ಆರ್‌ಸಿಬಿ ತಂಡವಾಗಿ ಆಡಲಿಲ್ಲ: ಎಲಿಮಿನೇಟರ್ ಸೋಲಿನ ಬಳಿಕ ಕೊಹ್ಲಿ ಪ್ರತಿಕ್ರಿಯೆ


Team Udayavani, Nov 8, 2020, 9:15 AM IST

ಆರ್‌ಸಿಬಿ ತಂಡವಾಗಿ ಆಡಲಿಲ್ಲ: ಎಲಿಮಿನೇಟರ್ ಸೋಲಿನ ಬಳಿಕ ಕೊಹ್ಲಿ ಪ್ರತಿಕ್ರಿಯೆ

ಅಬುಧಾಬಿ: ಹದಿಮೂರನೇ ಐಪಿಎಲ್‌ ಮುಗಿಯುತ್ತ ಬಂದರೂ ಬಲಿಷ್ಠ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡಕ್ಕೆ ಕಪ್‌ ಮರೀಚಿಕೆಯೇ ಆಗುಳಿದಿದೆ. ಶುಕ್ರವಾರದ ಎಲಿಮಿನೇಟರ್‌ ಪಂದ್ಯದಲ್ಲಿ ಆರ್‌ಸಿಬಿಯ ಆಟಕ್ಕೆ ತೆರೆ ಬಿದ್ದಿದೆ. ಕೊನೆಯ 5 ಪಂದ್ಯಗಳಲ್ಲಿ ಸೋತದ್ದು ಕೊಹ್ಲಿ ಪಡೆಯ ಅವಸ್ಥೆಗೆ ಕನ್ನಡಿ ಹಿಡಿಯುತ್ತದೆ.

ಅಭಿಮಾನಿಗಳು ಪ್ರತೀ ವರ್ಷವೂ “ಕಪ್‌ ನಮ್ದೆ” ಎಂದು ಹೇಳುತ್ತ ಆರ್‌ಸಿಬಿ ಮೇಲೆ ಅಪಾರ ಪ್ರೀತಿ, ನಂಬಿಕೆ ಇರಿಸಿ ಹುರಿದುಂಬಿಸಿದರೂ ಕರ್ನಾಟಕದ ಫ್ರಾಂಚೈಸಿ ಮಾತ್ರ ಇದನ್ನೆಲ್ಲ ನೆಲಸಮ ಮಾಡುತ್ತಲೇ ಬಂದಿದೆ. ಈ ಸಂದರ್ಭದಲ್ಲಿ ತಂಡದ ಹೀನಾಯ ಪ್ರದರ್ಶನಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ, ನಾವು ತಂಡವಾಗಿ ಆಡಲು ವಿಫ‌ಲರಾದೆವು ಎಂದಿದ್ದಾರೆ.

“ಇಡೀ ಸರಣಿಯಲ್ಲಿ ಮಿಂಚಿದ್ದು ಮೂರ್‍ನಾಲ್ಕು ಆಟಗಾರರು ಮಾತ್ರ. ಪಡಿಕ್ಕಲ್‌, ಎಬಿಡಿ, ಸಿರಾಜ್‌ ಮತ್ತು ಚಹಲ್‌ ಉತ್ತಮ ಪ್ರದರ್ಶನದೊಂದಿಗೆ ಗಮನ ಸೆಳೆದರು. ಉಳಿದವರಿಂದ ದೊಡ್ಡ ಕೊಡುಗೆ ಸಂದಾಯವಾಗಲಿಲ್ಲ’ ಎಂಬುದು ಆರ್‌ಸಿಬಿ ಕಪ್ತಾನನ ಪ್ರತಿಕ್ರಿಯೆ.

ಇದನ್ನೂ ಓದಿ:2 ರನ್‌ ಗಳ ರೋಚಕ ಗೆಲುವು ಸಾಧಿಸಿದ ಸೂಪರ್‌ ನೋವಾಸ್‌ ಫೈನಲ್‌ ಪ್ರವೇಶ

ಹೈದರಾಬಾದ್‌ ಎದುರು ಕೊನೆಯ ಹಂತದಲ್ಲಿ ವಿಲಿಯಮ್ಸನ್‌ಗೆ ಜೀವದಾನ ನೀಡದೇ ಹೋಗಿದ್ದಲ್ಲಿ ಪಂದ್ಯದ ಫ‌ಲಿತಾಂಶ ಬೇರೆಯಾಗುವ ಸಾಧ್ಯತೆ ಇತ್ತು ಎಂದೂ ಕೊಹ್ಲಿ ಹೇಳಿದರು. ಆಗ ಹೈದರಾಬಾದ್‌ಗೆ 2.4 ಓವರ್ ‌ಗಳಿಂದ 28 ರನ್‌ ಅಗತ್ಯವಿತ್ತು. ಬೌಂಡರಿ ಲೈನ್‌ನಲ್ಲಿದ್ದ ಪಡಿಕ್ಕಲ್‌ ಕ್ಯಾಚ್‌ ಪಡೆದರೂ ಬ್ಯಾಲೆನ್ಸ್‌ ತಪ್ಪಿ ಬೌಂಡರಿ ಲೈನ್‌ ಮೆಟ್ಟಿದ ಕಾರಣ ವಿಲಿಯಮ್ಸನ್‌ ಬಚಾವಾಗಿದ್ದರು.

ಜೋಶ್‌ ಇಲ್ಲದ ಬ್ಯಾಟಿಂಗ್‌

ಉಳಿದಂತೆ ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಯಾವುದೇ ಜೋಶ್‌ ಇರಲಿಲ್ಲ. ಅದು ಸೊನ್ನೆಗೆ 3 ವಿಕೆಟ್‌ ಉದುರಿಸಿಕೊಂಡ ಡೆಲ್ಲಿಗಿಂತಲೂ ಕಳಪೆ ಆಟವಾಡಿತು. ಎಲಿಮಿನೇಟರ್‌ನಂಥ ನಿರ್ಣಾಯಕ ಪಂದ್ಯದಲ್ಲಿ 130 ಚಿಲ್ಲರೆ ರನ್‌ ಯಾವ ಹೋರಾಟಕ್ಕೂ ಸಾಲುತ್ತಿರಲಿಲ್ಲ. ಹಾಗೆಯೇ ಆಯಿತು. ನಿರ್ಣಾಯಕ ಪಂದ್ಯದಲ್ಲಿ ಕೊಹ್ಲಿ ಆರಂಭಿಕನಾಗಿ ಬಂದ ಉದ್ದೇಶ ಅರ್ಥವಾಗಲಿಲ್ಲ. “ಡ್ಯಾರಿಂಗ್‌ ಕ್ರಿಕೆಟರ್‌’ ಪಾರ್ಥಿವ್‌ ಪಟೇಲ್‌ ಅವರನ್ನು ಕೂಟದುದ್ದಕ್ಕೂ ಬೆಂಚ್‌ ಬಿಸಿ ಮಾಡಲು ಕೂರಿಸಿದ್ದು ಕೂಡ ಸರಿಯಾದ ನಡೆ ಎನಿಸಲಿಲ್ಲ. ಮ್ಯಾಚ್‌ ವಿನ್ನರ್ ಮತ್ತು ಮ್ಯಾಚ್‌ ಫಿನಿಶರ್‌ಗಳ ಕೊರತೆ ತೀವ್ರ ಮಟ್ಟದಲ್ಲಿತ್ತು.

ಕೊಹ್ಲಿ ಸೇರಿದಂತೆ ಫಿಂಚ್‌, ಮಾರಿಸ್‌, ದುಬೆ, ಮಾನ್‌, ಅಲಿ, ಸ್ಟೇನ್‌, ಉಮೇಶ್‌ ಯಾದವ್‌, ಉದಾನ ಅವರೆಲ್ಲರ ವೈಫ‌ಲ್ಯ ಎನ್ನುವುದು ಆರ್‌ಸಿಬಿಯನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ತಂಡದಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡಬೇಕು ಎನ್ನುವುದು ಅಭಿಮಾನಿಗಳ ವಾದ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.