ಸ್ವಾತಂತ್ರ ಸಂಗ್ರಾಮ: ಭಾರತಾಂಬೆಯ ಮಡಿಲಿಗೆ ದೊರೆತ ಸ್ವಾತಂತ್ರ


Team Udayavani, Aug 19, 2020, 1:23 AM IST

ಸ್ವಾತಂತ್ರ ಸಂಗ್ರಾಮ: ಭಾರತಾಂಬೆಯ ಮಡಿಲಿಗೆ ದೊರೆತ ಸ್ವಾತಂತ್ರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಂದೇ ಮಾತರಂ ವಂದೇ ಮಾತರಂ

ಇಲ್ಲೆಲ್ಲೂ ಅರಳಿದೆ ವಂದೇಮಾತರಂ

ಜಪಿಸುತ್ತಿರುವರು

ವಂದೇ ಮಾತರಂ ಜಯಗಾನ

ಭಾರತಾಂಬೆ ಮಕ್ಕಳು

ಬಿಡುಗಡೆಗಾಗಿ  ಹಂಬಲಿಸಿದರು

ಸ್ವಾತಂತ್ರ ಭಾರತಕ್ಕಾಗಿ ಎಲ್ಲೆಲ್ಲೂ

ಕ್ರಾಂತಿ ಕಹಳೆ ಮುಳುಗಿತ್ತು

ಸ್ವಾತಂತ್ರ ಸಂಗ್ರಾಮ ಚಳುವಳಿಗೆ

ಧುಮುಕಿದರು ಸಹಸ್ರಾರು ದೇಶಪ್ರೇಮಿಗಳು

ಕೆಚ್ಚೆದೆಯ ಸಂಗ್ರಾಮ ನಮ್ಮದು

ಭಾರತದ ಅಳಿವು ಉಳಿವಿಗಾಗಿ

ಒಗ್ಗೂಡಿ ಹೋರಾಡಿದರು

ಎಲ್ಲೆಲ್ಲೂ ಜನಸಾಗರ

ಕೆಚ್ಚೆದೆಯ ಸ್ವಾತಂತ್ರ

ಹೋರಾಟಗಾರರು ಸದಾ ನಿತ್ಯ

ನಮ್ಮದೊಂದೆ ಮಂತ್ರ

ಜಯದ ಮಂತ್ರ

ಸ್ವಾತಂತ್ರ ಹೋರಾಟಗಾರರು

ಭಾರತಾಂಬೆಯ ಮೇರುಗು ಬೀರಿದರು

ಗಾಂಧೀಜಿಯವರ ಶಾಂತಿ ಸಹನೆಯ

ನಮ್ಮ ಭೂಷಣ

ಸುಭಾಷ್ ಭಗತ್ ಪಂಡೆ ಆಜಾದ್ ಅವರ

ಕೆಚ್ಚೆದೆಯ ಧೈರ್ಯ ನಮ್ಮದು

ಮುಗಿಲು ಮುಟ್ಟಿದೆ

ಸ್ವರಾಜ್ಯ ಚಳುವಳಿಗಳು

ಕ್ರಾಂತಿ ಕಹಳೆ ಎಲ್ಲೆಲ್ಲೂ

ಸ್ವತಂತ್ರಕ್ಕಾಗಿ ಒಂದೆಡೆ

ಶಾಂತಿ ಸಹನೆ ಚಳುವಳಿಗಳು

ಸ್ವತಂತ್ರಕ್ಕಾಗಿ ಮತ್ತೊಂದೆಡೆ

ಕ್ರಾಂತಿ ದಂಗೆ ಚಳುವಳಿಗಳು

ಸ್ವತಂತ್ರಕ್ಕಾಗಿ ಹಲವು ಮಾರ್ಗಗಳು

ಒಂದೇ ಗುರಿಯವರದು

ಸ್ವಾತಂತ್ರವಾಯಿತು ನಮ್ಮ ಭಾರತ

ಭಾರತಾಂಬೆಯ ಮಡಿಲಿಗೆ ದೊರೆತ ಸ್ವಾತಂತ್ರ

– ಜೈಕುಮಾರ ವಿ.ಕುಂಬಾರದೊಡ್ಡ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಷಾಸುರನ ದಯೆಯಿಂದ ಬದಲಿಸಬೇಕಾದ ನಿರ್ಣಯಗಳು

ವಿಷಾಸುರನ ದಯೆಯಿಂದ ಬದಲಿಸಬೇಕಾದ ನಿರ್ಣಯಗಳು

Tribes

ಬುಡಕಟ್ಟು ಸಂಸ್ಕೃತಿಯನ್ನು ಉಳಿಸಿಕೊಂಡೇ ನಡೆಯಬೇಕಿದೆ ಆದಿವಾಸಿಗಳ ಅಭಿವೃದ್ಧಿ!

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಭಾರತ : ಒಂದು ಅವಲೋಕನ

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಭಾರತ : ಒಂದು ಅವಲೋಕನ

Ramachandra-Prabhu

‘ಶ್ರೀ ರಾಮಚಂದಿರ – ವೇದಾಂತ ಮಂದಿರ..”

ರಾಮ ಮಂದಿರದಿಂದ ರಾಮ ರಾಜ್ಯದೆಡೆಗೆ: ಸನಾತನ ಧರ್ಮ ದಾಸ್ಯ ಮುಕ್ತವಾಗುವ ಅಮೃತ ಘಳಿಗೆ

ರಾಮ ಮಂದಿರದಿಂದ ರಾಮ ರಾಜ್ಯದೆಡೆಗೆ: ಸನಾತನ ಧರ್ಮ ದಾಸ್ಯ ಮುಕ್ತವಾಗುವ ಅಮೃತ ಘಳಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.