ಐಪಿಎಲ್‌ ಆಟಗಾರರಿಗೆ ತಮ್ಮ ಫ್ರಾಂಚೈಸ್‌ ಬದಲಿಸಲು ಅವಕಾಶ; 90 ಆಟಗಾರರು ಪಟ್ಟಿಯಲ್ಲಿ


Team Udayavani, Oct 13, 2020, 4:32 PM IST

IPL Logo

ಮಣಿಪಾಲ: ಐಪಿಎಲ್‌ನ 13ನೇ ಋತುವಿನ ಅರ್ಧದಷ್ಟು ಪಂದ್ಯಗಳನ್ನು ಈಗಾಗಲೇ ಆಡಲಾಗಿದೆ. ಐಪಿಎಲ್‌ನಲ್ಲಿ ಐದು ದಿನಗಳ mid-season transfer ಪ್ರಕ್ರಿಯೆಯು ಪ್ರಾರಂಭವಾಗಿದೆ. ಇದರ ಅಡಿಯಲ್ಲಿ ಆಟಗಾರರು ಎರಡೂ ತಂಡಗಳ ಪರಸ್ಪರ ಒಪ್ಪಿಗೆ ಇದ್ದರೆ ತಮ್ಮ ಫ್ರ್ಯಾಂಚೈಸ್ ಅನ್ನು ಬದಲಾಯಿಸಬಹುದಾಗಿದೆ.

ಯಾರು ಅರ್ಹರು
ಈ ಋತುವಿನಲ್ಲಿ ಆಡಲಾದ 7 ಪಂದ್ಯಗಳಲ್ಲಿ ಎರಡು ಅಥವ ಕಡಿಮೆ ಆಡಿದ ಆಟಗಾರರಿಗೆ ಮಾತ್ರ ಈ ವರ್ಗಾವಣೆ ವಿಂಡೋ ಅನ್ವಯಿಸುತ್ತದೆ. ಈ ಬಾರಿ ಅಂತಹ 90 ಆಟಗಾರರು mid-season transfer ವಿಂಡೋ ಅಡಿಯಲ್ಲಿ ಪರಸ್ಪರ ವಿನಿಮಯ ಮಾಡಿಕೊಳ್ಳಬಹುದಾಗಿದೆ.

ಇವುಗಳಲ್ಲಿ 12.50 ಕೋಟಿ ರೂ.ಗಳ ಮೌಲ್ಯದ ರಾಜಸ್ಥಾನ್ ರಾಯಲ್ಸ್‌ನ ಬೆನ್ ಸ್ಟೋಕ್ಸ್, 10 ಕೋಟಿ ರೂ.ಗಳ ಮೌಲ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಕ್ರಿಸ್ ಮೊರಿಸ್‌, 8 ಕೋಟಿ ರೂ.ಗಳ ಮೌಲ್ಯದ ಮುಂಬೈ ಇಂಡಿಯನ್ಸ್‌ನ ನಾಥನ್ ಕೌಲ್ಟರ್ ನೈಲ್ ಮತ್ತು 5.25 ಕೋಟಿ ರೂ. ಮೌಲ್ಯದ ಡೆಲ್ಲಿ ಕ್ಯಾಪಿಟಲ್ಸ್ ನ ಅಜಿಂಕ್ಯಾ ರಹಾನೆ ಸೇರಿದ್ದಾರೆ. ಆದರೆ ಈ ಆಟಗಾರನ್ನು ಫ್ರ್ಯಾಂಚೈಸ್ ಗಳು ಬಿಟ್ಟುಕೊಡುವುದು ಅನುಮಾನ.

ವಿನಿಮಯ ಮಾಡಿಕೊಳ್ಳಬಹುದಾದ ಐಪಿಎಲ್‌ನ ದುಬಾರಿ ಆಟಗಾರರು
ಬೆನ್ ಸ್ಟೋಕ್ಸ್: 12.50 ಕೋಟಿ ರೂ. (ರಾಜಸ್ಥಾನ್ ರಾಯಲ್ಸ್)
ಕ್ರಿಸ್ ಮೋರಿಸ್: 10 ಕೋಟಿ ರೂ. (ರಾಯಲ್ ಚಾಲೆಂಜರ್ಸ್ ಬೆಂಗಳೂರು)
ನಾಥನ್ ಕೌಲ್ಟರ್ ನೈಲ್: 8 ಕೋಟಿ ( ಮುಂಬೈ ಇಂಡಿಯನ್ಸ್)
ಅಜಿಂಕ್ಯ ರಹಾನೆ: 5.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್‌)
ಕರ್ನ್ ಶರ್ಮಾ: 5 ಕೋಟಿ ರೂ (ಚೆನ್ನೈ ಸೂಪರ್ ಕಿಂಗ್ಸ್)

ನಿಯಮ ಏನು ಹೇಳುತ್ತೆ?
-7 ಪಂದ್ಯಗಳನ್ನು ಆಡಿದ ತಂಡಗಳಿಗೆ ಮಾತ್ರ.
-ಆಟಗಾರರ ವರ್ಗಾವಣೆಗೆ ಎರಡೂ ತಂಡಗಳ ಪರಸ್ಪರ ಒಪ್ಪಿಗೆ ಅಗತ್ಯವಾಗಿರುತ್ತದೆ.
– ಈ ಋತುವಿನಲ್ಲಿ ಇಲ್ಲಿಯವರೆಗೆ ಎರಡು ಅಥವಾ ಕಡಿಮೆ ಪಂದ್ಯಗಳನ್ನು ಆಡಿದ ಆಟಗಾರರಿಗೆ ಮಾತ್ರ ವಿನಿಮಯ ಮಾಡಿಕೊಳ್ಳಲು ಅವಕಾಶ.

ಯಾವ ತಂಡದ ಎಷ್ಟು ಆಟಗಾರರು
ಮುಂಬೈ ಇಂಡಿಯನ್ಸ್‌ನ 13 ಆಟಗಾರರು, ಡೆಲ್ಲಿ ಕ್ಯಾಪಿಟಲ್ಸ್‌ನಿಂದ 13, ಕೋಲ್ಕತಾ ನೈಟ್ ರೈಡರ್ಸ್‌ನಿಂದ 10, ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ 11, ಸನ್‌ರೈಸರ್ಸ್ ಹೈದರಾಬಾದ್‌ನಿಂದ 13, ರಾಜಸ್ಥಾನ್ ರಾಯಲ್ಸ್‌ನ 11, ಚೆನ್ನೈ ಸೂಪರ್ ಕಿಂಗ್ಸ್‌ನ 10, ಕಿಂಗ್ಸ್ ಇಲೆವೆನ್ ಪಂಜಾಬ್‌ನ 13 ಆಟಗಾರರು ವರ್ಗಾವಣೆಗೆ ಅರ್ಹತೆ ಪಡೆದಿದ್ದಾರೆ.

 

 

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.