Rajyotsava Award 2023 ಶತಾಯುಷಿ ಹುಸೇನಾಬಿ ಸಿದ್ದಿಗೆ ರಾಜ್ಯೋತ್ಸವದ ಗರಿ‌


Team Udayavani, Oct 31, 2023, 7:51 PM IST

Rajyotsava Award 2023 ಶತಾಯುಷಿ ಹುಸೇನಾಬಿ ಸಿದ್ದಿಗೆ ರಾಜ್ಯೋತ್ಸವದ ಗರಿ‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಸಾಂಬ್ರಾಣಿ ಗ್ರಾಮದ ಹುಸೇನಾಬಿಗೆ ಜಾನಪದ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಹುಸೇನಾಬಿ ಬುಡೇನಸಾಬ್ ಸಿದ್ದಿ ಅವರಿಗೆ ಈಗ 103 ವರ್ಷಗಳಾಗಿವೆ. ಅತ್ಯಂತ ಕ್ರಿಯಾಶೀಲವಾಗಿರುವ ಈ ಕಲಾವಿದೆಗೆ ತಡವಾಗಿಯಾದರೂ ರಾಜ್ಯೋತ್ಸವ ಪ್ರಶಸ್ತಿ ಹುಡುಕಿ ಬಂದಿದೆ. ಇವರ ಶ್ರಮಕ್ಕೆ ಪ್ರತಿಫಲ ದಕ್ಕಿದೆ. ಸಿದ್ದಿ ಮುಸ್ಲಿಂ ಮದುವೆಗಳಲ್ಲಿ ಹಾಡುವ ಸಿದ್ದಿ ಜಾನಪದ ಹಾಡು ಸಿದ್ದನಾಸ ಹಾಡುವಲ್ಲಿ ಈ ಕಲಾವಿದೆ ಅಜ್ಜಿ ಹೆಸರು ಮಾಡಿದ್ದರು.

ನೂರಾರು ಮದುವೆಗಳಲ್ಲಿ, ಸಭೆ ಸಮಾರಂಭಗಳಲ್ಲಿ ಸಿದ್ದಿನಾಸ ಹಾಡಿದ್ದಾರೆ‌. ಸಿದ್ದಿಗಳ ಜಾನಪದ ಕಲೆಯನ್ನು ಉಳಿಸಿದ ಕೀರ್ತಿ ಅವರದ್ದು. ಹಾಗೆ ಸಿದ್ದಿಗಳ ಪ್ರಸಿದ್ಧ , ಜನಪ್ರಿಯ ಡಾಮಾಮಿ ಜಾನಪದ ನೃತ್ಯ ಸಹ ಇವರು ಯೌವ್ವನದ ಕಾಲದಲ್ಲಿ ಮಾಡಿದವರು. ಆ ಕಲೆಯು ತನ್ನ ನಂತರ ಉಳಿಯಬೇಕೆಂದು ಮಕ್ಕಳಿಗೆ ಡಮಾಮಿ ನೃತ್ಯ ಕಲಿಸುವ ಕಾಯಕವನ್ನು ನಿರಂತರ ಮಾಡಿದವರು. ಇದನ್ನು ಗುರುತಿಸಿ ರಾಜ್ಯ ಸರಕಾರ ಹುಸೇನಾಬಿ ಬುಡೇನ್ ಸಾಬ್ ಸಿದ್ದಿಗೆ ರಾಜ್ಯೋತ್ಸವ ಘೋಷಿಸಿದೆ. ಅವರು ಈ ಪ್ರಶಸ್ತಿ ಬಂದಿರುವುದಕ್ಕೆ ಉದಯವಾಣಿ ಜೊತೆ ಮಾತನಾಡಿ, ” ಅನೇಕ ಸಂಘ ಸಂಸ್ಥೆಗಳು ನನಗೆ ಗೌರವಿಸಿ ಸನ್ಮಾನಿಸಿವೆ. ಆದರೆ ರಾಜ್ಯದ ಸಿದ್ದರಾಮಯ್ಯ ಸರ್ಕಾರ ನನ್ನ ಗುರುತಿಸಿ, ಈ ಇಳಿವಯಸ್ಸಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದೆ. ಇದು ನನಗೆ ಭಾರೀ ಸಂತೋಷ ತಂದಿದೆ ” ಎಂದರು.

ಸಿದ್ದಿ ಸಮುದಾಯ ಮತ್ತು ಜಿಲ್ಲೆಯ ಕಲಾವಿದರಲ್ಲಿ ಹುಸೇನಾಬಿ ಅವರಿಗೆ ಸಂದ ಪ್ರಶಸ್ತಿಗೆ ಅಭಿನಂದನೆಗಳ ಸುರಿಮಳೆಯಾಗಿದೆ. ಹಳ್ಳಿಯ ಮೂಲೆಯಲ್ಲಿದ್ದು, ಪ್ರಶಸ್ತಿಗೆ ಲಾಬಿ ಮಾಡದ ವಯೋವೃದ್ಧರನ್ನು ಸರ್ಕಾರ ಗುರುತಿಸಿದೆ ಎಂಬ ಮಾತು ಕೇಳಿಬಂದಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.