ಕೆಕೆಆರ್‌ಗೆ ಗೆಲುವು ಅನಿವಾರ್ಯ


Team Udayavani, May 5, 2019, 6:11 AM IST

kkr

ಮುಂಬಯಿ: ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ಗೆ ಲಗ್ಗೆ ಇಟ್ಟಿರುವ ಮುಂಬೈ ಇಂಡಿಯನ್ಸ್‌ ರವಿವಾರ ರಾತ್ರಿ ಕೋಲ್ಕತಾ ನೈಟ್‌ ರೈಡರ್ ವಿರುದ್ಧ “ವಾಂಖೇಡೆ’ ಅಂಗಳದಲ್ಲಿ ಸೆಣಸಲಿದೆ. ಈ ಪಂದ್ಯದೊಂದಿಗೆ ಈ ಬಾರಿಯ ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆಬೀಳಲಿದೆ.

ಕೆಕೆಆರ್‌ ಪಾಲಿಗೆ ಇದು ಮಹತ್ವದ ಪಂದ್ಯವಾಗಿದ್ದು, ಪ್ಲೇ ಆಫ್ಗೇರಲು ಮುಂಬೈ ವಿರುದ್ಧ ದೊಡ್ಡ ಮೊತ್ತದ ಗೆಲುವು ಅನಿವಾರ್ಯ. ಇತ್ತ ಮುಂಬೈಗೆ ತವರಿನ ಪಂದ್ಯವಾದರಿಂದ ಜಯಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಯೋಜನೆ ಹಾಕಿಕೊಂಡಿದೆ. ರಸೆಲ್‌ ಮತ್ತು ಹಾರ್ದಿಕ್‌ ಪಾಂಡ್ಯ ಈ ಪಂದ್ಯದ ಪ್ರಮುಖ ಆಕರ್ಷಣೆ. ಮೊದಲ ಮುಖಾಮುಖೀಯಲ್ಲಿ ಇವರಿಬ್ಬರು ಬಿರುಸಿನ ಬ್ಯಾಟಿಂಗ್‌ ನಡೆಸಿ ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ನೀಡಿದ್ದರು. ಈ ಪಂದ್ಯದಲ್ಲೂ ಅವರಿಂದ ಬಿರುಸಿನ ಬ್ಯಾಟಿಂಗ್‌ ವೈಭವವನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಮುಂಬೈ ಸಶಕ್ತ ತಂಡ
ಮುಂಬೈ ಬ್ಯಾಟಿಂಗ್‌ ಬಲ ಮಧ್ಯಮ ಕ್ರಮಾಂಕದಲ್ಲಿ ಅಡಗಿದೆ. ಆಲ್‌ರೌಂಡರ್‌ ಪಾಂಡ್ಯ ಬ್ರದರ್ಸ್‌ ಮತ್ತು ಪೊಲಾರ್ಡ್‌ ದೊಡ್ಡ ಮೊತ್ತ ಪೇರಿಸಲು ಸಮರ್ಥರು. ಇನ್ನು ಡಿ ಕಾಕ್‌, ನಾಯಕ ರೋಹಿತ್‌ ಶರ್ಮ, ಸೂರ್ಯಕುಮಾರ್‌ ಯಾದವ್‌ ಉತ್ತಮ ಫಾರ್ಮ್ನಲ್ಲಿದ್ದಾರೆ.

ಮುಂಬೈ ಬೌಲಿಂಗ್‌ ತುಂಬಾ ಘಾತಕ. ಯಾರ್ಕರ್‌ ಸ್ಪೆಷಲಿಸ್ಟ್‌ ಲಸಿತ ಮಾಲಿಂಗ ಮತ್ತು ಜಸ್‌ಪ್ರೀತ್‌ ಬುಮ್ರಾ ಎಲ್ಲ ಪಂದ್ಯಗಳಲ್ಲಿ ಮಿಂಚುತ್ತಿದ್ದಾರೆ. ಉಳಿದಂತೆ ಪಾಂಡ್ಯ ಬ್ರದರ್, ರಾಹುಲ್‌ ಚಹರ್‌ ಉತ್ತಮ ಲಯದಲ್ಲಿದ್ದಾರೆ.

ಆ್ಯಂಡ್ರೆ ರಸೆಲ್‌ ಕೆಕೆಆರ್‌ನ ದೊಡ್ಡ ಆಸ್ತಿ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಬೀಸುವ ರಸೆಲ್‌ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಮರ್ಥ ಆಟಗಾರ. ಇನ್ನು ಲಿನ್‌, ಗಿಲ್‌, ಕಾರ್ತಿಕ್‌ ಫಾರ್ಮ್ಗೆ ಮರಳಿರುವುದೂ ತಂಡಕ್ಕೆ ಪ್ಲಸ್‌ ಪಾಯಿಂಟ್‌. ಮಧ್ಯಮ ಕ್ರಮಾಂಕದಲ್ಲಿ ರಾಣಾ ಅವರ ಬಿರುಸಿನ ಬ್ಯಾಟಿಂಗ್‌ ಕೂಡ ಕೆಕೆಆರ್‌ಗೆ ಹೆಚ್ಚು ಬಲ ನೀಡಿದಂತಾಗಿದೆ. ಬೌಲಿಂಗ್‌ನಲ್ಲಿ ನಾರಾಯಣ್‌, ಚಾವ್ಲಾ ಎದುರಾಳಿ ಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಾಗಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.