ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!


Team Udayavani, Sep 18, 2020, 1:06 PM IST

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!

ನವದೆಹಲಿ : ಐಪಿಎಲ್ ಗೆ ಇನ್ನು ಉಳಿದಿರುವುದು ಒಂದೇ ದಿನ. ಈ ಮಧ್ಯ ಆರ್ ಸಿಬಿ ತಂಡ ಈ ಬಾರಿಯ ತನ್ನ ಅಧಿಕೃತ ಥೀಮ್ ಸಾಂಗ್ ನ್ನು ಬಿಡುಗಡೆ ಮಾಡಿದ್ದು,ಕನ್ನಡದ ಅಭಿಮಾನಿಗಳಿಗೆ ಈ ಹಾಡು ಕೊಂಚ ನಿರಾಶೆ ಹುಟ್ಟಿಸಿದೆ. ಅದಕ್ಕೆ ಕಾರಣ ಹಾಡಿನಲ್ಲಿ ಕನ್ನಡ ಪದಗಳು ಕೇಳಲು ಸಿಗದಿರುವುದು.!

ಐಪಿಎಲ್ ನಲ್ಲಿ ಆರ್ ಸಿಬಿ ತಂಡಕ್ಕೆ ತನ್ನದೇ ಆದ ದೊಡ್ಡ ಬೆಂಬಲಿಗರ ಪಡೆಯಿದೆ,ಸೋತರು ಗೆದ್ದರು ಆರ್ ಸಿಬಿಯೇ ನಮ್ಮ ತಂಡ ಎನ್ನುವ ಅಭಿಮಾನಿ ಬಳಗವಿದೆ. ಆರ್ ಸಿಬಿ ತಂಡ ಇಂದು ತನ್ನ ಅಧಿಕೃತ ಥೀಮ್ ಸಾಂಗ್ ನ್ನು ಬಿಡುಗಡೆ ಮಾಡಿದೆ. 1 ನಿಮಿಷ 47 ಸೆಕೆಂಡ್ ಗಳಿರುವ ಈ ಹಾಡಿನಲ್ಲಿ ಆರ್ ಸಿಬಿ ತಂಡದ ಆಟಗಾರರ ಅಭ್ಯಾಸದ ದೃಶಾವಳಿಗಳು, ಅಭಿಮಾನಿಗಳ ಉತ್ಸಾಹಭರಿತ ಕ್ಷಣಗಳನ್ನು ತೋರಿಸಲಾಗಿದೆ. ಇಡೀ ಹಾಡಿನಲ್ಲಿ ಹಿಂದಿ ಹಾಗೂ ಇಂಗ್ಲೀಷಿನ ಸಾಹಿತ್ಯವೇ ಮೇಲಾಗಿ ಕೇಳುತ್ತದೆ ವಿನಃ ಕನ್ನಡದ ಪದಗಳ ಬಳಕೆ ಇಲ್ಲವೇ ಇಲ್ಲ.  ಸದ್ಯ ಇದು ಕನ್ನಡದ ಅಭಿಮಾನಿಗಳಿಗೆ ನಿರಾಶೆ ತಂದಿದ್ದು ಸಾಮಾಜಿಕ ಜಾಲಾತಾಣದಲ್ಲಿ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಭಾರತದ ಮಾಜಿ ವೇಗಿ ದೊಡ್ಡ ಗಣೇಶ್ ಟ್ವೀಟ್ ಮಾಡಿ ಹಾಡು ಚೆನ್ನಾಗಿದೆ, ಹಿಂದಿಯ ಬದಲು ಕನ್ನಡದ ಸಾಹಿತ್ಯ ಬಳಕೆಯಾಗಿದ್ದಾರೆ ಚೆನ್ನಾಗಿ ಇರುತ್ತಿತ್ತು ಎಂದಿದ್ದಾರೆ. ಇನ್ನು ಕೆಲವರು ಹಿಂದಿ ಹೇರಿಕೆಯ ವಿರುದ್ಧ ಹೇಳಿ ಹಾಡಿನಲ್ಲಿ ಕನ್ನಡ ಸಾಹಿತ್ಯ ಇರಬೇಕಿತ್ತು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಪಂಜಾಬ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಹೇಗೆ ತಮ್ಮ ತಂಡದ  ಥೀಮ್ ಸಾಂಗ್ ನಲ್ಲಿ ಸ್ಥಳೀಯ ಭಾಷೆಯನ್ನು ಬಳಿಸಿದ್ದಾರೆಯೋ ಹಾಗೆ ಆರ್ ಸಿಬಿ ತಂಡವೂ ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕಿತ್ತು ಎಂದು ಕೆಲ ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಆರ್ ಸಿ ಬಿ ತಂಡದ ಅಧಿಕೃತ ಥೀಮ್ ಸಾಮಗ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಈಗಾಗಲೇ 5 ಲಕ್ಷ ವೀಕ್ಷಣೆಯತ್ತ ಸಾಗುತ್ತಿದೆ.

 

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.