ಚೆನ್ನೈ-ಹೈದರಾಬಾದ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ
Team Udayavani, Oct 2, 2020, 7:00 PM IST
ದುಬೈ: ಐಪಿಎಲ್ 13 ನೇ ಆವೃತ್ತಿಯ 14ನೇ ಪಂದ್ಯದಲ್ಲಿ ಚೆನ್ನೈ ಮತ್ತು ಹೈದರಾಬಾದ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ವಾರ್ನರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಎರಡೂ ತಂಡಗಳು ಈವರೆಗೂ 12 ಬಾರಿ ಮುಖಾಮುಖಿಯಾಗಿದ್ದು 09 ರಲ್ಲಿ ಧೋನಿ ಪಡೆ ಗೆಲುವಿನ ನಗೆ ಬೀರಿದೆ. ಕೇವಲ 3ರಲ್ಲಿ ಮಾತ್ರ ಹೈದರಬಾದ್ ಜಯ ಸಾಧಿಸಿದೆ.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಎಂ ನಲ್ಲಿ ಇಂದಿನ ಪಂದ್ಯ ನಡೆಯುತ್ತಿದ್ದು, ಇಲ್ಲಿ ಈ ಬಾರಿ ನಡೆದ 6 ಮ್ಯಾಚ್ ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಗೆದ್ದಿದೆ.
ಚೆನ್ನೈ ಗೆ ಇಂದು ಅಂಬಟಿ ರಾಯುಡು ಮತ್ತು ಡ್ವೇನ್ ಬ್ರಾವೋ ಬಲ ತುಂಬಲಿದ್ದಾರೆ. ಉಭಯ ತಂಡಗಳು ಕೂಡ 3 ಪಂದ್ಯಗಳಲ್ಲಿ ತಲಾ ಎರಡರಲ್ಲಿ ಸೋಲುಂಡು, ಅಂಕಪಟ್ಟಿಯಲ್ಲಿ ಕ್ರಮವಾಗಿ ಕೊನೆ 2 ಸ್ಥಾನದಲ್ಲಿದೆ.
ಆಡುವ ಹನ್ನೊಂದರ ಬಳಗ:
ಚೆನ್ನೈ ಸೂಪರ್ ಕಿಂಗ್ಸ್: ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಕೇದಾರ್ ಜಾಧವ್, ಎಂ.ಎಸ್. ಧೋನಿ (ನಾಯಕ), ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಶಾರ್ದುಲ್ ಠಾಕೂರ್, ಪಿಯೂಷ್ ಚಾವ್ಲಾ, ದೀಪಕ್ ಚಹರ್
ಸನ್ರೈಸರ್ಸ್ ಹೈದರಾಬಾದ್ : ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್ಸ್ಟೋವ್ , ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಪ್ರಿಯಮ್ ಗರ್ಗ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಕೆ ಖಲೀಲ್ ಅಹ್ಮದ್, ಟಿ ನಟರಾಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ