ವ್ಯರ್ಥವಾದ ವಾರ್ನರ್ ಅರ್ಧಶತಕ: ಮುಂಬೈ ವಿರುದ್ಧ 34 ರನ್ ಗಳಿಂದ ಸೋತ ಹೈದರಾಬಾದ್


Team Udayavani, Oct 4, 2020, 7:26 PM IST

mumbai-win

ಶಾರ್ಜಾ: ನಾಯಕ ಡೇವಿಡ್ ವಾರ್ನರ್ ಅಮೋಘ ಬ್ಯಾಟಿಂಗ್ ನೆರವಿನ ಹೊರತಾಗಿಯೂ  ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 34 ರನ್ ಗಳಿಂದ ಸೋಲನ್ನಪ್ಪಿದೆ.

ಮುಂಬೈ ಇಂಡಿಯನ್ಸ್ ನೀಡಿದ 209 ರನ್ ಗಳ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್ ಗೆ ನಾಯಕ ಡೇವಿಡ್ ವಾರ್ನರ್ ಆಸರೆಯಾದರು. 2 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಾಯದಿಂದ ಆಕರ್ಷಕ ಅರ್ಧಶತಕ ಸಿಡಿಸಿದರು. 44 ಬಾಲ್ ಗಳಲ್ಲಿ 60 ರನ್ ಗಳಿಸಿದ್ದಾಗ ಇಶಾನ್ ಕಿಶಾನ್ ಹಿಡಿದ ಅಧ್ಬುತ ಕ್ಯಾಚ್ ನಿಂದ ಪೆವಿಲಿಯನ್ ಸೇರಿದರು.

ಆರಂಭದಲ್ಲಿ ನಾಯಕ ವಾರ್ನರ್ ಜೊತೆಯಾದ ಜಾನಿ ಬೈರ್ ಸ್ಟೋ (25) ಉತ್ತಮ ಆರಂಭ ಒದಗಿಸಿದರು. 2 ಭರ್ಜರಿ ಸಿಕ್ಸರ್ ಗಳ ಮೂಲಕ  ಮೊದಲ ವಿಕೆಟ್ ಗೆ 34 ರನ್ ಗಳ ಜೊತೆಯಾಟ ನಡೆಸಿದರು. ಬೈರ್ ಸ್ಟೋ ನಿರ್ಗಮಿಸಿದ ಬೆನ್ನಲ್ಲೆ ಬಂದ ಮನೀಷ್ ಪಾಂಡೆ ಕೂಡ ತಂಡದ ಮೊತ್ತವನ್ನು ಹಿಗ್ಗಿಸಿದರು. 19 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಬೌಂಡರಿ ಸಿಡಿಸಿ 30 ರನ್ ಗಳಿಸಿ ಪ್ಯಾಟಿನ್ ಸನ್ ಗೆ ವಿಕೆಟ್ ಒಪ್ಪಿಸಿದರು.

ಭರವಸೆಯ ಆಟಗಾರ ಕೇನ್ ವಿಲಿಯಮ್ಸನ್ ಕೇವಲ 3 ರನ್ ಗಳಿಸಿ ನಿರಾಸೆ ಮೂಡಿಸಿದರು. ನಂತರ ಬಂದ ಪ್ರಿಯಂ ಗರ್ಗ್ ಆಟ ಕೇವಲ 8 ರನ್ ಗೆ ಸೀಮಿತವಾಯಿತು. ಅಭಿಶೇಕ್ ಶರ್ಮಾ 10 ರನ್ ಗಳಿಸಿದರೆ, ಅಬ್ದುಲ್ ಸಮದ್ 20 ರನ್  ಹಾಗೂ ರಷೀದ್ ಖಾನ್ 3 ರನ್ ಪೇರಿಸಿದರು. 20 ಓವರ್ ಗಳ ಅಂತ್ಯಕ್ಕೆ ಹೈದರಾಬಾದ್ ತಂಡ 174 ರನ್ ಗೆ 7 ವಿಕೆಟ್ ಕಳೆದುಕೊಂಡು 34 ರನ್ ಗಳಿಂದ ಸೋಲನ್ನಪ್ಪಿತ್ತು.

ಮುಂಬೈ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್ ಸನ್, ಬುಮ್ರಾ ತಲಾ 2 ವಿಕೆಟ್ ಪಡೆದರು. ಕ್ರುನಾಲ್ ಪಾಂಡ್ಯ 1 ವಿಕೆಟ್ ಪಡೆದು ಮಿಂಚಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.