ಬೆಲೆ ಇಲ್ಲದೆ ಗಿಡದಲ್ಲೇ ಉಳಿದ ಟೊಮೆಟೋ


Team Udayavani, May 22, 2021, 5:12 PM IST

chikkaballapura news

ಚೇಳೂರು: ಸದಾ ಬರಕ್ಕೆ ತುತ್ತಾಗುತ್ತಿರುವಹೋಬಳಿಯ ರೈತರು ಹೈನುಗಾರಿಕೆ, ತರಕಾರಿಬೆಳೆಯನ್ನೇ ನಂಬಿಕೊಂಡು ಜೀವನಸಾಗಿಸುತ್ತಿದ್ದಾರೆ. ನಿರಂತರ ಬೆಲೆ ಕುಸಿತದಿಂದಕಂಗೆಟ್ಟಿದ್ದ ಬೆಳೆಗಾರರಿಗೆ ಇದೀಗ ಕೊರೊನಾಲಾಕ್‌ಡೌನ್‌ ಉಸಿರುಗಟ್ಟಿಸುವ ವಾತಾವರಣನಿರ್ಮಾಣ ಮಾಡಿದೆ.ನಿರಂತರ ಬೆಲೆಕುಸಿತ: ಎರಡು-ಮೂರು ವರ್ಷಗಳಿಂದ ತರಕಾರಿಗೆ ಉತ್ತಮ ಬೆಲೆ ದೊರೆತಿಲ್ಲ,ಕಳೆದ ವರ್ಷ ಒಂದರೆಡು ವಾರ ಬಿಟ್ಟರೆ, ಬೆಲೆಯಲ್ಲಿ ಚೇತರಿಕೆ ಉಂಟಾಗಿಲ್ಲ,

ಈ ನಡುವೆಕೊರೊನಾ ಸಂಕಷ್ಟದಿಂದ ಕೈಗೆ ಬಂದಿದ್ದ ಟೊಮೆಟೋ, ಕ್ಯಾರೆಟ್‌ ಈಗ ಮಣ್ಣು ಪಾಲಾಗುತ್ತಿದೆ.ಇದು ರೈತರ ಆರ್ಥಿಕ ನಷ್ಟಕ್ಕೆಕಾರಣವಾಗಿದೆ.

ಹಾಕಿದ್ದ ಬಂಡವಾಳವೂ ಸಿಗಲ್ಲ:10 ಲಕ್ಷ ರೂ.ಬಂಡವಾಳ ಹಾಕಿ 10 ಎಕರೆಯಲ್ಲಿ ಕ್ಯಾರೆಟ್‌ಬೆಳೆಯಲಾಗಿತ್ತು. ನಿರೀಕ್ಷೆಯಂತೆ ಬೆಲೆ ಸಿಕ್ಕಿದ್ದರೆ50 ಲಕ್ಷ ರೂ.ವರೆಗೂ ಲಾಭ ಪಡೆಯಬಹುದಿತ್ತು. ಹಾಗೆಯೇ, 5 ಲಕ್ಷ ರೂ.ಬಂಡವಾಳ ಹಾಕಿ 11 ಎಕರೆ ಜಮೀನಿನಲ್ಲಿಟೊಮೆಟೋ ಬೆಳೆ ಬೆಳೆದಿದ್ದು, 20 ಲಕ್ಷ ರೂ.ಲಾಭದ ನಿರೀಕ್ಷೆ ಇತ್ತು. ಆದರೆ, ಈಗ ಹಾಕಿದ್ದಬಂಡವಾಳವೂ ಬರದೆ ಸಾಲದ ಸುಳಿಗೆಸಿಲುಕುವಂತಾಗಿದೆ ಎಂದು ಪ್ರಗತಿಪರ ರೈತಬೈರಪ್ಪನಪಲ್ಲಿ ಗ್ರಾಮದಕೆ.ಸಹದೇವರೆಡ್ಡಿ ತಮ್ಮಅಳಲು ತೋಡಿಕೊಂಡಿದ್ದಾರೆ.

ನಿರಂತರ ಬೆಲೆ ಕುಸಿತ: ಹೋಬಳಿಯಲ್ಲಿ 2ಸಾವಿರ ಹೆಕ್ಟೇರ್‌ನಲ್ಲಿ ಟೊಮೆಟೋ ಬೆಳೆಯಲಾಗುತ್ತಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿವರ್ಷಕ್ಕೆ 25 ಕೋಟಿ ರೂ.ಗೂ ಹೆಚ್ಚುವಹಿವಾಟು ನಡೆಯುತ್ತದೆ. ಅಲ್ಲದೇ, ನೆರೆಯಆಂಧ್ರದಿಂದಲೂ ಹೆಚ್ಚಿನ ಪ್ರಮಾಣದಲ್ಲಿಟೊಮೆಟೋವನ್ನು ಇಲ್ಲಿಗೆ ತರಲಾಗುತ್ತದೆ. ಈಕಾರಣದಿಂದ ಬೆಲೆಯಲ್ಲಿ ಏರುಪೇರಾಗುತ್ತಿದೆ.ಕಳೆದ ಆರು ತಿಂಗಳಿಂದ ಟೊಮೆಟೋ ಬೆಲೆಗಣನೀಯವಾಗಿ ಕುಸಿಯುತ್ತಲೇ ಇದೆ. ಸಾಲಮಾಡಿ ಬೆಳೆ ಬೆಳೆದವರು ಇದೀಗ ಸಂಕಷ್ಟಕ್ಕೆಸಿಲುಕುವಂತಾಗಿದೆ.

ಲೋಕೇಶ್‌ ಪಿ.ವಿ.

ಟಾಪ್ ನ್ಯೂಸ್

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Panaji: ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಬಸ್… 4 ಕಾರ್ಮಿಕರು ಮೃತ್ಯು, 5ಮಂದಿ ಗಂಭೀರ

Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.