ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಉಳಿದಿರುವುದು ಇದೊಂದೆ ಮಾರ್ಗ: ಕೊಹ್ಲಿಗೆ ಗೌತಮ್ ‘ಗಂಭೀರ’ ಸಲಹೆ


Team Udayavani, Nov 7, 2020, 11:50 AM IST

ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಇದೊಂದೆ ಮಾರ್ಗ: ಕೊಹ್ಲಿಗೆ ಗೌತಮ್ ‘ಗಂಭೀರ’ ಸಲಹೆ

ಅಬುಧಾಬಿ: ‘ಈ ಸಲ ಕಪ್ ನಮ್ಮದೇ’ ಎಂದು ಪ್ರತಿ ಬಾರಿಯಂತೆ ಈ ಸಲವೂ ಹೇಳಿಕೊಂಡು ಟೂರ್ನಿ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೆ ಮುಗ್ಗರಿಸಿದೆ. ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತು ಕೂಟದಿಂದಲೇ ಹೊರಬಿದ್ದಿದೆ.

ಕಳಪೆ ಆಟದ ಕುರಿತಂತೆ ಆರ್ ಸಿಬಿ ಮತ್ತು ನಾಯಕ ವಿರಾಟ್ ಕೊಹ್ಲಿ ವಿರುದ್ಧ ಭಾರಿ ಅಸಮಾಧಾನ ಕೇಳಿಬಂದಿದೆ. ಅಭಿಮಾನಿಗಳು ವಿರಾಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದರ ಮಧ್ಯೆ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಕೊಹ್ಲಿಗೆ ‘ಗಂಭೀರ’ ಸಲಹೆ ನೀಡಿದ್ದಾರೆ.

ಐಪಿಎಲ್ ಕೂಟದಲ್ಲಿ ಇದುವರೆಗೆ ಎಂಟು ಬಾರಿ ಆರ್ ಸಿಬಿ ತಂಡವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ ಇದುವರೆಗೂ ಒಂದೂ ಕಪ್ ಗೆದ್ದಿಲ್ಲ. ಹೀಗಾಗಿ ಆರ್ ಸಿಬಿಯ ನಾಯಕತ್ವವನ್ನು ವಿರಾಟ್  ತ್ಯಜಿಸಬೇಕು ಎಂದು ಗಂಭೀರ್ ಹೇಳಿದ್ದಾರೆ.

ಎಂಟು ಬಾರಿ ನಾಯಕನಾಗಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದಾದರೆ ನಾಯಕನೇ ಜವಾಬ್ದಾರಿ ಹೊರಬೇಕು. ಎಂಟು ವರ್ಷದಷ್ಟು ದೊಡ್ಡ ಸಮಯವನ್ನೇ ಫ್ರಾಂಚೈಸಿ ನೀಡಿದೆ. ಬೇರೆ ಯಾವ ನಾಯಕನಿದ್ದಾನೆ? ಯಾವ ಆಟಗಾರ ಕಪ್ ಗೆಲ್ಲಲಾಗದೇ ಇಷ್ಟು ಸಮಯ ಒಂದೇ ತಂಡದಲ್ಲಿದ್ದಾನೆ? ಎಂದು ಗಂಭೀರ್ ಖಾಸಗಿ ಕ್ರೀಡಾ ಕಾರ್ಯಕ್ರಮದಲ್ಲಿ ಹೇಳಿದರು.

ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಆರ್ ಸಿಬಿ ಆರು ವಿಕೆಟ್ ಅಂತರದ ಸೋಲನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಏಳು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದ್ದರೆ, ಗುರಿ ಬೆನ್ನಟ್ಟಿದ ಹೈದರಾಬಾದ್ ನಾಲ್ಕು ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

ಟಾಪ್ ನ್ಯೂಸ್

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

hiremutt

ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ; ಪಕ್ಷ ತೊರೆದ ಜಿಲ್ಲಾ ಅಧ್ಯಕ್ಷ!

tdy-13

ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

BCCI Central Contracts

ಕೇಂದ್ರ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ಜಡೇಜಾಗೆ ಬೋನಸ್, ರಾಹುಲ್ ಗೆ ಭಾರೀ ಹಿನ್ನಡೆ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

samra

ಶೂಟಿಂಗ್‌: ಭಾರತದ ಭವಿಷ್ಯದ ಶೂಟರ್‌ ಸಿಫ್ಟ್ ಕೌರ್‌ ಸಮ್ರಾಗೆ ಕಂಚು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

dambula

ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

tdy-15

ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.