಟ್‌ ಮೇಲ್ಮಟ್ಟದಲ್ಲಿತ್ತು.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.