ಫೈನಲ್‌ಗ‌ೂ ನೈಜೆಲ್‌ ಲಾಂಗ್‌ ಅಂಪಾಯರ್‌


Team Udayavani, May 12, 2019, 6:00 AM IST

Umpire-Nigel-Llong

ಹೊಸದಿಲ್ಲಿ: ರಾಯಲ್‌ ಚಾಲೆಂಜರ್ ಬೆಂಗಳೂರು-ಸನ್‌ರೈಸರ್ ಹೈದರಾಬಾದ್‌ ವಿರುದ್ಧ ಪಂದ್ಯದ ವೇಳೆ ಕೋಪಗೊಂಡು ಅಶಿಸ್ತು ಪ್ರದರ್ಶಿಸಿದ ಅಂಪಾಯರ್‌ ನೈಜೆಲ್‌ ಲಾಂಗ್‌ ಮೇಲೆ ಬಿಸಿಸಿಐ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ರವಿವಾರ ನಡೆಯುವ ಫೈನಲ್‌ನಲ್ಲೂ ಅವರೇ ಅಂಪಾಯರ್‌ ಆಗಿರಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟ ಪಡಿಸಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ (ಕೆಎಸ್‌ಸಿಎ) ಸಲ್ಲಿಸಿದ ಅಧಿಕೃತ ದೂರಿನ ಹೊರತಾಗಿಯೂ ಐಪಿಎಲ್‌ ಆಪರೇಷನ್‌ ತಂಡದೊಂದಿಗೆ ಮಾತುಕತೆ ನಡೆಸಿರುವ ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಲಾಂಗ್‌ ಅವರಿಗೆ ಫೈನಲ್‌ನಲ್ಲಿ ಅಂಪಾಯರಿಂಗ್‌ ಮಾಡಲು ಅನುಮತಿ ನೀಡಿದೆ.

“ನೈಜೆಲ್‌ ಲಾಂಗ್‌ ಐಪಿಎಲ್‌ನ ಅತ್ಯುತ್ತಮ ಅಂಪಾಯರ್‌. ಅವರ ನಡೆ ಆ ಕ್ಷಣದ ಉದ್ರೇಕ ಅಷ್ಟೆ. ಅದು ಸಹಜ ಕೂಡ. ಲಾಂಗ್‌ ತಪ್ಪನ್ನು ಅರಿತುಕೊಂಡಿದ್ದು, ಸ್ವತಃ ತಾವೇ ಹಾನಿಯ ವೆಚ್ಚವನ್ನು ಭರಿಸಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

ಸನ್‌ರೈಸರ್ ಇನ್ನಿಂಗ್ಸ್‌ ವೇಳೆ ಕೊನೆಯ ಓವರ್‌ನಲ್ಲಿ ವಿವಾದಾಸ್ಪದ ನೋ-ಬಾಲ್‌ ನಿರ್ಧಾರದಿಂದ ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿ, ವೇಗಿ ಉಮೇಶ್‌ ಯಾದವ್‌ ಮತ್ತು ಲಾಂಗ್‌ ನಡುವೆ ದೀರ್ಘ‌ ಚರ್ಚೆ ನಡೆದಿತ್ತು. ಇದರಿಂದ ತಾಳ್ಮೆ ಕಳೆದುಕೊಂಡ ಲಾಂಗ್‌ ಪಂದ್ಯದ ಅನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಅಂಪಾಯರ್‌ ಕೋಣೆಯ ಬಾಗಿಲಿಗೆ ಒದ್ದು ಹಾನಿ ಮಾಡಿದ್ದರು. ಈ ನಡೆಯ ವಿರುದ್ಧ ಕೆಎಸ್‌ಸಿಎ ಲಾಂಗ್‌ ವಿರುದ್ಧ ಬಿಸಿಸಿಐಗೆ ದೂರು ನೀಡಿತ್ತು. ಈ ಅಶಿಸ್ತಿನಿಂದ ಫೈನಲ್‌ ಪಂದ್ಯದ ಅಂಪಾಯರಿಂಗ್‌ ಅನ್ನು ಲಾಂಗ್‌ ಕಳೆದುಕೊಳ್ಳುವ ಸಾಧ್ಯತೆ ಕೂಡ ಇತ್ತು. ಆದರೆ ಇದೀಗ ಬಿಸಿಸಿಐ ಲಾಂಗ್‌ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೇ ಫೈನಲ್‌ಗೆ ಅವರನ್ನೇ ಅಂಪಾಯರ್‌ ಎಂದು ನಿರ್ಧರಿಸಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.