ಈತ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ: ಯುವ ಆಟಗಾರನ ಮೆಚ್ಚಿದ ಧೋನಿ


Team Udayavani, Oct 30, 2020, 2:46 PM IST

ಈತ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ: ಯುವ ಆಟಗಾರನ ಮೆಚ್ಚಿದ ಧೋನಿ

ದುಬಾೖ: ಸತತ ಎರಡು ಅರ್ಧ ಶತಕಗಳ ಮೂಲಕ ಚೆನ್ನೈಗೆ ಗೆಲುವು ತಂದಿತ್ತು, ನಿರ್ಗಮನದ ವೇಳೆಯಲ್ಲೂ ತಂಡದ ಪ್ರತಿಷ್ಠೆಯನ್ನು ಹೆಚ್ಚಿಸಿದ ಋತುರಾಜ್‌ ಗಾಯಕ್ವಾಡ್‌ ಪ್ರತಿಭಾನ್ವಿತ ಕ್ರಿಕೆಟಿಗ ಎಂಬುದಾಗಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಪ್ರಶಂಸಿಸಿದ್ದಾರೆ.

“ಋತುರಾಜ್‌ ಅವಕಾಶವನ್ನು ಬಳಸಿಕೊಂಡ ಆಟಗಾರ. ಇಲ್ಲಿಗೆ ಬಂದಾಗ ನೆಟ್ಸ್‌ನಲ್ಲಿ ಅವರನ್ನು ಕಂಡಿದ್ದೆವು. ಆದರೆ ಅನಂತರ ಕೋವಿಡ್‌ ಪಾಸಿಟಿವ್‌ ಬಂದು 20 ದಿನ ದೂರ ಉಳಿದರು. ಹೀಗಾಗಿ ಅವರತ್ತ ನಮಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗಲಿಲ್ಲ. ಆದರೆ ಅವರ ಪಾಲಿಗೆ ಇದೊಂದು ಸ್ಮರಣೀಯ ಋತು” ಎಂಬುದಾಗಿ ಧೋನಿ ಹೇಳಿದರು.

ಈಗ ಮ್ಯಾಚ್‌ ವಿನ್ನರ್‌

“ಗಾಯಕ್ವಾಡ್‌ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ. ಮಾತು ಕಡಿಮೆ. ಹೀಗಾಗಿ ಕೆಲವೊಮ್ಮೆ ಆಟಗಾರರನ್ನು, ಅವರ ಸಾಮರ್ಥ್ಯವನ್ನು ಅಂದಾಜಿಸುವುದು ತಂಡದ ಆಡಳಿತ ಮಂಡಳಿಗೆ ಕಷ್ಟವಾಗುತ್ತದೆ. ಇದೀಗ ಅವರು ನೈಜ ಆಟವನ್ನು ಪ್ರದರ್ಶಿಸತೊಡಗಿದ್ದಾರೆ. ಅವರದು ಸಂಪೂರ್ಣ ಯೋಜಿತ ಆಟ’ ಎಂದರು. ಜತೆಗೆ ಯುವ ಆಟಗಾರರ ಸಾಮರ್ಥ್ಯವನ್ನೂ ಧೋನಿ ಪ್ರಶಂಸಿಸಿದರು.

ಇದನ್ನೂ ಓದಿ:“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

ಮಹಾರಾಷ್ಟ್ರದ ಋತುರಾಜ್‌ ದಶರಥ್‌ ಗಾಯಕ್ವಾಡ್‌ ಐಪಿಎಲ್‌ ಆರಂಭದಲ್ಲಿ ಭಾರೀ ವೈಫಲ್ಯ ಕಂಡಿದ್ದರು (0, 5. 0). ಇದೀಗ ಮ್ಯಾಚ್‌ ವಿನ್ನರ್‌ ಆಗಿ ರೂಪುಗೊಂಡಿದ್ದಾರೆ. ಅವರಿಗೆ ಉಜ್ವಲ ಭವಿಷ್ಯವಿದೆ ಎಂಬುದು ಚೆನ್ನೈಕಪ್ತಾನನ ಅಭಿಪ್ರಾಯ.

ಗಾಯಕ್ವಾಡ್‌

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗಾಯಕ್ವಾಡ್‌ 53 ಎಸೆತಗಳಿಂದ 72 ರನ್‌ ಬಾರಿಸಿದರು (6 ಬೌಂಡರಿ, 2 ಸಿಕ್ಸರ್‌). ಅರ್ಹವಾಗಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಜಡೇಜ ಆಟ ಅದ್ಭುತ

ರವೀಂದ್ರ ಜಡೇಜ ಆಟ ಅತ್ಯದ್ಭುತ ಎಂದೂ ಧೋನಿ ಗುಣಗಾನ ಮಾಡಿದರು. ಗುರುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಕೆಕೆಆರ್‌ 5ಕ್ಕೆ 172 ರನ್‌ ಗಳಿಸಿದರೆ, ಚೆನ್ನೈ ಭರ್ತಿ 20 ಓವರ್‌ಗಳಲ್ಲಿ 4 ವಿಕೆಟಿಗೆ 178 ರನ್‌ ಬಾರಿಸಿ ತನ್ನ 5ನೇ ಗೆಲುವನ್ನು ಸಾರಿತು. ಜಡೇಜ ಅಂತಿಮ 2 ಎಸೆತಗಳನ್ನು ಸಿಕ್ಸರ್‌ಗೆ ಬಡಿದಟ್ಟಿ ಜಯಭೇರಿ ಮೊಳಗಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.