ಕೀಡಾಕ್ಷೇತ್ರದಲ್ಲಿ ದಾಖಲೆ ಬರೆದ ಐಪಿಎಲ್‌ ಉದ್ಘಾಟನಾ ಪಂದ್ಯ; 20 ಕೋಟಿ ವೀಕ್ಷಣೆ !


Team Udayavani, Sep 22, 2020, 9:03 PM IST

IPL

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಸೀಸನ್‌ -13 ಸೆಪ್ಟೆಂಬರ್‌ 19ರಂದು ಪ್ರಾರಂಭವಾಗಿತ್ತು. ಈ ಬಾರಿ ಪಂದ್ಯಾವಳಿಯನ್ನು ಕೋವಿಡ್‌ 19ನ ಹಿನ್ನೆಲೆಯಲ್ಲಿ ಪ್ರೇಕ್ಷಕರಿಲ್ಲದೆ ಯುಎಇಯಲ್ಲಿ ಆಡಲಾಗುತ್ತಿದೆ.

ಅಬುಧಾಬಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಮೊದಲ ಪಂದ್ಯ ನಡೆದಿತ್ತು. ಅದರಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಅನ್ನು ಚೆನ್ನೈ ತಂಡ ಮಣಿಸಿ ಶುಭಾರಂಭ ಮಾಡಿತ್ತು.‌

ಉದ್ಘಾಟನಾ ಪಂದ್ಯ ಇದೀಗ ದಾಖಲೆಯ ಪುಟ ಸೇರಲಿದೆ. ಟಿವಿಯಲ್ಲಿ ಈ ಪಂದ್ಯವನ್ನು 200 ಮಿಲಿಯನ್‌ (20 ಕೋಟಿ) ಜನರು ವೀಕ್ಷಿಸಿದ್ದಾರೆ. ಟ್ವೀಟ್‌ ಮೂಲಕ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಈ ಮಾಹಿತಿಯನ್ನು ನೀಡಿದ್ದಾರೆ. ಷಾ ಪ್ರಕಾರ, ವಿಶ್ವದ ಯಾವುದೇ ಕ್ರೀಡೆಯು ಇಷ್ಟೊಂದು ವೀಕ್ಷಣೆಯನ್ನು ಪಡೆದಿಲ್ಲ. ಆರಂಭಿಕ ಪಂದ್ಯವನ್ನು ವೀಕ್ಷಿಸುವ ಜನರ ಸಂಖ್ಯೆಯಲ್ಲಿ ಇದು ದಾಖಲೆಯಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಗಳೊಂದಿಗೆ ಈ ಬಾರಿಯ ಐಪಿಎಲ್‌ ನಡೆಯುತ್ತಿದೆ. ಎಲ್ಲ ಐಪಿಎಲ್‌ ಪಂದ್ಯಗಳನ್ನು ಯುಎಇಯ ಮೂರು ಕ್ರೀಡಾಂಗಣಗಳಲ್ಲಿ ಆಡಲಾಗುತ್ತಿದೆ. ದುಬೈ, ಅಬುಧಾಬಿ ಮತ್ತು ಶಾರ್ಜಾ ಎಂಬ ಮೂರು ಕ್ರೀಡಾಂಗಣಗಳಲ್ಲಿ ನಡೆಯುತ್ತಿವೆ.

ಐಪಿಎಲ್‌ 2020 ಆವೃತ್ತಿಗೆ ಭಾರಿ ಸ್ಪಂದನೆ ದೊರೆಯುತ್ತಿದೆ. ಟೂರ್ನಿಯ ಆರಂಭದಿಂದಲೇ ರೋಚಕ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರಿಗೆ ಭರಪೂರ ಮನರಂಜನೆ ದೊರೆಯುತ್ತಿದೆ. ಉದ್ಘಾಟನಾ ಪಂದ್ಯ ಕ್ರಿಕೆಟ್‌ ಮಾತ್ರವಲ್ಲ ಎಲ್ಲ ಲೀಗ್‌ ಕ್ರೀಡೆಗಳ ದಾಖಲೆಯನ್ನು ಮುರಿದಿದೆ.

ಈ ಬಾರಿಯ ಐಪಿಎಲ್‌ ಹಿಂದಿಗಿಂತ ವಿಭಿನ್ನವಾಗಿ ನಡೆಯುತ್ತಿದೆ. ಕಿಕ್ಕಿರಿದ ಅಭಿಮಾನಿಗಳ ಅಬ್ಬರದ ಮಧ್ಯೆ ಅದ್ಧೂರಿಯಾಗಿ ನಡೆಯುತ್ತಿದ್ದ ಐಪಿಎಲ್‌ ಈ ಬಾರಿ ಪ್ರೇಕ್ಷಕರು ಇಲ್ಲದೆ ನಡೆಯುತ್ತಿದೆ. ಹಾಗಿದ್ದರೂ ಈ ಬಾರಿಯ ಐಪಿಎಲ್ ಮನರಂಜನೆಗೇನೂ ಕಡಿಮೆಯಾಗಿಲ್ಲ.

ಅಭಿಮಾನಿಗಳು ತಮ್ಮ ತಮ್ಮ ಮನೆಗಳಲ್ಲೇ ಟಿವಿ ಹಾಗೂ ಆನ್‌ಲೈನ್‌ ಮೂಲಕ ಐಪಿಎಲ್‌ ವೀಕ್ಷಣೆಯನ್ನು ಮಾಡುತ್ತಿದ್ದಾರೆ.  ಹೀಗಾಗಿ ಈ ಬಾರಿಯ ಐಪಿಎಲ್‌ ಕ್ರೀಡಾ ಇತಿಹಾಸದಲ್ಲಿ ದಾಖಲೆಯನ್ನು ಬರೆದಿದೆ. ಮೊದಲ ಪಂದ್ಯವನ್ನು 20 ಕೋಟಿ ಜನರು ವೀಕ್ಷಿಸಿದ್ದಾರೆ.  ಇದು ಎಲ್ಲ ಕ್ರೀಡೆಗಳ ಲೀಗ್‌ಗಳಲ್ಲೇ ಅಧಿಕವಾಗಿದೆ.

 

 

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.