ಪಂಜಾಬ್ – ಚೆನ್ನೈ ಕದನ : ಟಾಸ್ ಗೆದ್ದ ರಾಹುಲ್ ಪಡೆ ಬ್ಯಾಟಿಂಗ್ ಆಯ್ಕೆ


Team Udayavani, Oct 4, 2020, 7:00 PM IST

chennai

ದುಬೈ: ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಾಹುಲ್ ಪಡೆ ಬ್ಯಾಟಿಂಗ್  ಆಯ್ದುಕೊಂಡಿದ್ದಾರೆ.

ಇಂದಿನ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಎಂ ನಲ್ಲಿ ನಡೆಯುತ್ತಿದ್ದು. ಅಂಕಪಟ್ಟಿಯಲ್ಲಿ ಪಂಜಾಬ್ 7ನೇ ಸ್ಥಾನದಲ್ಲಿ ಮತ್ತು ಚೆನ್ನೈ 8 ಸ್ಥಾನದಲ್ಲಿದ್ದು ಇತ್ತಂಡಗಳಿಗೂ ಇಂದು ಗೆಲುವು ಅನಿವಾರ್ಯವಾಗಿದೆ. ಎರಡೂ ತಂಡಗಳೂ ಆಡಿರುವ 4 ಪಂದ್ಯಗಳಲ್ಲಿ ತಲಾ ಒಂದನ್ನು ಗೆದ್ದಿದೆ.

ಚೆನ್ನೈ ಪರ ಡುಪ್ಲೆಸಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಧೋನಿ ಅಬ್ಬರಿಸುವ ತವಕದಲ್ಲಿದ್ದು, ಪಂಜಾಬ್ ಪರ ರಾಹುಲ್ , ಮಯಾಂಕ್ ಅಗರವಾಲ್, ನಿಕೋಲಸ್ ಪೂರನ್  ಉತ್ತಮ ಫಾರ್ಮ್ ನಲ್ಲಿದ್ದಾರೆ.

ಆಡುವ ಹನ್ನೊಂದರ ಬಳಗ:

ಚೆನ್ನೈ ಸೂಪರ್ ಕಿಂಗ್ಸ್ : ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಎಂ.ಎಸ್. ಧೋನಿ (ನಾಯಕ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಸ್ಯಾಮ್ ಕರ್ರನ್, ಶಾರ್ದುಲ್ ಠಾಕೂರ್, ಪಿಯೂಷ್ ಚಾವ್ಲಾ, ದೀಪಕ್ ಚಹರ್

ಕಿಂಗ್ಸ್ ಇಲೆವೆನ್ ಪಂಜಾಬ್ : ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಕ್ರಿಸ್ ಜೋರ್ಡಾನ್, ಹರ್ಪ್ರೀತ್ ಬ್ರಾರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.