ಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಹೋರಾಡಿದ ವ್ಯಾಟ್ಸನ್

ಚೆನ್ನೈ ಕ್ರಿಕೆಟಿಗನ ಕ್ರೀಡಾ ಸ್ಪೂರ್ತಿ ಕೊಂಡಾಡಿದ ಕ್ರಿಕೆಟ್ ಜಗತ್ತು

Team Udayavani, May 14, 2019, 10:18 AM IST

whats

ಹೈದರಾಬಾದ್: ಫೈನಲ್ ಪಂದ್ಯದ ಒತ್ತಡ, ಒಂದೆಡೆ ವಿಕೆಟ್ ಗಳು ಬೀಳುತ್ತಿದೆ, ರನ್ ಔಟ್ ತಪ್ಪಿಸಲು ಹಾಕಿದ ಡೈವ್ ನಿಂದ ಮೊಣ ಕಾಲಿಂದ ರಕ್ತ ಸುರಿಯುತ್ತಿದೆ, ಹರಿದ ನೆತ್ತರಿಂದಾಗಿ ಹಳದಿ ಪ್ಯಾಂಟ್ ಕೆಂಪಾಗಿದೆ, ಆದರೆ ಛಲ ಬಿಡದ ಹೋರಾಟ.. ಇದು ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಶೇನ್ ವ್ಯಾಟ್ಸನ್ ರ ಫೈನಲ್ ಪಂದ್ಯದ ಸಾಹಸಗಾಥೆ.

ಹೌದು. ರವಿವಾರ ಹೈದರಾಬಾದ್ ನಲ್ಲಿ ಮುಂಬೈ ವಿರುದ್ಧ ನಡೆದ ಐಪಿಎಲ್ ಫೈನಲ್ ಪಂದ್ಯದ ವೇಳೆ ಈ ಘಟನೆ ನಡೆದಿದೆ. ಬ್ಯಾಟಿಂಗ್ ಮಾಡುತ್ತಿದ್ದ ಶೇನ್ ವ್ಯಾಟ್ಸನ್ ಡೈವ್ ಹಾಕುವ ವೇಳೆ ಗಾಯಗೊಂಡಿದ್ದರು. ಆದರೆ ಈ ವಿಷಯ ಯಾರಿಗೂ ಹೇಳದ ವ್ಯಾಟ್ಸನ್ ಬ್ಯಾಟಿಂಗ್ ಮುಂದುವರಿಸಿದರು. ಕಾಲಿನಲ್ಲಿ ರಕ್ತ ಸುರಿಯುತ್ತಿದ್ದರೂ, ಪ್ಯಾಂಟ್ ನೆತ್ತರಿಂದ ತೊಯ್ದು ಹೋದರೂ, ಆ ನೋವಿನಲ್ಲೂ ಏಕಾಂಗಿ ಹೋರಾಟ ನಡೆಸಿದ ಶೇನ್ 59 ಎಸೆತಗಳಲ್ಲಿ 80 ರನ್ ಗಳಿಸಿ ಕೊನೆಯ ಓವರ್ ನಲ್ಲಿ ರನ್ ಔಟ್ ಆಗಿ ಪೆವಿಲಿಯನ್ ತೆರಳಿದರು.


ಪಂದ್ಯದ ನಂತರ ವ್ಯಾಟ್ಸನ್ ಕಾಲಿಗೆ ಆರು ಹೊಲಿಗೆ ಹಾಕಲಾಗಿದೆ. ಈ ವಿಷಯವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮೂಲಕ ಜಗಜ್ಜಾಹೀರು ಮಾಡಿದ ಹರ್ಭಜನ್ ಸಿಂಗ್, ಸ್ನೇಹಿತನನ್ನು ಕೊಂಡಾಡಿದ್ದಾರೆ.

ಹರ್ಭಜನ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೋವಿನ ನಡುವೆಯೂ ಬ್ಯಾಟಿಂಗ್ ಮಾಡಿದ ಶೇನ್ ವ್ಯಾಟ್ಸನ್ ಸಾಹಸವನ್ನು ಕ್ರಿಕೆಟ್ ಜಗತ್ತು ಕೊಂಡಾಡಿದೆ. ವ್ಯಾಟ್ಸನ್ ಹೋರಾಟದ ನಡುವೆಯೂ ಚೆನ್ನೈ ಒಂದು ರನ್ ನಿಂದ ಪಂದ್ಯ ಸೋತು ಮುಂಬೈ ಗೆ ಶರಣಾಗಿತ್ತು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.