ಕೀಡಾಕ್ಷೇತ್ರದಲ್ಲಿ ದಾಖಲೆ ಬರೆದ ಐಪಿಎಲ್‌ ಉದ್ಘಾಟನಾ ಪಂದ್ಯ; 20 ಕೋಟಿ ವೀಕ್ಷಣೆ !


Team Udayavani, Sep 22, 2020, 9:03 PM IST

IPL

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಸೀಸನ್‌ -13 ಸೆಪ್ಟೆಂಬರ್‌ 19ರಂದು ಪ್ರಾರಂಭವಾಗಿತ್ತು. ಈ ಬಾರಿ ಪಂದ್ಯಾವಳಿಯನ್ನು ಕೋವಿಡ್‌ 19ನ ಹಿನ್ನೆಲೆಯಲ್ಲಿ ಪ್ರೇಕ್ಷಕರಿಲ್ಲದೆ ಯುಎಇಯಲ್ಲಿ ಆಡಲಾಗುತ್ತಿದೆ.

ಅಬುಧಾಬಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಮೊದಲ ಪಂದ್ಯ ನಡೆದಿತ್ತು. ಅದರಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಅನ್ನು ಚೆನ್ನೈ ತಂಡ ಮಣಿಸಿ ಶುಭಾರಂಭ ಮಾಡಿತ್ತು.‌

ಉದ್ಘಾಟನಾ ಪಂದ್ಯ ಇದೀಗ ದಾಖಲೆಯ ಪುಟ ಸೇರಲಿದೆ. ಟಿವಿಯಲ್ಲಿ ಈ ಪಂದ್ಯವನ್ನು 200 ಮಿಲಿಯನ್‌ (20 ಕೋಟಿ) ಜನರು ವೀಕ್ಷಿಸಿದ್ದಾರೆ. ಟ್ವೀಟ್‌ ಮೂಲಕ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಈ ಮಾಹಿತಿಯನ್ನು ನೀಡಿದ್ದಾರೆ. ಷಾ ಪ್ರಕಾರ, ವಿಶ್ವದ ಯಾವುದೇ ಕ್ರೀಡೆಯು ಇಷ್ಟೊಂದು ವೀಕ್ಷಣೆಯನ್ನು ಪಡೆದಿಲ್ಲ. ಆರಂಭಿಕ ಪಂದ್ಯವನ್ನು ವೀಕ್ಷಿಸುವ ಜನರ ಸಂಖ್ಯೆಯಲ್ಲಿ ಇದು ದಾಖಲೆಯಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಗಳೊಂದಿಗೆ ಈ ಬಾರಿಯ ಐಪಿಎಲ್‌ ನಡೆಯುತ್ತಿದೆ. ಎಲ್ಲ ಐಪಿಎಲ್‌ ಪಂದ್ಯಗಳನ್ನು ಯುಎಇಯ ಮೂರು ಕ್ರೀಡಾಂಗಣಗಳಲ್ಲಿ ಆಡಲಾಗುತ್ತಿದೆ. ದುಬೈ, ಅಬುಧಾಬಿ ಮತ್ತು ಶಾರ್ಜಾ ಎಂಬ ಮೂರು ಕ್ರೀಡಾಂಗಣಗಳಲ್ಲಿ ನಡೆಯುತ್ತಿವೆ.

ಐಪಿಎಲ್‌ 2020 ಆವೃತ್ತಿಗೆ ಭಾರಿ ಸ್ಪಂದನೆ ದೊರೆಯುತ್ತಿದೆ. ಟೂರ್ನಿಯ ಆರಂಭದಿಂದಲೇ ರೋಚಕ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರಿಗೆ ಭರಪೂರ ಮನರಂಜನೆ ದೊರೆಯುತ್ತಿದೆ. ಉದ್ಘಾಟನಾ ಪಂದ್ಯ ಕ್ರಿಕೆಟ್‌ ಮಾತ್ರವಲ್ಲ ಎಲ್ಲ ಲೀಗ್‌ ಕ್ರೀಡೆಗಳ ದಾಖಲೆಯನ್ನು ಮುರಿದಿದೆ.

ಈ ಬಾರಿಯ ಐಪಿಎಲ್‌ ಹಿಂದಿಗಿಂತ ವಿಭಿನ್ನವಾಗಿ ನಡೆಯುತ್ತಿದೆ. ಕಿಕ್ಕಿರಿದ ಅಭಿಮಾನಿಗಳ ಅಬ್ಬರದ ಮಧ್ಯೆ ಅದ್ಧೂರಿಯಾಗಿ ನಡೆಯುತ್ತಿದ್ದ ಐಪಿಎಲ್‌ ಈ ಬಾರಿ ಪ್ರೇಕ್ಷಕರು ಇಲ್ಲದೆ ನಡೆಯುತ್ತಿದೆ. ಹಾಗಿದ್ದರೂ ಈ ಬಾರಿಯ ಐಪಿಎಲ್ ಮನರಂಜನೆಗೇನೂ ಕಡಿಮೆಯಾಗಿಲ್ಲ.

ಅಭಿಮಾನಿಗಳು ತಮ್ಮ ತಮ್ಮ ಮನೆಗಳಲ್ಲೇ ಟಿವಿ ಹಾಗೂ ಆನ್‌ಲೈನ್‌ ಮೂಲಕ ಐಪಿಎಲ್‌ ವೀಕ್ಷಣೆಯನ್ನು ಮಾಡುತ್ತಿದ್ದಾರೆ.  ಹೀಗಾಗಿ ಈ ಬಾರಿಯ ಐಪಿಎಲ್‌ ಕ್ರೀಡಾ ಇತಿಹಾಸದಲ್ಲಿ ದಾಖಲೆಯನ್ನು ಬರೆದಿದೆ. ಮೊದಲ ಪಂದ್ಯವನ್ನು 20 ಕೋಟಿ ಜನರು ವೀಕ್ಷಿಸಿದ್ದಾರೆ.  ಇದು ಎಲ್ಲ ಕ್ರೀಡೆಗಳ ಲೀಗ್‌ಗಳಲ್ಲೇ ಅಧಿಕವಾಗಿದೆ.

 

 

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.