ಅಜಿಂಕ್ಯ ರಹಾನೆಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸೀತೇ?


Team Udayavani, Sep 19, 2020, 10:43 PM IST

ಅಜಿಂಕ್ಯ ರಹಾನೆಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸೀತೇ?

ದುಬಾೖ: ಭಾರತ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ, ಏಕದಿನ ಹಾಗೂ ಟಿ20 ತಂಡಗಳಲ್ಲಿ ಸ್ಥಾನ ಕಳೆದುಕೊಂಡು ಬಹಳ ಸಮಯವೇ ಆಗಿದೆ. ಅವರೀಗ ಐಪಿಎಲ್‌ನಲ್ಲೂ ತಮಗೊಂದು ಗಟ್ಟಿ ಸ್ಥಾನ ಹೊಂದಿಸಿಕೊಳ್ಳಲು ಪೈಪೋಟಿ ಎದುರಿಸುವಂತಾಗಿದೆ!

ರಾಜಸ್ಥಾನ್‌ ರಾಯಲ್ಸ್‌ ನಾಯಕನಾಗಿದ್ದ ಅಜಿಂಕ್ಯ ರಹಾನೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆ ತಂಡದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳಲ್ಲಿ ಯಾರನ್ನೂ ತೆಗೆಯುವಂತಿಲ್ಲ ಎಂಬ ಸ್ಥಿತಿಯಿದೆ. ಇವರ ನಡುವೆ ರಹಾನೆಗೊಂದು ಸ್ಥಾನ ನೀಡುವುದು ತಂಡದ ನಾಯಕ ಶ್ರೇಯಸ್‌ ಅಯ್ಯರ್‌, ತರಬೇತುದಾರ ರಿಕಿ ಪಾಂಟಿಂಗ್‌ಗೆ ದೊಡ್ಡ ಸವಾಲಾಗಿದೆ.

ಆರಂಭಕಾರ ಶಿಖರ್‌ ಧವನ್‌, ಸ್ಫೋಟಕ ಬ್ಯಾಟ್ಸ್‌ ಮನ್‌ ಪೃಥ್ವಿ ಶಾ, ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌, ವಿಂಡೀಸ್‌ನ ಶಿಮ್ರನ್‌ ಹೆಟ್‌ಮೈರ್‌… ಎಲ್ಲರೂ ಪ್ರತಿಭಾವಂತರೇ. ಇವರಲ್ಲಿ ಯಾರನ್ನೂ ಕೈಬಿಡಲು ಸಾಧ್ಯವಿಲ್ಲ. ಮಾತ್ರವಲ್ಲ, ಬಿಗ್‌ ಹಿಟ್ಟಿಂಗ್‌ ಕೀಪರ್‌ ಆಸ್ಟ್ರೇಲಿಯದ ಅಲೆಕ್ಸ್‌ ಕ್ಯಾರಿ ಕೂಡ ಸ್ಪರ್ಧೆಯಲ್ಲಿದ್ದಾರೆ.

ಆರೋಗ್ಯಕರ ಪೈಪೋಟಿ
ರಹಾನೆ ಮತ್ತು ಆರ್‌. ಅಶ್ವಿ‌ನ್‌ ಆಗಮನದಿಂದ ಡೆಲ್ಲಿ ತಂಡದ ಸಾಮರ್ಥ್ಯ ವೃದ್ಧಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದು ತಂಡದೊಳಗೊಂದು ಆರೋಗ್ಯಕರ ಪೈಪೋಟಿಗೆ ಕಾರಣವಾಗಿದೆ. ಮತ್ತೂಂದು ಕಡೆ ರಹಾನೆ ಯಂತಹ ಹಿರಿಯ ಬ್ಯಾಟ್ಸ್‌ಮನ್‌ ಕೂಡ ಪೈಪೋಟಿ ಎದುರಿ ಸಬೇಕಾದ ಸ್ಥಿತಿ ಎದುರಾಗಿದೆ. ರಾಜಸ್ಥಾನ್‌ ನಾಯಕನಾಗಿ, ಆಟಗಾರರಾಗಿ ಮಿಂಚಿದ್ದ ರಹಾನೆಗೆ ಈಗ ಈ ಪರಿಸ್ಥಿತಿ ಒದಗಿರುವುದು ಬೇಸರದ ಸಂಗತಿಯೂ ಹೌದು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.